Shivamogga News: ಶಿವಮೊಗ್ಗ: ಆಹಾರ ಪದ್ದತಿ ಎನ್ನುವುದು ಅವರವರ ಇಚ್ಛೆ. ತಮ್ಮಿಷ್ಟದ ಆಹಾರ ಸೇವಿಸುವ ಹಕ್ಕನ್ನು ಸಂವಿಧಾನ ಒದಗಿಸಿಕೊಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ (Government Schools) ಮಕ್ಕಳಿಗೆ ಮೊಟ್ಟೆ (Egg), ಚೆಕ್ಕಿ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ಮಕ್ಕಳಿಗೆ ಯಾವುದು ಬೇಕು ಅಂತಾ ಮೊದಲೇ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ...
Hubballi News: ಹುಬ್ಬಳ್ಳಿ: ಸೈಬರ್ ಕ್ರೈಮ್ ಎನ್ನುವುದು ಇದೀಗ ಹೆಮ್ಮರವಾಗಿ ಹಬ್ಬಿದೆ, ಸಾಮಾನ್ಯ ಜನರಿಗಷ್ಟೇ ಸೈಬರ್ ಕ್ರೈಂ ಇಂದ ಮೋಸವಾಗುತ್ತಿತ್ತು. ಆದರೆ ಇದೀಗ ಕ್ರೈಂ ಮಾಡುವವರನ್ನು ಪತ್ತೆ ಮಾಡುವ ಪೊಲೀಸರಿಗೂ ಸೈಬರ್ ಕ್ರೈಂ ತನ್ನ ಕೈಚಳಕ ತೋರಿಸುತ್ತಿದೆ. ಹೌದು ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ದಯಾನಂದ ಶೇಗುಣಸಿ ಎಂಬುವವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 8.25...
Hubli News: ಹುಬ್ಬಳ್ಳಿ: ಕಲಬುರ್ಗಿಯಿಂದ ಹುಬ್ಬಳ್ಳಿಗೆ ಬಸ್ನಲ್ಲಿ ಪ್ರಯಾಣಿಸಿದ ಕಲಬುರ್ಗಿಯ ಅನ್ನಪೂರ್ಣ ಭಜಂತ್ರಿ ಅವರ ಬ್ಯಾಗ್ ನಲ್ಲಿದ್ದ 3.20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು ಮಾಡಲಾಗಿದೆ.
ಅನ್ನಪೂರ್ಣ ಅವರು ಕಲಬುರ್ಗಿಯಿಂದ ಬಸ್ನಲ್ಲಿ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಬಂದಿದ್ದರು. ನಗರದ ಅಕ್ಷಯ್ ಕಾಲೋನಿಯ ಸಹೋದರಿ ಮನೆಗೆ ಬಂದು ಬ್ಯಾಗ್ ನೋಡಿದಾಗ, ಹರಿತವಾದ ವಸ್ತುವಿನಿಂದ ಬ್ಯಾಗ್ ಕ್ತ್ತರಿಸಲಾಗಿದೆ ಎಂದು...
National News: ಮಧ್ಯಪ್ರದೇಶ: ಗ್ವಾಲಿಯಾರ್ನಲ್ಲಿ ಲಂಚ ಪಡೆಯುತ್ತಿದ್ದ PWD ಇಂಜಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಕಜ್ ಗುಪ್ತಾ ಎಂದು ಗುರುತಿಸಲಾಗಿದೆ.
ಪಿ ಕೆ ಗುಪ್ತಾ ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಬಿಲ್ ಪಾಸ್ ಮಾಡಲು ಬಂದ ಗುತ್ತಿಗೆದಾರ ಮಹೇಂದ್ರ ಸಿಂಗ್ ಎಂಬವರ ಬಳಿ, 75 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಕಂಗಾಲಾದ ಮಹೇಂದ್ರ ಸಿಂಗ್ 55 ಸಾವಿರ...
National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...
Hubballi News: ಹುಬ್ಬಳ್ಳಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಮಾಡಿದ ರಿಂದ ಬಸ್ಸುಗಳ ಕೊರತೆ ಕೂಡ ಅಷ್ಟೇ ಹೆಚ್ಚಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳು ಇಲ್ಲದೆ ಶಾಲಾ-ಕಾಲೇಜುಗಳು ಹೋಗಲು ಪರದಾಡುತ್ತಿದ್ದಾರೆ. ಅದೇ ರೀತಿ ನಿನ್ನೆ ಬಸ್ಸುಗಳನ್ನು ತಡೆದು ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಉಮಚಗಿ...
National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....
Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.
ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ.
ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು...
Mysuru News: ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.
ದಾಳಿ ವೇಳೆ...
Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ.
"ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...
Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು...