Monday, April 13, 2026

D.K.Shivakumar

ಸಿದ್ದರಾಮಯ್ಯ ಬಿಟ್ಟಿ ಭಾಗ್ಯ ಕೊಟ್ಟು ಅಧಿಕಾರ ಪಡೆದಿದ್ದಾರೆ: ಮುರುಗೇಶ್ ನಿರಾಣಿ

Hubballi Political News: ಹುಬ್ಬಳ್ಳಿ: ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದನ್ನು ಸ್ವಾಗತ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಕೂ ಹೆಚ್ಚು ಸ್ಥಾನ ಗಳಿಸಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳನ್ನಾಗಿ ಮಾಡಲಾಗುವುದು...

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ನಡೆ ಖಂಡನೀಯ: ರಜತ್ ಉಳ್ಳಾಗಡ್ಡಿ ಮಠ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮೀಡಿಯಾದ ಎದುರೇ, ಪೊಲೀಸ್‌ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಮಾತನಾಡಿದ್ದನ್ನು, ಧಾರವಾಡ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಮುಖಂಡರಾದ, ರಜತ್ ಉಳ್ಳಾಗಡ್ಡಿ ಮಠ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ. ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು...

ಅಧಿಕಾರದ ದರ್ಪ ಮೆರೆದ ಕೇಂದ್ರ ಸಚಿವ ಜೋಶಿ, ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್’ಗೆ ತರಾಟೆ

Hubballi Political News: ಹುಬ್ಬಳ್ಳಿ: ನಿಮಗೆ ಏನಿದೆ ಅಧಿಕಾರ, ಯಾವ ಆಧಾರದ ಮೇಲೆ ಹೊಡೆದೀರಿ? ನಾನೇ ನಿಮಗೆ ನಾಲ್ಕು ಗುದ್ದಿದ್ರೆ ಹೇಗೆ ಎಂದು ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್'ಗೆ ಬಾಯಿಗೆ ಬಂದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೈಯ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ದೀಪಾವಳಿ ಹಬ್ಬದ ನಿಮಿತ್ತವಾಗಿ ಶುಭಾಶಯ ತಿಳಿಸಿ ಸಿಹಿ ಕೊಟ್ಟು...

ಚಿತ್ರದುರ್ಗದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ

Chidradurga News: ಇಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಲ್ಲಿ ವೀರ ವನಿತೆ ಓಬವ್ವನವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲಾ ಬಾಂಧವರು ಯುವಕರು ಚಿಂತಕರು ಭಾಗಿಯಾಗಿದ್ದರು. ವಿಶೇಷವಾಗಿ ಚಳ್ಳಕೆರೆ ತಾಲೂಕಿನ ಶಾಸಕರಾದ ರಘುಮೂರ್ತಿ ರವರು ಬಹಳ ಉತ್ಸುಕತೆಯಿಂದ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ...

ಗಾಜಾದಲ್ಲಿ ಯುದ್ಧವಾಗುತ್ತಿದ್ದರೂ, 57 ಮುಸ್ಲಿಂ ರಾಷ್ಟ್ರಗಳ ಶೃಂಗಸಭೆಗೆ ಕರೆ..

International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಸಾವು ನೋವುಗಳು ಸಂಭವಿಸಿದೆ. ಆದರೂ ಕೂಡ 57 ಮುಸ್ಲಿಂ ರಾಷ್ಟ್ರಗಳು ಒಟ್ಟಿಗೆ ಸೇರಲಿವೆಯಂತೆ. ಆದರೆ ಇದಕ್ಕೊಂದು ಉತ್ತಮ ಕಾರಣವಿದೆ ಎಂಬ ಮಾಹಿತಿ ಇದೆ. ಪ್ರಸ್ತುತ ಅಧ್ಯಕ್ಷ ಸೌದಿ ಅರೇಬಿಯಾದ ಆಹ್ವಾನದ ಮೇರೆಗೆ ನವೆಂಬರ್12ರಂದು ರಿಯಾದ್‌ನಲ್ಲಿ 57 ಇಸ್ಲಾಮಿಕ್ ರಾಷ್ಟ್ರಗಳ, ಶೃಂಗಸಭೆ ನಡೆಸಲಾಗುತ್ತಿದೆ....

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೇಳಿದಾಗ, ಉತ್ತರಿಸದೇ ಹೊರಟ ಬೆಲ್ಲದ್..

