Monday, July 13, 2026

D.K.Shivakumar

ಕೆಇಎ ಪರೀಕ್ಷೆ ಹಗರಣ, ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್‌ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. 12 ದಿನಗಳಿಂದ ತಲೆಮರೆಸಿಕೊಂಡಿದ್ದ...

ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..

Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...

ಹಾಸನಾಂಬೆಯ ದರ್ಶನದ ವೇಳೆ ಶಾಕ್ ಹೊಡೆದು ಯುವತಿಯ ಸ್ಥಿತಿ ಗಂಭೀರ: ಹಲವರು ಆಸ್ಪತ್ರೆಗೆ ದಾಖಲು

Hassan News: ಹಾಸನ:ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತರಲ್ಲಿ ಕೆಲವರಿಗೆ ವಿದ್ಯುತ್ ಶಾಕ್ ತಗುಲಿ, ಕುಸಿದು ಬಿದ್ದರೆ, ಇನ್ನುಳಿದವರಲ್ಲಿ ನೂಕು ನುಗ್ಗಲಾಗಿದೆ. 20 ರಿಂದ 25 ಅಧಿಕ ಭಕ್ತಾದಿಗಳಿಗೆ ವಿದ್ಯುತ್ ಶಾಕ್ ತಗುಲಿದ್ದು, ಭಕ್ತಾದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ...

ಆರ್.ಡಿ ಪಾಟೀಲ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನಿಬ್ಬರ ಬಂಧನ

Kalaburagi News: ಕಲಬುರಗಿ: ಆರ್.ಡಿ.ಪಾಟೀಲ್‌ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನು ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಪಾಟೀಲ್‌ಗೆ ಅಪಾರ್ಟಮೆಂಟ್ ಫ್ಲ್ಯಾಟನ್ನು ಬಾಡಿಗೆಗೆ ನೀಡಿದ್ದರು. ಅಪಾರ್ಟ್ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್, ಅಪಾರ್ಟ್‌ಮೆಂಟ್ ಫ್ಲ್ಯಾಟ್ ಬಾಡಿಗೆಗೆ ನೀಡಿದ ಶಹಾಪೂರದ ಶಂಕರ್ ಗೌಡ ಯಾಳವಾರ್ ಎಂಬುವವರು ಬಂಧಿತ ಆರೋಪಿಗಳು. ಪಾಟೀಲ್‌ನಿಂದ 10 ಸಾವಿರ ರೂಪಾಯಿ...

ವಿಶ್ವಕಪ್ನಲ್ಲಿ ಮೊಮ್ಮಗನ ಬೊಂಬಾಟ್ ಆಟ! ರಚಿನ್ಗೆ ದೃಷ್ಟಿ ತೆಗೆದ ಅಜ್ಜಿ…!

Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್‌ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...

ಶಾಲೆಯಲ್ಲಿ ಅಡುಗೆಗೆಂದು ಇಟ್ಟಿದ್ದ ಕುಕ್ಕರ್ ಸ್ಫೋಟ

ಕಂಪ್ಲಿ: ಅಡುಗೆಗೆಂದು ಒಲೆಯ ಮೇಲಿಟ್ಟಿದ್ದ ಕುಕ್ಕರ್ ಒಂದು ಸ್ಫೋಟಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಪಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿತು ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ...

ಹಾಸನದಲ್ಲಿ ಎರಡು ಕಡೆ ಲೋಕಾ ದಾಳಿ: ಬಲೆಗೆ ಬಿದ್ದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ

Hassan News: ಹಾಸನ: ಹಾಸನದ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದ್ದು, ಇಲ್ಲಿನ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ. ಲಂಚ ಆರೋಪ ಹಿನ್ನೆಲೆ, ಹಾಸನದ ಕೆ.ಆರ್.ಪುರಂನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ, ಬೆಂಗಳೂರು ಮತ್ತು ಹಾಸನ ಲೋಕಾಯುಕ್ತ ಅಧಿಕಾರಿಗಳಿಂದ ಈ ದಾಳಿ ನಡೆದಿದೆ.  ಬೆಂಗಳೂರು ಲೋಕಾಯುಕ್ತ ಎಸ್ಪಿ...

‘ಕಾಂಗ್ರೆಸ್ ನಲ್ಲಿ ಲಿಂಗಾಯತರು ಗಟ್ಟಿಯಾಗಿದ್ದೇವೆ. ಎಲ್ಲರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ’

Dharwad Political News: ಧಾರವಾಡ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಆರೋಪ ಮಾಡಿದ್ದರ ಕುರಿತು, ಧಾರವಾಡದಲ್ಲಿ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೂರು ಜನರಲ್ಲ, ಅನೇಕ ಜನ ಸೇರಿ ಪತ್ರ ಬರೆದಿದ್ವಿ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅಂತಾ ಪತ್ರದಲ್ಲಿತ್ತು. ಅದರಲ್ಲಿ ಅಸಮಾಧನ, ಅತೃಪ್ತಿ ಇರಲಿಲ್ಲ. ಆದರೆ ಹಳೇ ದಿನಾಂಕದ ಲೆಟರ್...

‘ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ನಾವು ಪ್ರಚಾರ ಮಾಡುತ್ತೇವೆ’

Dharwad News: ಧಾರವಾಡ: ಧಾರವಾಡದಲ್ಲಿಂದು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ಕೋಡಿಹಳ್ಳಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇಂತಹ ಸಂದರ್ಭದಲ್ಲಿ ತೆಲಂಗಾಣ ರಾಜ್ಯಕ್ಕೆ ಚುನಾವಣೆ ಪ್ರಚಾರಕ್ಕೆ ಹೋಗ್ತಾ ಇದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಮಾಡಿ, ಏನು ಕಡಿದು ಕಟ್ಟೆ ಹಾಕಿದ್ದೀವಿ ಅಂತಾ, ಹೊರ ರಾಜ್ಯದಲ್ಲಿ ಚುನಾವಣೆಯಲ್ಲಿ...

ವಿಮೆ ಹಣ ನೀಡಲು ನಿರಾಕರಿಸಿದ ವಿಮಾ ಕಂಪನಿಗೆ 2 ಲಕ್ಷಕ್ಕೂ ಅಧಿಕ ದಂಡ: ಇಲ್ಲಿದೆ ವಿವರ..!

Gadag News: ಗದಗ: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್‍ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ 2,04,967 ರೂಪಾಯಿ ತಗಲುತ್ತದೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img