Monday, July 13, 2026

D.K.Shivakumar

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ...

“ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು: ವಿಜಯೇಂದ್ರಗೆ ವಿಶ್ ಮಾಡಿ ಕಾಲೆಳೆದ ಕಾಂಗ್ರೆಸ್

Political News: ಬಿಜೆಪಿ ಸರ್ಕಾರದಲ್ಲಿ ಈವರೆಗೂ ರಾಜ್ಯಾಧ್ಯಕ್ಷನ ಪಟ್ಟ ಯಾರಿಗೆ ನೀಡಬೇಕೆಂದು ನಿರ್ಧಾರವಾಗಿರಲಿಲ್ಲ. ಆದರೆ ದೀಪಾವಳಿ ಬಂಪರ್ ಆಗಿ, ಇಂದು ಮಾಜಿ ಸಿಎಂ ಯಡಿಯೂರಪ್ಪನವರ ಮಗ, ಮತ್ತು ಬಿಜೆಪಿಯ ಕಾರ್ಯಕರ್ತ ಬಿ.ವೈ.ವಿಜಯೇಂದ್ರ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್, ಟ್ವೀಟ್ ಮಾಡುವ ಮೂಲಕ, ಬಿಜೆಪಿಯ ಕಾಲೆಳೆದಿದೆ. "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ...

ಬಿಡದಿವರೆಗೆ ಮೆಟ್ರೋ ಸಂಚಾರ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್‌

Political News: ಬರೀ ಬೆಂಗಳೂರಿನಲ್ಲೇ ಸಂಚರಿಸುತ್ತಿರುವ ಮೆಟ್ರೋವನ್ನು ಬಿಡದಿವರೆಗೆ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಬಿಡದಿಯ ಟೋಯೋಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯಿಂದ ಬೆಂಗಳೂರಿಗೆ ಹೋಗಿ ಕೆಲಸ ಮಾಡುವವರ ಸಂಖ್ಯೆ ಲಕ್ಷಕ್ಕೂ ಹೆಚ್ಚಿದೆ. ಅವರ ಪ್ರಯಾಣಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ಹಾಗಾಗಿ ಇಲ್ಲಿ...

ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೂ ನಂಬಬೇಡಿ: ತೆಲಂಗಾಣದಲ್ಲಿ ಸಿದ್ದು ಭರ್ಜರಿ ಪ್ರಚಾರ

Political News: ಸಿಎಂ ಸಿದ್ದರಾಮಯ್ಯ ಈ ಬಾರಿ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕೆಂದು ನಿರ್ಧರಿಸಿದ್ದು, ಇಂದು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ತೆಲಂಗಾಣಕ್ಕೆ ಹೋಗಿ, ಅಲ್ಲಿನ ಜನರನ್ನು ಕುರಿತು ಭಾಷಣ ಮಾಡಿದ ಅವರು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತಂದರೆ, 100 ದಿನದಲ್ಲಿ 6 ಗ್ಯಾರಂಟಿಗಳನ್ನು ಪೂರೈಸುತ್ತೇನೆ ಎಂದರು. ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ...

ಮಾಜಿ ಸಿಎಂ ಸದಾನಂದ ಗೌಡ ರಾಜಕೀಯ ನಿವೃತ್ತಿಗೆ ಮುಖ್ಯ ಕಾರಣವೇ ಇದು: BSY ಸ್ಪಷ್ಟನೆ

Political News: ಮಾಜಿ ಸಿಎಂ ಸದಾನಂದಗೌಡರು ಮೊನ್ನೆ ತಾನೇ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಜೊತೆಗೆ ತಾವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಕೂಡ ಹೇಳಿದರು. ಈ ಬಗ್ಗೆ ಹಲವರು ಹಲವು ರೀತಿ ಸುದ್ದಿ ಬಿತ್ತರಿಸಿದರು. ಹಾಗಾಗಿ ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ, ಸದಾನಂದಗ ಗೌಡರ...

‘ಬಿ.ವೈ.ವಿಜಯೇಂದ್ರ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು...

‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ,...

‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ. ಅಧಿಕಾರ ಇಲ್ಲದ...

12 ವರ್ಷದಿಂದ ಹುಡುಗಿನೇ ಸಿಗ್ತಿಲ್ಲ.. ಮದುವೆಗಾಗಿ 130 ಕಿ.ಮೀ ಪಾದಯಾತ್ರೆ ಹೊರಟ ಯುವಕರ ಅಳಲು

Mandya: ಮಂಡ್ಯ: ಜನರು ತಮ್ಮ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರ ಮೊರೆ ಹೋಗುವುದು ಸರ್ವೆ ಸಾಮಾನ್ಯ. ಅದೇ ರೀತಿ 30 ವರ್ಷ ದಾಟಿದ್ದರು ಮದುವೆಯಾಗದ ಅವಿವಾಹಿತರು ವಧು ಸಿಗುವಂತೆ ಮಾದಪ್ಪನ ಮೊರೆ ಹೋಗಿದ್ದಾರೆ. ಹೌದು ಅನ್ನದಾತರ ಮಕ್ಕಳಿಗೆ ಹೆಣ್ಣು ಕೊಡಿ ಅಂತ ಯುವಕರು ಪಾದಯಾತ್ರೆ ಮೂಲಕ ಮಲೆ ಮಹದೇಶ್ವರನ ಮೊರೆ ಹೋಗಿದ್ದಾರೆ. ಇನ್ನು ಮಲೆ ಮಹದೇಶ್ವರ...

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img