Saturday, February 21, 2026

D.K.Shivakumar

ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೂ ನಂಬಬೇಡಿ: ತೆಲಂಗಾಣದಲ್ಲಿ ಸಿದ್ದು ಭರ್ಜರಿ ಪ್ರಚಾರ

Political News: ಸಿಎಂ ಸಿದ್ದರಾಮಯ್ಯ ಈ ಬಾರಿ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕೆಂದು ನಿರ್ಧರಿಸಿದ್ದು, ಇಂದು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ತೆಲಂಗಾಣಕ್ಕೆ ಹೋಗಿ, ಅಲ್ಲಿನ ಜನರನ್ನು ಕುರಿತು ಭಾಷಣ ಮಾಡಿದ ಅವರು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತಂದರೆ, 100 ದಿನದಲ್ಲಿ 6 ಗ್ಯಾರಂಟಿಗಳನ್ನು ಪೂರೈಸುತ್ತೇನೆ ಎಂದರು. ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ...

ಮಾಜಿ ಸಿಎಂ ಸದಾನಂದ ಗೌಡ ರಾಜಕೀಯ ನಿವೃತ್ತಿಗೆ ಮುಖ್ಯ ಕಾರಣವೇ ಇದು: BSY ಸ್ಪಷ್ಟನೆ

Political News: ಮಾಜಿ ಸಿಎಂ ಸದಾನಂದಗೌಡರು ಮೊನ್ನೆ ತಾನೇ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಜೊತೆಗೆ ತಾವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಕೂಡ ಹೇಳಿದರು. ಈ ಬಗ್ಗೆ ಹಲವರು ಹಲವು ರೀತಿ ಸುದ್ದಿ ಬಿತ್ತರಿಸಿದರು. ಹಾಗಾಗಿ ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ, ಸದಾನಂದಗ ಗೌಡರ...

‘ಬಿ.ವೈ.ವಿಜಯೇಂದ್ರ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು...

‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ,...

‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ. ಅಧಿಕಾರ ಇಲ್ಲದ...

12 ವರ್ಷದಿಂದ ಹುಡುಗಿನೇ ಸಿಗ್ತಿಲ್ಲ.. ಮದುವೆಗಾಗಿ 130 ಕಿ.ಮೀ ಪಾದಯಾತ್ರೆ ಹೊರಟ ಯುವಕರ ಅಳಲು

Mandya: ಮಂಡ್ಯ: ಜನರು ತಮ್ಮ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರ ಮೊರೆ ಹೋಗುವುದು ಸರ್ವೆ ಸಾಮಾನ್ಯ. ಅದೇ ರೀತಿ 30 ವರ್ಷ ದಾಟಿದ್ದರು ಮದುವೆಯಾಗದ ಅವಿವಾಹಿತರು ವಧು ಸಿಗುವಂತೆ ಮಾದಪ್ಪನ ಮೊರೆ ಹೋಗಿದ್ದಾರೆ. ಹೌದು ಅನ್ನದಾತರ ಮಕ್ಕಳಿಗೆ ಹೆಣ್ಣು ಕೊಡಿ ಅಂತ ಯುವಕರು ಪಾದಯಾತ್ರೆ ಮೂಲಕ ಮಲೆ ಮಹದೇಶ್ವರನ ಮೊರೆ ಹೋಗಿದ್ದಾರೆ. ಇನ್ನು ಮಲೆ ಮಹದೇಶ್ವರ...

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...

ಕೆಇಎ ಪರೀಕ್ಷೆ ಹಗರಣ, ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್‌ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. 12 ದಿನಗಳಿಂದ ತಲೆಮರೆಸಿಕೊಂಡಿದ್ದ...

ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..

Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...

ಹಾಸನಾಂಬೆಯ ದರ್ಶನದ ವೇಳೆ ಶಾಕ್ ಹೊಡೆದು ಯುವತಿಯ ಸ್ಥಿತಿ ಗಂಭೀರ: ಹಲವರು ಆಸ್ಪತ್ರೆಗೆ ದಾಖಲು

Hassan News: ಹಾಸನ:ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತರಲ್ಲಿ ಕೆಲವರಿಗೆ ವಿದ್ಯುತ್ ಶಾಕ್ ತಗುಲಿ, ಕುಸಿದು ಬಿದ್ದರೆ, ಇನ್ನುಳಿದವರಲ್ಲಿ ನೂಕು ನುಗ್ಗಲಾಗಿದೆ. 20 ರಿಂದ 25 ಅಧಿಕ ಭಕ್ತಾದಿಗಳಿಗೆ ವಿದ್ಯುತ್ ಶಾಕ್ ತಗುಲಿದ್ದು, ಭಕ್ತಾದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img