Political News: ಧಾರವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ NSIU ಸಂಘದ ಪದಾಧಿಾರಿಗಳು ಹಾಗೂ ಕರ್ನಾಟಕ ಬೀಮಸೇನೆ ಸಂಘಟನೆ ಮುಖಂಡರು ಇಂದು ಧಾರವಾಡದಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದಾರೆ .
ಸಚಿವೆ ಲಕ್ಷ್ಮಿ...
Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ...
Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್...
Political News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳ ಹಿಂದೆ ರೌಡಿ ಶಿಟರ್ ಎದುರಿಗೆ ಸಿಪಿಐ ಅವರಿಗೆ ಬೆದರಿಸುತ್ತಾರೆ. ಅವರ ವರ್ತನೆ ಸರಿಯಾಗಿಲ್ಲ ಎಂದಿದ್ದಾರೆ.
ಜೋಶಿ ಅವರು ಕ್ಷುಲಕ್ ಕಾರಣಕ್ಕೆ ಅಧಿಕಾರಿಯ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಚಿಗರಿ ಸೇವೆ ವರವಾಗಿದೆಯೋ ಅಥವಾ ಶಾಪವಾಗಿದೆಯೋ ಗೊತ್ತಿಲ್ಲ. ಆದರೆ ಜನರು ಮಾತ್ರ ಚಿಗರಿ ಸೇವೆ ಪಡೆಯುವುದಕ್ಕಿಂತ ಅವ್ಯವಸ್ಥೆಯಿಂದಲೇ ಹೈರಾಣಾಗಿದ್ದಾರೆ.
ಓವರ್ ಸ್ಪೀಡ್ ಡ್ರೈವಿಂಗ್ ಹಾಗೂ ಎಲ್ಲೆಂದರಲ್ಲಿ ಅವ್ಯವಸ್ಥೆಯಿಂದ ಇತರೇ ವಾಹನ ಸವಾರರಿಗೆ ಆತಂಕವನ್ನುಂಟು ಮಾಡಿರುವ ಚಿಗರಿ ಬಸ್, ಈಗ ಆಯಕಟ್ಟಿನ ಜಾಗೆಯಲ್ಲಿಯೇ ಕೆಟ್ಟುನಿಂತು, ಸುಮಾರು ಮೂರು...
Udupi News: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರವೀಣ್ ಚೌಗಲೆ(39)ಯನ್ನು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಉಡುಪಿಯ ನೇಜಾರಿನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಆರೋಪಿ ಪ್ರವೀಣ್ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶ ನೀಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದ ಪ್ರವೀಣ್ ಚೌಗಲೆ, ಈ ಕೊಲೆಯ...
Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ.
ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ...
Political News: ಇಂದು ಜೆಡಿಎಸ್ ಕಾರ್ಯಕರ್ತರಾದ ಗೌರಿಶಂಕರ್ ಮತ್ತಿ ಮಂಜುನಾಥ್ ಎಂಬುವವರು, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು, ಇವರಿಬ್ಬರನ್ನು ಸ್ವಾಗತಿಸಿದರು. ಗೌರಿಶಂಕರ್ ಮತ್ತು ಮಂಜುನಾಥ್ ಜೊತೆ ಇನ್ನು ಹಲವು ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ಗೆ ಬರುತ್ತಿರುವುದು ವಿಶೇಷ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಇಬ್ಬರನ್ನೂ...
Bengaluru News: ಬೆಂಗಳೂರು : ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ ವೇಳೆ ಅಕ್ಕಿ, ರಾಗಿ ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ಅಕ್ಕಿ ಸಾಗಾಣಿಕೆ ವೇಳೆ ವಾಹನ ಸಮೇತ ಸೀಜ್ ಮಾಡಿದ್ದಾರೆ. ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್ ಮಾಡಿದ್ದಾರೆ. ಅಧಿಕಾರಿಗಳು ಹೊಸಕೆರೆಹಳ್ಳಿ ಕೆ.ಇ.ಬಿ ಜಂಕ್ಷನ್ ಬಳಿ...
Bengaluru Political News: ಬೆಂಗಳೂರು: ವಿದ್ಯುತ್ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್ ಅಂಟಿಸಿರುವುದು ಕಂಡುಬಂದಿದೆ.
ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ...
ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ.
ಸೇವೆ...