Tuesday, July 14, 2026

D.K.Shivakumar

2023- 24 ನೇ ಸಾಲಿನ ವ್ಯಕ್ತಿ ಪ್ರಶಸ್ತಿಗೆ ಶ್ರೀ ಪರಶುರಾಮ್ ದಿವಾನದ (ಯೋಧರು) ಆಯ್ಕೆ

Hubballi News: ಹುಬ್ಬಳ್ಳಿ: ದೇಶ ಕಾಯುವ ಯೋಧರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋಧರಾದ, ಶ್ರೀ ಪರಶುರಾಮ್...

‘ಹಳ್ಳಿಕಾರ್’ ‘ಎತ್ತು’ಗಳು | ಇವುಗಳ ಬೆಲೆ‌ ಎಷ್ಟು ಗೊತ್ತಾ?

Krishi News: ಬಿಗ್‌ಬಾಸ್ ಕನ್ನಡ ಸೀಸನ್ 10 ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ಅವರು, ನಿಜ ಜೀವನದಲ್ಲಿ ರೈತರು. ಕೆಲ ದಿನಗಳ ಹಿಂದೆ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳಕ್ಕೆ, ಅವರ ಎತ್ತುಗಳು ಪ್ರದರ್ಶನಕ್ಕಾಗಿ ಬಂದಿದ್ದವು. ಅವುಗಳನ್ನು ತಂದಿದ್ದವರು, ಆ ಎತ್ತುಗಳ ಬಗ್ಗೆ, ವರ್ತೂರ್ ಸಂತೋಷ್ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಳ್ಳಿಕಾರ್ ವರ್ತೂರು...

ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ

Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...

ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಹಿಂತೆಗೆತ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕ ಹಿಂತೆಗೆದುಕೊಳ್ಳಲಾಗಿದೆ. ಸರ್ಕಾರದ ಅಧಿಕೃತ ಟಿಪ್ಪಣಿ ಅನುಸಾರ, ಮೌಲ್ಯಮಾಪನ ಸಮಿತಿ ಸದಸ್ಯರು ಚರ್ಚಿಸಿರುವಂತೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿ,ಗೆ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ, ಮೀಸಲಾತಿ ಕಲ್ಪಿಸಿರುವುದರ...

ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!

Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ. ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್...

ಪೊಲೀಸ್‌ ಪೇದೆ ಆರೋಗ್ಯಕ್ಕಾಗಿ “ಲಕ್ಷ” ರೂಪಾಯಿ ನೀಡಿದ ಡಿಸಿಪಿ ರವೀಶ ಸಿಆರ್…!

Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...

‘ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸ’

Political News: ಜಾತಿಗಣತಿ ಕುರಿತು ಕಾಂತರಾಜು ವರದಿ ವಿಚಾರದ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಇನ್ನೂ ನಾಲ್ಕು ತಿಂಗಳು ಇದನ್ನ ಸ್ಟಡಿ ಮಾಡ್ತೀವಿ ಅಂದಿದ್ದಾರೆ. ಇದು ಪಾರ್ಲಿಮೆಂಟ್ ಚುನಾವಣೆ ವರೆಗೆ ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಇವರ ಕೈಯಲ್ಲಿ ಏನೂ ಆಗಲ್ಲ. ಇದೇ ಸಿದ್ದರಾಮಯ್ಯ 2018ರಲ್ಲಿ ಕಾಂತರಾಜು...

‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’

Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ...

‘ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್’

Tumakuru News: ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್‌ಗೆ ಸಂಪುಟ  ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ, ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದ್ದು,  ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ...

ಬರ ಹಿನ್ನೆಲೆ: ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕ್ಕೆ ಸಚಿವ ಸಂತೋಷ್‌ ಲಾಡ್‌ ಸೂಚನೆ

Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img