Monday, July 13, 2026

D.K.Shivakumar

ಕುರಿ ಹೆವಿ ವೈಟ್ ತಿನ್ನೋಕು Super Taste : ಬ್ರೀಡಿಂಗ್‌ಗೆ ಹೇಳಿ ಮಾಡಿಸಿದ Breed ಇದು

Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಹಲವು ಬಗೆ ಬಗೆಯ ಕುರಿಗಳನ್ನು ತಂದಿದ್ದರು. ಇದರಲ್ಲಿ ಕೆಲವು ಕುರಿಗಳ ವಿಶೇಷತೆಯನ್ನು ಹೇಳಲಾಗಿದೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕೃಷಿ ಮೇಳದಲ್ಲಿ ಕಂಡುಬಂದ ವಿಶೇಷ ಕುರಿ ಅಂದ್ರೆ ನಾರಿ ಸುವರ್ಣ ಕುರಿ. ಕೋಲಾರ ಜಿಲ್ಲೆಯ ಶ್ರೀನಿವಾಸ ಪುರಿಯಲ್ಲಿ ಈ ಕುರಿಯನ್ನು ಸಾಕಣೆ ಮಾಡಲಾಗುತ್ತದೆ. ಇದು ಬ್ರೀಡಿಂಗ್‌ ಹೇಳಿ...

ಅಬ್ಬಾಬ್ಬಾ!! ಇಷ್ಟೊಂದು ಉದ್ದನಾ? ನೀವ್ ನೋಡಿದ್ರಾ ಇಷ್ಟು ಉದ್ದದ ಮೇಕೆ ಕಿವಿನಾ..?

Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಹಲವು ಬಗೆ ಬಗೆಯ ಕುರಿಗಳನ್ನು ತಂದಿದ್ದರು. ಇದರಲ್ಲಿ ಕೆಲವು ಕುರಿಗಳ ವಿಶೇಷತೆಯನ್ನು ಹೇಳಲಾಗಿದೆ. ಆ ಬಗ್ಗೆ ತಿಳಿಯೋಣ ಬನ್ನಿ.. ನಾವೆಲ್ಲರೂ ಸಾಮಾನ್ಯವಾಗಿ ಮೇಕೆಗಳನ್ನು ನೋಡಿರ್ತೀವಿ. ಆದರೆ ನಾವಿವತ್ತು ನಿಮಗೆ ಪರಿಚಯ ಮಾಡಿಕೊಡುತ್‌ತಿರುವ ಮೇಲೆ ಸ್ವಲ್ಪ ಡಿಫ್ರೆಂಟ್ ಆಗಿದೆ. ಅದೇನಂದರೆ, ಈ ಮೇಕೆಗಳ ಕಿವಿ ಅತೀ ಉದ್ದವಾಗಿದೆ. ಸಾಮಾನ್ಯ...

ಇಸ್ರೇಲ್‌ಗೆ ಪಾಕ್ ಸಪೋರ್ಟ್: ಹಮಾಸ್ ವಿರುದ್ಧ ಶಸ್ತ್ರಾಸ್ತ್ರ ಸರಬರಾಜು..?

National News: ಎಲ್ಲ ಮುಸ್ಲಿಂ ರಾಷ್ಟ್ರಗಳು ಪ್ಯಾಲೇಸ್ತಿನ್, ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದು, ಪಾಕ್ ಮಾತ್ರ ಇಸ್ರೇಲ್ ಪರ ನಿಂತಿದೆ ಎಂದು ಹೇಳಲಾಗುತ್ತಿದೆ. ಇಷ್ಟೇ ಅಲ್ಲದೇ, ಪಾಕ್ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಹ ಪೂರೈಸುತ್ತಿದೆಯಂತೆ. ಈ ಬಗ್ಗೆ ಪೀಪಲ್‌ ಟಾಕ್ ಶೋಸ್ ಟ್ವೀಟ್ ಮಾಡಿದ್ದು, ಪಾಕಿಸ್ತಾನವು ಇಸ್ರೇಲ್‌ಗೆ 155 ಎಂ ಎಂ ಶೆಲ್‌ಗಳನ್ನು ರಫ್ತು ಮಾಡುತ್ತಿದೆ. ಜಾಗತಿಕ ಪೂರೈಕೆಗಳ...

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...

