Tuesday, July 14, 2026

D.K.Shivakumar

ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!

Mysuru News: ಮೈಸೂರು: ಮದುವೆಗಾಗಿ ಕೊಟ್ಟ ಸಾಲ ಹಿಂದಿರುಗಿ ಕೇಳಿದ ಕಾರಣಕ್ಕೆ ತಾಯಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಿ, ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಗಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಯುವತಿ ಸಂಗೀತಾಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಂಗೇನಹಳ್ಳಿಯ ಸೀನಾ, ಶಂಕರ, ಮಂಚಮ್ಮ, ಬೋರಮ್ಮ ಹಾಗೂ...

ಅತ್ತೆ ಮನೆಗೆ ಕನ್ನ ಹಾಕಿ 40 ಲಕ್ಷ ದೋಚಿದ ಅಳಿಯ ಅರೆಸ್ಟ್!

Bengaluru News: ಬೆಂಗಳೂರು: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು ಪೊಲೀಸರು ಬಂಧಿಸಿರುವ ಘಟನೆ ಹಲಸೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು...

HDK ಬಳಿ ಇರೋದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್, ಎಲ್ಲಾ ಅಳಿಸಿ ಹೋಗಿದೆ: ಸಚಿವ ಚೆಲುವರಾಯಸ್ವಾಮಿ!

Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...

ಕಳಪೆ ಕಾಮಗಾರಿ : 15 ದಿನಕ್ಕೆ ಹಾಳಾದ ದೊಡ್ಡಬಳ್ಳಾಪುರ ರಸ್ತೆ

Doddaballapura News: ದೊಡ್ಡಬಳ್ಳಾಪುರ: ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಲೇ ಇರುತ್ತದೆ. ಆದ್ರೆ ಅವೆಲ್ಲ ಅಭಿವೃದ್ಧಿಗೆ ಬಳಕೆ ಆಗುತ್ತವಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಹೌದು, ರಸ್ತೆ ನಿರ್ಮಾಣಗೊಂಡು ಕೇವಲ 15 ದಿನಕ್ಕೆ ಡಾಂಬರ್ ಕಿತ್ತು ಹೋಗಿರುವ ಘಟನೆ ದೊಡ್ಡಬಳ್ಳಾಪುರದ ಹೊನ್ನಾದೇವಿಪುರದ ರಸ್ತೆಯಲ್ಲಿ ನಡೆದಿದ್ದು, ಸಾರ್ವಜಿಕರ ಸಂಚಾರಕ್ಕೂ ತೊಂದರೆಯಾಗಿದೆ. KRDL ಸಂಸ್ಥೆಯಿಂದ 1...

ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪಆಸ್ಪತ್ರೆಗೆ ದಾಖಲು

Political News: ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ...

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: 1 KG ಚಿನ್ನ ವಶಕ್ಕೆ!

Bengaluru News: ಬೆಂಗಳೂರು: ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಲ್ಯಾಟ್ ಒಂದರ ಮೇಲೆ CCB ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ...

ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ

Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ...

ಮಾನವೀಯತೆ ಮೆರೆದ ಆಟೋ ಚಾಲಕ: ಆಟೋದಲ್ಲಿ ಬಿಟ್ಟು ಹೋಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಮಹಿಳೆಗೆ ವಾಪಾಸ್

Hubli News: ಹುಬ್ಬಳ್ಳಿ: ಮಾನವೀಯತೆ ಎಲ್ಲಡೆ ಪ್ರಶಂಸೆಗೆ ಒಳಗಾಗುತ್ತದೆ. ಯಾವುದೇ ವ್ಯಕ್ತಿ ಮಾನವೀಯತೆ ಕಾರ್ಯ ಮಾಡಿದರೂ ಆತ ಮೆಚ್ಚುಗೆಗೆ ಪಾತ್ರವಾಗುತ್ತಾರೆ. ಹುಬ್ಬಳ್ಳಿನಗರದಲ್ಲಿ ಆಟೋ ಚಾಲಕ ಮಾನವೀಯತೆ ಮೆರೆದಿದ್ದು, ಇವರ ಕಾರ್ಯಕ್ಕೆ ಜನರು ಪ್ರಶಂಸಿಸುತ್ತಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಹಣಮಂತ ಬಸಂತ ರಾವ್ ಕಾಟೇ ಎಂಬುವರು ಆಟೋ ಚಾಲನೆ ಮಾಡುತ್ತಾ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಂದು ಅವರ ಆಟೋದಲ್ಲಿ ಮಹಿಳೆ...

ಶೀಘ್ರದಲ್ಲೆ ನೂತನ ಸಾರಿಗೆ ಮಸೂದೆ: ಸಚಿವ ಸಂತೋಷ್ ಲಾಡ್‌

Political News: ಮಂಗಳೂರು,ನ.20: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ನೂತನ ಸಾರಿಗೆ ಮಸೂದೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಅಧಿಕಾರಿಗಳ ಜತೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ನೂತನ ಸಾರಿಗೆ ಮಸೂದೆ ಜಾರಿಗೆ...

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮತ್ತೊಂದು ಪೋಸ್ಟರ್ ವಾರ್, ಜೆಡಿಎಸ್ ಕಚೇರಿ ಸುತ್ತಮುತ್ತ ಪೊಲೀಸ್ ರೌಂಡ್ಸ್

Political News: ಬೆಂಗಳೂರು, ನ.21: ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ (HD Kumaraswamy) ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಇತ್ತೀಚೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ಜೊತೆಗೆ ಹೆಚ್ಡಿಕೆಯ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img