Political News: ಧಾರವಾಡ: ಧಾರವಾಡದ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಮಾಡಲು ಬಂದಿದ್ದ ಶಾಸಕ ಅರವಿಂದ್ ಬೆಲ್ಲದ್, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮಾಧ್ಯಮದವರು ಮಾತನಾಡಿಸಲು ಬಂದಾಗ, ಬರೀ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಬಗ್ಗೆ ಮಾತನಾಡಿದ ಬೆಲ್ಲದ್, ಬಳಿಕ ವಿಜಯೇಂದ್ರ ಬಗ್ಗೆ ಕೇಳಿದ ಪ್ರಶ್ನೆಗೆ, ಉತ್ತರಿಸದೇ, ಮುಖ...

ಗಾಜಾದಲ್ಲಿ ಮಕ್ಕಳ ದುರ್ಮರಣ, ಆಹಾರ ನೀರಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕಂದಮ್ಮಗಳು

International News: ಗಾಜಾದ ಪರಿಸ್ಥಿತಿ ಅದೆಷ್ಟು ಭೀಕರವಾಗಿದೆ ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಅಲ್ಲಿನ ಶಿಬಿರದಲ್ಲಿ 50 ಸಾವಿರ ಜನ ನಿರಾಶ್ರಿತರಿದ್ದಾರೆ. ಅವರಿಗೆ ಬಳಸಲು ಬರೀ 4 ಟಾಯ್ಲೇಟ್ ಇದ್ದು, ಅವುಗಳಿಗೆ ಬರೀ 4 ತಾಸು ಅಷ್ಟೇ ನೀರು ಬಿಡಲಾಗುತ್ತಿದೆ. ಇನ್ನು ಪುಟ್ಟ ಪುಟ್ಟ ಮಕ್ಕಳಿಗೆ ನೀರು ಮತ್ತು ಆಹಾರಕ್ಕಾಗಿ ತತ್ವಾರ ಉಂಟಾಗಿದ್ದು,...

ಹಮಾಸ್ ಭಯೋತ್ಪಾದಕರ ಮೇಲೆ ದಾಳಿ ಮಾಡಿದ ಇಸ್ರೇಲ್, ರಾಕೇಟ್ ಧ್ವಂಸ, ಹಲವರ ಸಾವು

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 35 ದಿನ ಕಳೆದಿದೆ. ಆದರೂ ಯಾರೂ ದಾಳಿ ನಿಲ್ಲಿಸಿ, ಶಾಂತಿ ಮಾತುಕತೆಗೆ ಮುಂದಾಗಿಲ್ಲ. ಇನ್ನು ಇಸ್ರೇಲ್ ಹಮಾಸ್ ಉಗ್ರರ ಮೇಲೆ ದಾಳಿ ಮಾಡಿದ್ದು, ಅವರ ರಾಕೇಟ್ ಧ್ವಂಸ ಮಾಡಲಾಗಿದೆ. ಹಮಾಸ್‌ನ ಕಮಾಂಡರ್ ಸೇರಿ, ಹಲವು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಸೇನಾ ಕಾರ್ಯಾಚರಣೆಯಲ್ಲಿ ಹಮಾಸ್ ಭಯೋತ್ಪಾದಕರ ಕಮಾಂಡರ್,...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ...

“ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು: ವಿಜಯೇಂದ್ರಗೆ ವಿಶ್ ಮಾಡಿ ಕಾಲೆಳೆದ ಕಾಂಗ್ರೆಸ್

Political News: ಬಿಜೆಪಿ ಸರ್ಕಾರದಲ್ಲಿ ಈವರೆಗೂ ರಾಜ್ಯಾಧ್ಯಕ್ಷನ ಪಟ್ಟ ಯಾರಿಗೆ ನೀಡಬೇಕೆಂದು ನಿರ್ಧಾರವಾಗಿರಲಿಲ್ಲ. ಆದರೆ ದೀಪಾವಳಿ ಬಂಪರ್ ಆಗಿ, ಇಂದು ಮಾಜಿ ಸಿಎಂ ಯಡಿಯೂರಪ್ಪನವರ ಮಗ, ಮತ್ತು ಬಿಜೆಪಿಯ ಕಾರ್ಯಕರ್ತ ಬಿ.ವೈ.ವಿಜಯೇಂದ್ರ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್, ಟ್ವೀಟ್ ಮಾಡುವ ಮೂಲಕ, ಬಿಜೆಪಿಯ ಕಾಲೆಳೆದಿದೆ. "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img