‘2008 ರಿಂದ ಹೊಸ ಕಟ್ಟಡಗಳ ʻಜಿಯೋ ಮ್ಯಾಪಿಂಗ್ :3 ಸಾವಿರ ಕೋಟಿ ರೂಪಾಯಿ ಸೆಸ್ ಸಂಗ್ರಹ ಗುರಿ’

Udupi political News: ಉಡುಪಿ, ನ. 20: ರಾಜ್ಯದಲ್ಲಿ 2008 ರಿಂದ ನಿರ್ಮಿಸಿರುವ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂಪಾಯಿ ಸೆಸ್ ಆದಾಯ ಸಂಗ್ರಹದ ಗುರಿಯಿದೆ ಎಂದು ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಹೇಳಿದರು. ಮಣಿಪಾಲದ...

ಪೋಕ್ಸೋ ಪ್ರಕರಣ: ಮುರುಘಾಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ: ಕಾರಣ ಏನು?

Chithradurga News: ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಬಂಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದೀಗ ಮುರುಘಾಶ್ರೀ ಈ ಪ್ರಕರಣದಿಂದ ಸ್ವಲ್ಪ ನಿರಾಳಗೊಂಡಂತಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು...

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...

ಉಡುಪಿ: ನಾಲ್ವರ ಹತ್ಯೆ: ಮೃತರ ಕುಟುಂಬಕ್ಕೆ ಸಚಿವ ಸಂತೋಷ್‌ ಲಾಡ್‌ ಸಾಂತ್ವನ

Udupi News: ಉಡುಪಿ, ನ, 20: ಜಿಲ್ಲಾ ಪ್ರವಾಸ ಕೈಗೊಂಡಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾಗಿ ಸಚಿವ ಸಂತೋಷ್ ಲಾಡ್ ಅವರು, ನೇಜಾರಿನಲ್ಲಿ ಇತ್ತೀಚೆಗೆ ನಡೆದ ನಾಲ್ವರ ಸಾಮೂಹಿಕ ಹತ್ಯೆಯಾದ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಒಂದೇ ಕುಟುಂಬದ ನಾಲ್ವರ ಅಮಾನುಷ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ ಮೃತರಿಗೆ ನ್ಯಾಯ...

ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋದ ಭೂಪ: ಲ್ಯಾಂಡ್ ಆಗುತ್ತಿದ್ದಂತೆ ಅರೆಸ್ಟ್..

Bengaluru News: ಬೆಂಗಳೂರು: ವಿಮಾನದಲ್ಲಿ ಕುಡುಕರು ಹಾವಳಿ ಮಾಡಿ, ಅರೆಸ್ಟ್ ಆದ ಕೇಸ್‌ಗಳು, ಗಗನಸಖಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕೇಸ್‌ಗಳು ಸುಮಾರಿದೆ. ಇಂದು ಕೂಡ ಇದೇ ರೀತಿ ಓರ್ವ ವ್ಯಕ್ತಿ ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋಗಿ, ಜೈಲು ಪಾಲಾಗಿದ್ದಾನೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಚಲಿಸುತ್ತಿದ್ದ 33 ವರ್ಷದ ವ್ಯಕ್ತಿ ರಣಧೀರ್ ಕುಡಿದ...

ಆನ್‌ಲೈನ್ ಶಾಪಿಂಗ್ ಮಾಡುವ ಮುನ್ನ ಈ ಸ್ಟೋರಿ ಓದಿ: 300 ರೂ. ಲಿಪ್‌ಸ್ಟಿಕ್‌ಗೆ 1 ಲಕ್ಷ ಕಳೆದುಕೊಂಡ ವೈದ್ಯೆ

National News: ಆನ್‌ಲೈನ್ ಶಾಪಿಂಗ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಅದರಲ್ಲೂ ಹೆಣ್ಣು ಮಕ್ಕಳು, ಕೂತಲ್ಲೇ ಹಲವು ವೆರೈಟಿ ಡ್ರೆಸ್, ಮೇಕಪ್ ಕಿಟ್, ಶೂಸ್ ಸೇರಿ ತಮಗೆ ಬೇಕಾದ ಎಲ್ಲ ವಸ್ತುವನ್ನು, ಆರ್ಡರ್ ಹಾಕೋದ್ರಲ್ಲಿ ಮುಂದಿರ್ತಾರೆ. ಆದರೆ ಅದೇ ಆನ್‌ಲೈನ್ ಶಾಪಿಂಗ್ ಮಾಡುವಾಗ, ನೀವು ಮೋಸ ಹೋದ್ರೆ ಮಾತ್ರ, ಅದಕ್ಕಿಂತ ವಿಪರ್ಯಾಸ ಮತ್ತೊಂದಿಲ್ಲ. ನವಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img