Tuesday, July 14, 2026

D.K.Shivakumar

Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ

Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ. ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು...

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

Mysuru News: ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ‌ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ. ದಾಳಿ ವೇಳೆ...

“ರಾಹುಲ್ ಎಂದರೆ ರಾಹು ಗ್ರಹ”

Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್‌ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ. "ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...

ಪ್ರೀತಿಸಿ ಮದುವೆಯಾದ ಪತ್ನಿಯ ಕೊರಳನ್ನೇ ಕತ್ತರಿಸಿ ಕೊಲೆ ಮಾಡಿದ ಪತಿ: ನ್ಯಾಯಕ್ಕಾಗಿ ಕುಟುಂಬಸ್ಥರ ಅಳಲು

Tumakuru crime News: ತುಮಕೂರು: ಒಬ್ಬರನೊಬ್ಬರು ಪ್ರೀತಿಸಿ ತಮ್ಮಿಷ್ಟದಂತೆಯೇ ಮದುವೆಯಾಗಿದ್ದ ಜೋಡಿ ನಡುವೆ ಅನುಮಾನದ ಭೂತ ಆವರಿಸಿದ್ದು, ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ದೊಡ್ಡಸಾರಂಗಿ ಪಾಳ್ಯದಲ್ಲಿ ನಡೆದಿದೆ. ಚೈತ್ರಾ ಕೊಲೆಯಾದ ಮಹಿಳೆ, ದಿಲೀಪ್ ಆರೋಪಿ. ಗಂಡನ ಚಿತ್ರಹಿಂಸೆ ಸಹಿಸಲಾಗದೆ ಚೈತ್ರಾ ತವರು ಮನೆ ಸೇರಿದ್ದರು. ಅಷ್ಟಕ್ಕೂ ಸುಮ್ಮನಾಗದ ದಿಲೀಪ್ ಅಲ್ಲಿಗೆಯೇ...

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಾಯಕ

Hubballi News: ಹುಬ್ಬಳ್ಳಿ : ಪೊಲೀಸರ ಪ್ರತಿನಿತ್ಯ‌ ಕೆಲಸ ಒತ್ತಡದಿಂದ ಆರಂಭವಾಗುತ್ತದೆ. ಇಂತಹ ಸಂದರ್ಭದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಮಂಜಸವಾಗಿದೆ. ಕ್ರೀಡೆ ಎಂದಾಕ್ಷಣ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಉತ್ಸಾಹ ಇಮ್ಮಡಿಯಾಗುವುದು. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಾಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದರು. ಇಂದು ಗೋಕುಲ...

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ!

Hubballi News: ಹುಬ್ಬಳ್ಳಿ: ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ ಕಳೆದ ಹಲವಾರು ವರ್ಷಗಳಿಂದ ಬರಗಾಲ ಮತ್ತು, ಸತತ ಮಳೆಯ ಹಾನಿಯಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು...

ನಿಗಮ ಮಂಡಳಿಯಲ್ಲಿ ನನಗೆ ಇಂಟರೆಸ್ಟ್ ಇಲ್ಲ : ಶಾಸಕ ಬಸವರಾಜ್ ರಾಯರೆಡ್ಡಿ

Bengaluru News: ಬೆಂಗಳೂರು: ನಾನು ಸಿಎಂ ಭೇಟಿಗೆ ಬಂದಿದ್ದೆ, ಸುರ್ಜೇವಾಲ ಕೂಡ ಇದ್ದಿದ್ದರಿಂದ ಲೋಕಾಸಭೆ ಚುನಾವಣೆ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಅಯ್ತು ಎಂದು ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿಯ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ. ನನಗೆ ನಿಗಮ ಮಂಡಳಿಯ ಬಗ್ಗೆ ಆಸಕ್ತಿ ಇಲ್ಲ, ಅದರ ಅವಶ್ಯಕತೆನೂ...

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ...

ರಾಜ್ಯದಲ್ಲಿ ಮೂವರು ಸಿಎಂ ಇದ್ದಾರೆ : ಅಶೋಕ್ ಹೇಳಿಕೆಗೆ ಪರಮೇಶ್ವರ್ ಗರಂ

Vijayapura News: ವಿಜಯಪುರ : ರಾಜ್ಯದಲ್ಲಿ ಮೂರು ಮಂದಿ ಸಿಎಂ ಇದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗರಂ ಆಗಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ...

ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!

Mysuru News: ಮೈಸೂರು: ಬಿಳಿಗೆರೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಮೈಸೂರು SP ಸೀಮಾ ಲಾಟ್ಕರ್ ಅಮಾನತು ಮಾಡಿದ್ದಾರೆ. ನಂಜೇಶ್ ಹಾಗೂ ಪ್ರಸನ್ನಕುಮಾರ್ ಅಮಾನತುಗೊಂಡ ಸಿಬ್ಬಂದಿ. ಕರ್ತವ್ಯ ಲೋಪ ಅಡಿಯಲ್ಲಿ ಕ್ರಮಕ್ಕೆ ಆದೇಶಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಪೊಲೀಸರು ಕಿರಣ್ ಕುಮಾರ್ ಎಂಬ ಯುವಕನನ್ನು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img