Monday, July 13, 2026

D.K.Shivakumar

ಅಂದರ್- ಬಾಹರ್‌ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಅಂದರ್..

Dharwad News: ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಸೇರಿದಂತೆ ಹನ್ನೆರಡು ಜನರನ್ನ ಅಂದರ್-ಬಾಹರ್ ಆಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿ ಬಂಧನ ಮಾಡಿರುವ ಪ್ರಕರಣ ಕಳೆದ ರಾತ್ರಿ ನಡೆದಿದೆ. ಧಾರವಾಡದ ಲಕ್ಷ್ಮೀ ಥೇಟರ್ ಬಳಿಯಿರುವ ಗ್ಯಾಲಕ್ಸಿ ಗ್ರ್ಯಾಂಡ್ ಪಕ್ಕದಲ್ಲಿರುವ ಪೈನಾನ್ಸ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಹುಲ ಅಷ್ಟಗಿ ಸೇರಿ 12 ಆರೋಪಿತರನ್ನ ಬಂಧನ ಮಾಡಲಾಗಿದೆ. ಆರೋಪಿತರಿಂದ...

ಧಾರವಾಡದ ನರೇಂದ್ರದಲ್ಲಿ “ಅಂದರ್-ಬಾಹರ್” ರೇಡ್ ವೇಳೆ ಹಲ್ಲೆ: PSI, HC, PC ಆಸ್ಪತ್ರೆ ಪಾಲು…!!

Dharwad News: ಧಾರವಾಡ: ದೀಪಾವಳಿ ಅಮವಾಸ್ಯೆಯ ದಿನ ನರೇಂದ್ರ ಗ್ರಾಮದ ಶಾಲೆಯ ಬಳಿ ಜೂಜಾಟವಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಆರಕ್ಷಕರು ಸಿವಿಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಘಟನೆಯಲ್ಲಿ ಹತ್ತು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು, ಗ್ರಾಮೀಣ ಪಿಎಸ್‌ಐ (ಕಾನೂನು ಸುವ್ಯವಸ್ಥೆ ) ಬಸನಗೌಡ ಬಿ. ಎಂ, ಹೆಡ್‌ಕಾನ್ಸಟೇಬಲ್‌...

ಲೋಕಸಭೆಗೆ ನಾನೂ ಆಕಾಂಕ್ಷಿ: ಬಸವರಾಜ ಗುರಿಕಾರ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ನಾನೂ ಸ್ಪರ್ಧೆ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ವರಿಷ್ಠರಿಗೆ ಸಹ ಮನವಿ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರ ಪ್ರಜ್ಞಾವಂತ ಮತದಾರರ ಕ್ಷೇತ್ರವಾಗಿದೆ. ಈ...

3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ

National News: ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಇವರ ಪತ್ನಿ ನೀತಾ ಅಂಬಾನಿ. ಅವರ ನಿವ್ವಳ ಮೌಲ್ಯ ಸುಮಾರು ರೂ. 250 ಕೋಟಿ. ಮುಖೇಶ್ ನೀತಾ ಅಂಬಾನಿ ಕುಟುಂಬವು ಭಾರತದ ಅತ್ಯಂತ ದುಬಾರಿ ಮನೆಯಲ್ಲಿ ವಾಸಿಸುತ್ತಿದೆ. ಈ ಮನೆಯ ಬೆಲೆ 15 ಸಾವಿರ ಕೋಟಿ ರೂಪಾಯಿ. ಮುಖೇಶ್...

ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಯುವ ಮುಖಂಡ ಮಂಜುನಾಥ ಹೆಬಸೂರ

Hubballi News: ಹುಬ್ಬಳ್ಳಿ: ಸಮಾಜ ಸೇವಕರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಯುವ ಘಟಕದ ಅಧ್ಯಕ್ಷರು ಮಂಜುನಾಥ ಹೆಬಸೂರ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ದೀಪಗಳ ಹಬ್ಬ ದೀಪಾವಳಿ ಎಲ್ಲೆಡೆ ಸಡಗರ ಸಂಭ್ರಮ ಮನೆ ಮಾಡಿದ್ದು ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ...

ಅಂದರ್-ಬಾಹರ್ ರೇಡ್ ಸೇರಿದಂತೆ ಕ್ರಿಕೇಟ್ ಬೆಟ್ಟಿಂಗ್ ಅವಳಿ ನಗರದಲ್ಲಿ 161 ಆರೋಪಿತರ ಬಂಧನ

Hubballi News: ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕ ಟಿವಿಗೆ ಲಭಿಸಿದೆ. ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ...

1000ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಹಮಾಸ್ ಕಮಾಂಡರ್‌ ಹತ್ಯೆ..

International News: ಗಾಜಾದ ಆಸ್ಪತ್ರೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಹಮಾಸ್ ಉಗ್ರರ ಕಮಾಂಡರ್‌ನನ್ನು, ಇಸ್ರೇಲ್ ಸೇನೆ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳು ಸೇರಿ ಸಾವಿರಕ್ಕೂ ಹೆಚ್ಚು ಜನರನ್ನು, ಈ ಉಗ್ರರ ಕಮಾಂಡರ್ ಅಹಮದ್ ಸಿಯಾಮ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ. ಅಲ್ಲದೇ, ಯುದ್ಧದ ಸಮಯದಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದ್ದನೆಂದು,...

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: ಡಿಸಿಎಂ ಡಿಕೆಶಿ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದು, ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆ, ರಾಮನಗರದ ಹೆಸರನ್ನ ಬದಲಾಯಿಸುವ ಡಿಕೆಶಿ ಹೇಳಿಕೆಯ ಬಗ್ಗೆ, ಹೆಚ್ಡಿಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ....

ಕಮಲ ಮನೆ ಬೂದಿ ಮುಚ್ಚಿದ ಕೆಂಡ – ಪ್ರತಿಪಕ್ಷದ ನಾಯಕ ಯಾರು?

Political News: ಬೆಂಗಳೂರು: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದರೂ ಕಮಲ ಪಾಳಯದಲ್ಲಿ ಬೇಗುದಿ ಇನ್ನೂ ಶಮನವಾಗಿಲ್ಲ. ವಿಜಯೇಂದ್ರಗೆ ಪಕ್ಷದ ಚುಕ್ಕಾಣಿ ಕೊಟ್ಟ ನಂತರ ಹಿರಿಯರ ಅಸಮಾಧಾನ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯಾಧ್ಯಕ್ಷ ಸ್ಥಾನ ಭರ್ತಿ ಬಳಿಕ ಬಿಜೆಪಿಯಲ್ಲಿ ಒಳಗೊಳಗೇ ಕೋಪ, ತಾಪ ಮುನಿಸು ಜೋರಾಗಿದೆ.. ಕಾರ್ಯಕರ್ತರು, ಮೂರನೇ ಹಂತದ ಮುಖಂಡರಿಗೆ ಸಂಭ್ರಮ ಒಂದು ಕಡೆ ಆದರೆ,...

ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್‌ ಭದ್ರತೆ ಕಲ್ಪಿಸಿದ ಸರ್ಕಾರ

Political News: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ. ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img