Kalaburagi News: ಕಲಬುರಗಿ: ಆರ್.ಡಿ.ಪಾಟೀಲ್ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನು ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಪಾಟೀಲ್ಗೆ ಅಪಾರ್ಟಮೆಂಟ್ ಫ್ಲ್ಯಾಟನ್ನು ಬಾಡಿಗೆಗೆ ನೀಡಿದ್ದರು. ಅಪಾರ್ಟ್ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್, ಅಪಾರ್ಟ್ಮೆಂಟ್ ಫ್ಲ್ಯಾಟ್ ಬಾಡಿಗೆಗೆ ನೀಡಿದ ಶಹಾಪೂರದ ಶಂಕರ್ ಗೌಡ ಯಾಳವಾರ್ ಎಂಬುವವರು ಬಂಧಿತ ಆರೋಪಿಗಳು. ಪಾಟೀಲ್ನಿಂದ 10 ಸಾವಿರ ರೂಪಾಯಿ...
Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್ನ ಸೆಮಿಫೈನಲ್ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...
ಕಂಪ್ಲಿ: ಅಡುಗೆಗೆಂದು ಒಲೆಯ ಮೇಲಿಟ್ಟಿದ್ದ ಕುಕ್ಕರ್ ಒಂದು ಸ್ಫೋಟಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಪಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿತು ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ...
Hassan News: ಹಾಸನ: ಹಾಸನದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಲ್ಲಿನ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ.
ಲಂಚ ಆರೋಪ ಹಿನ್ನೆಲೆ, ಹಾಸನದ ಕೆ.ಆರ್.ಪುರಂನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ, ಬೆಂಗಳೂರು ಮತ್ತು ಹಾಸನ ಲೋಕಾಯುಕ್ತ ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಬೆಂಗಳೂರು ಲೋಕಾಯುಕ್ತ ಎಸ್ಪಿ...
Dharwad Political News: ಧಾರವಾಡ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಆರೋಪ ಮಾಡಿದ್ದರ ಕುರಿತು, ಧಾರವಾಡದಲ್ಲಿ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಮೂರು ಜನರಲ್ಲ, ಅನೇಕ ಜನ ಸೇರಿ ಪತ್ರ ಬರೆದಿದ್ವಿ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅಂತಾ ಪತ್ರದಲ್ಲಿತ್ತು. ಅದರಲ್ಲಿ ಅಸಮಾಧನ, ಅತೃಪ್ತಿ ಇರಲಿಲ್ಲ. ಆದರೆ ಹಳೇ ದಿನಾಂಕದ ಲೆಟರ್...
Dharwad News: ಧಾರವಾಡ: ಧಾರವಾಡದಲ್ಲಿಂದು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ನಡೆಸಿದರು.
ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ಕೋಡಿಹಳ್ಳಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇಂತಹ ಸಂದರ್ಭದಲ್ಲಿ ತೆಲಂಗಾಣ ರಾಜ್ಯಕ್ಕೆ ಚುನಾವಣೆ ಪ್ರಚಾರಕ್ಕೆ ಹೋಗ್ತಾ ಇದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಮಾಡಿ, ಏನು ಕಡಿದು ಕಟ್ಟೆ ಹಾಕಿದ್ದೀವಿ ಅಂತಾ, ಹೊರ ರಾಜ್ಯದಲ್ಲಿ ಚುನಾವಣೆಯಲ್ಲಿ...
Gadag News: ಗದಗ: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ 2,04,967 ರೂಪಾಯಿ ತಗಲುತ್ತದೆ...
Hubballi News: ಹುಬ್ಬಳ್ಳಿ: ಒಂದು ಕೆ.ಜಿ. ಗೆ 68-80 ರೂ. ಗೆ ಈರುಳ್ಳಿ ಖರೀದಿಸುವ ಆತಂಕದಲ್ಲಿದ್ದ ಗೃಹಿಣಿಯರು ನಗರದಲ್ಲಿ ಮಂಗಳವಾರ ‘ಈರುಳ್ಳಿ ಕೆಜಿಗೆ 25 ರೂ’ ಎಂಬ ಬೋರ್ಡ್ಗಳಿರುವ ನಾಲ್ಕು ಮೊಬೈಲ್ ವ್ಯಾನ್ಗಳನ್ನು ಕಂಡು ಸಂತಸಪಟ್ಟರು. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ (onion) ಮಾರಾಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ನಿರ್ಧರಿಸಿದ್ದು, ಗ್ರಾಹಕರಲ್ಲಿ ಸಂತಸ ಮೂಡಿಸಿದೆ....
Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ...
Bengaluru News: ಬೆಂಗಳೂರು: ಲಂಚ ಸ್ವೀಕರಿಸುವ ಸಂದರ್ಭದಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ (Revenue Inspector) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಮಾದವಾರ ಸರ್ಕಲ್ ದಾಸನಪುರದ ರೆವಿನ್ಯೂ ಇನ್ಸ್ಪೆಕ್ಟರ್ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್...