Sunday, February 22, 2026

D.K.Shivakumar

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...

‘2008 ರಿಂದ ಹೊಸ ಕಟ್ಟಡಗಳ ʻಜಿಯೋ ಮ್ಯಾಪಿಂಗ್ :3 ಸಾವಿರ ಕೋಟಿ ರೂಪಾಯಿ ಸೆಸ್ ಸಂಗ್ರಹ ಗುರಿ’

Udupi political News: ಉಡುಪಿ, ನ. 20: ರಾಜ್ಯದಲ್ಲಿ 2008 ರಿಂದ ನಿರ್ಮಿಸಿರುವ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂಪಾಯಿ ಸೆಸ್ ಆದಾಯ ಸಂಗ್ರಹದ ಗುರಿಯಿದೆ ಎಂದು ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಹೇಳಿದರು. ಮಣಿಪಾಲದ...

ಪೋಕ್ಸೋ ಪ್ರಕರಣ: ಮುರುಘಾಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ: ಕಾರಣ ಏನು?

Chithradurga News: ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಬಂಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದೀಗ ಮುರುಘಾಶ್ರೀ ಈ ಪ್ರಕರಣದಿಂದ ಸ್ವಲ್ಪ ನಿರಾಳಗೊಂಡಂತಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು...

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...

ಉಡುಪಿ: ನಾಲ್ವರ ಹತ್ಯೆ: ಮೃತರ ಕುಟುಂಬಕ್ಕೆ ಸಚಿವ ಸಂತೋಷ್‌ ಲಾಡ್‌ ಸಾಂತ್ವನ

Udupi News: ಉಡುಪಿ, ನ, 20: ಜಿಲ್ಲಾ ಪ್ರವಾಸ ಕೈಗೊಂಡಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾಗಿ ಸಚಿವ ಸಂತೋಷ್ ಲಾಡ್ ಅವರು, ನೇಜಾರಿನಲ್ಲಿ ಇತ್ತೀಚೆಗೆ ನಡೆದ ನಾಲ್ವರ ಸಾಮೂಹಿಕ ಹತ್ಯೆಯಾದ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಒಂದೇ ಕುಟುಂಬದ ನಾಲ್ವರ ಅಮಾನುಷ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ ಮೃತರಿಗೆ ನ್ಯಾಯ...

ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋದ ಭೂಪ: ಲ್ಯಾಂಡ್ ಆಗುತ್ತಿದ್ದಂತೆ ಅರೆಸ್ಟ್..

Bengaluru News: ಬೆಂಗಳೂರು: ವಿಮಾನದಲ್ಲಿ ಕುಡುಕರು ಹಾವಳಿ ಮಾಡಿ, ಅರೆಸ್ಟ್ ಆದ ಕೇಸ್‌ಗಳು, ಗಗನಸಖಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕೇಸ್‌ಗಳು ಸುಮಾರಿದೆ. ಇಂದು ಕೂಡ ಇದೇ ರೀತಿ ಓರ್ವ ವ್ಯಕ್ತಿ ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋಗಿ, ಜೈಲು ಪಾಲಾಗಿದ್ದಾನೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಚಲಿಸುತ್ತಿದ್ದ 33 ವರ್ಷದ ವ್ಯಕ್ತಿ ರಣಧೀರ್ ಕುಡಿದ...

ಆನ್‌ಲೈನ್ ಶಾಪಿಂಗ್ ಮಾಡುವ ಮುನ್ನ ಈ ಸ್ಟೋರಿ ಓದಿ: 300 ರೂ. ಲಿಪ್‌ಸ್ಟಿಕ್‌ಗೆ 1 ಲಕ್ಷ ಕಳೆದುಕೊಂಡ ವೈದ್ಯೆ

National News: ಆನ್‌ಲೈನ್ ಶಾಪಿಂಗ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಅದರಲ್ಲೂ ಹೆಣ್ಣು ಮಕ್ಕಳು, ಕೂತಲ್ಲೇ ಹಲವು ವೆರೈಟಿ ಡ್ರೆಸ್, ಮೇಕಪ್ ಕಿಟ್, ಶೂಸ್ ಸೇರಿ ತಮಗೆ ಬೇಕಾದ ಎಲ್ಲ ವಸ್ತುವನ್ನು, ಆರ್ಡರ್ ಹಾಕೋದ್ರಲ್ಲಿ ಮುಂದಿರ್ತಾರೆ. ಆದರೆ ಅದೇ ಆನ್‌ಲೈನ್ ಶಾಪಿಂಗ್ ಮಾಡುವಾಗ, ನೀವು ಮೋಸ ಹೋದ್ರೆ ಮಾತ್ರ, ಅದಕ್ಕಿಂತ ವಿಪರ್ಯಾಸ ಮತ್ತೊಂದಿಲ್ಲ. ನವಿ...

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಅಧಿಕಾರಿಗೆ ಜೀವ ಬೆದರಿಕೆ..!

International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ನಡೆಯುತ್ತಿದ್ದು, ಅದರ ಎಫೆಕ್ಟ್ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಮೇಲೆ ಬೀಳುವ ಸಂಭವವಿದೆ ಎಂದು ಗುಪ್ತಚರ ಇಲಾಖೆ, ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ರಾಯಭಾರಿ ಕಚೇರಿಯಲ್ಲಿರುವ ಅಧಿಕಾರಿ ನೌರ್ ಗಿಲೋನ್ ಮೇಲೆ, ಮಾರಮಾಂತಿಕ ಹಲ್ಲೆ ಮತ್ತು ಕಚೇರಿ ಮೇಲೆ ದಾಳಿ ನಡೆಯುವ...

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು: ಗ್ಯಾರಂಟಿ ಜಾರಿ ಬಗ್ಗೆ ಸಿಎಂ ಟ್ವೀಟ್

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದು 6 ತಿಂಗಳಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ತಾವು ಹೇಳಿದ ಗ್ಯಾರಂಟಿಗಳನ್ನು ಯಾವ ರೀತಿಯಾಗಿ ನಿರ್ವಹಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ ಸೇರಿ, ಹಲವು ಯೋಜನೆ ಜಾರಿಗೆ ತಂದ ಬಗ್ಗೆ ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ. ಕರ್ನಾಟಕದ...

ಪೋಕ್ಸೋ ಪ್ರಕರಣ: ಮೊನ್ನೆ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ದಾವಣಗೆರೆಯಲ್ಲಿ ಅರೆಸ್ಟ್

Davanagere News: ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶಿವಮೂರ್ತಿ ಶರಣರ ಬಂಧಿಸಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಮಧ್ಯಾಹ್ನ ೧೨ರ ವೇಳೆಗೆ ಬಂಧನದ ವಾರೆಂಟ್‌ ಹೊರಬಿದ್ದಿತು. ಆದೇಶ ಪ್ರತಿ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img