Belagavi News: ಬೆಳಗಾವಿ: ಬೈಕ್ ಕಳ್ಳತನ ಮಾಡಿ ವಿಲ್ ಕದ್ದು ಕಳ್ಳರು ಪರಾರಿಯಾಗಿರೋ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದಾರೆ. ಬಳಿಕ ಸುಮಾರು ಎರಡು ಕಿಮೀ ದೂರದ ದಿಗ್ಗೇವಾಡಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಬೈಕ್ನ ಎರಡೂ ಚಕ್ರ ಕದ್ದು ಪರಾರಿಯಾಗಿದ್ದಾರೆ. ಈ ಬೈಕ್...
Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ...
Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ...
Dharwad News: ಧಾರವಾಡ: ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮಹದೇವಪ್ಪ ಜಾವೂರ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾಲಾ ಮನ್ನಾ ಸೇರಿ ಕುಟುಂಬಕ್ಕೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ, ಧಾರವಾಡದಲ್ಲಿ ರೈತರು ಬೀದಿಗೆ ಇಳಿದು ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
National News: ಭೋಪಾಲ್: ಇಲಿ (Rat) ಕಾಟದಿಂದ ಹೈರಾಣಾದ ಬಹುತೇಕರಿದ್ದಾರೆ. ನಗರ ಇರಲಿ, ಗ್ರಾಮೀಣ ಪ್ರದೇಶ ಇರಲಿ ಈ ಮೂಷಿಕ ಎಲ್ಲೆಂದರಲ್ಲಿ ಕಾಣಿಸಿಕೊಂಡು ಕಣ್ಣಿಗೆ ಕಂಡಿದ್ದನ್ನೆಲ್ಲ ಕಡಿದು ಹಾಕುತ್ತದೆ. ಇಲಿ ಕಾಟದಿಂದ ಜನ ಸಾಮಾನ್ಯರು ಮಾತ್ರವಲ್ಲ ಪೊಲೀಸರೂ ಬೇಸತ್ತಿದ್ದಾರೆ. ಎಲ್ಲಿಯವರೆಗೆ ಪೊಲೀಸರು ರೋಸಿ ಹೋಗಿದ್ದಾರೆ ಎಂದರೆ ಇಲಿಗೆ ʼಬಂಧನʼದ ಶಿಕ್ಷೆಯನ್ನೂ ನೀಡಿದ್ದಾರೆ. ಹೌದು, ಮಧ್ಯ...
National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...
Hubli Political News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಆಡಳಿತ ನಡೆಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಕಾಲುಂಗುರುಗಳು ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯೆ...
Hubballi News: ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ.
ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ...
Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ.
ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ...
National News: ದೇಶದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ, ತಮ್ಮ ಪತ್ನಿಗೆ ದುಬಾರಿ ಕಾರೊಂದನ್ನು ಗಿಫ್ಟ್ ಮಾಡಿದ್ದಾರಂತೆ. ಈ ಮೂಲಕ ನೀತಾ ಅಂಬಾನಿಯ ಕಾರ್ ಕಲೆಕ್ಷನ್ಗೆ ಇನ್ನೊಂದು ಕಾರ್ ಸೇರಿದೆ.
ಅಂಬಾನಿಯ ಬಳಿ, ಅವರ ಪತ್ನಿ ಮತ್ತು ಎಲ್ಲ ಮಕ್ಕಳ ಬಳಿ, ಬೇರೆ ಬೇರೆ ರೀತಿಯ ದುಬಾರಿ ಕಾರ್ಗಳಿದೆ. ಅದರಲ್ಲೇ ಅವರು ಹಲವು ಕಾರ್ಯಕ್ರಮಕ್ಕೆ ಭೇಟಿ...