Saturday, February 21, 2026

D.K.Shivakumar

‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ‘’ತಾ ಕಳ್ಳ ಇತರರ ನಂಬ’’ ಎಂಬ...

‘ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...

ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ಕಾರ್‌ಗಳ ಗ್ಲಾಸ್ ಪುಡಿಗೈದಿದ್ದ ಪುಂಡರು ಅರೆಸ್ಟ್

Bengaluru News: ಬೆಂಗಳೂರು: ಲಗ್ಗೆರೆ (Laggere) ಬಳಿ ಸುಮಾರು 30 ಕಾರುಗಳ (Car) ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು (Police) ಬಂಧಿಸಿದ್ದಾರೆ. ಏರಿಯಾದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಕಿಡಿಗೇಡಿಗಳ ಗುಂಪು ಮುಖವಾಡ ಧರಿಸಿ ಬೈಕ್‍ನಲ್ಲಿ ಬಂದು ರಾಡ್ ಮತ್ತು ಲಾಂಗ್‍ನಿಂದ ಕಾರಿನ ಗಾಜನ್ನು ಪುಡಿಗೈದಿದ್ದರು. ಬಳಿಕ ಜನ ಹೊರಗೆ...

ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ

Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ...

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್‌ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್...

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ. ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು...

ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

Hubballi Political News: ಹುಬ್ಬಳ್ಳಿ: ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಪೇಡಾನಗರಿಯ ಕಮಲಪಡೆ ಒಡೆದ ಮನೆಯಂತಾಗಿದೆ. ನಿನ್ನೆ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಈ ಸಮಾರಂಭಕ್ಕೆ ಧಾರವಾಡದ ಇಬ್ಬರು ನಾಯಕರು ಆಹ್ವಾನಿಸಲಾಗಿತ್ತು. ಆದರೂ ಕೂಡ, ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಮುನಿಸಿಕೊಂಡಿರುವ ಈ ನಾಯಕರು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಮೂಲಕ, ಧಾರವಾಡದಲ್ಲಿ ಬಿಜೆಪಿ ಭಿನ್ನಮತ ಸೃಷ್ಟಿಯಾಗಿದೆ. ಮಾಜಿ...

ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡಲು ಚಿಂತನೆ..!

Bengaluru News: ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಮಾಹಿತಿ ನೀಡಿದೆ. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ, ತುಮಕೂರಿನ ವಕೀಲ ಎಲ್‌ ರಮೇಶ್‌ ನಾಯ್ಕ್‌...

ಆನೆ ಹಿಂಡಿನಿಂದ ಬೇರ್ಪಟ್ಟ ನವಜಾತ ಆನೆ ಮರಿ ಮರಳಿ ತಾಯಿ ಮಡಿಲಿಗೆ..

Kodagu News: ಕೊಡಗು: ಮನುಷ್ಯರ ವಾಸಪ್ರದೇಶದ ಬಳಿ ಜನಿಸಿ, ಹಿಂಡಿನಿಂದ ಬೇರ್ಪಟ್ಟ ಆನೆ ಮರಿಯನ್ನು ಅರಣ್ಯ ಇಲಾಖೆ ಮರಳಿ ತಾಯಿ ಬಳಿ ಸೇರಿಸಿದೆ. ವಿರಾಜಪೇಟೆ ತಾಲೂಕಿನ ನರಿಯಂದಡ ಗ್ರಾ.ಪಂಚಾಯತ್ ವ್ಯಾಪ್ತಿಯ ಕರಡ ಗ್ರಾಮ ಮಿತಿಯಲ್ಲಿ ಈ ಘಟನೆ ವರದಿಯಾಗಿದೆ. ಮೂರು ಹೆಣ್ಣಾನೆಗಳ ಜೊತೆಗೆ ಇದ್ದ ಒಂದು ಆನೆ, ಮಂಗಳವಾರ ಬೆಳಿಗ್ಗೆ ಹೆಣ್ಣು ಆನೆ ಮರಿಯೊಂದಕ್ಕೆ ಜನ್ಮ ನೀಡಿತ್ತು....

ರಜತ್ ಉಳ್ಳಾಗಡ್ಡಿಮಠಗೆ ಟಿಕೆಟ್ ನೀಡುವಂತೆ NSIU, ದಲಿತ ಸಂಘಟನೆ ಮನವಿ

Political News: ಧಾರವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ NSIU ಸಂಘದ ಪದಾಧಿಾರಿಗಳು ಹಾಗೂ ಕರ್ನಾಟಕ ಬೀಮಸೇನೆ ಸಂಘಟನೆ ಮುಖಂಡರು ಇಂದು ಧಾರವಾಡದಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದಾರೆ . ಸಚಿವೆ ಲಕ್ಷ್ಮಿ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img