Monday, April 13, 2026

D.K.Shivakumar

ಪತ್ನಿಗೆ ಅತ್ಯಂತ ದುಬಾರಿ ಕಾರ್ ಗಿಫ್ಟ್ ನೀಡಿದ ಅಂಬಾನಿ: ಕಾರ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..

National News: ದೇಶದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ, ತಮ್ಮ ಪತ್ನಿಗೆ ದುಬಾರಿ ಕಾರೊಂದನ್ನು ಗಿಫ್ಟ್ ಮಾಡಿದ್ದಾರಂತೆ. ಈ ಮೂಲಕ ನೀತಾ ಅಂಬಾನಿಯ ಕಾರ್‌ ಕಲೆಕ್ಷನ್‌ಗೆ ಇನ್ನೊಂದು ಕಾರ್ ಸೇರಿದೆ. ಅಂಬಾನಿಯ ಬಳಿ, ಅವರ ಪತ್ನಿ ಮತ್ತು ಎಲ್ಲ ಮಕ್ಕಳ ಬಳಿ, ಬೇರೆ ಬೇರೆ ರೀತಿಯ ದುಬಾರಿ ಕಾರ್‌ಗಳಿದೆ. ಅದರಲ್ಲೇ ಅವರು ಹಲವು ಕಾರ್ಯಕ್ರಮಕ್ಕೆ ಭೇಟಿ...

‘ಕರ್ನಾಟಕದಲ್ಲಿ ನಮ್ಮ ನಾಯಕರು ಸರಿಯಾದ ಸೂತ್ರ ನೀಡಿದ್ರೆ ಕಾಂಗ್ರೆಸ್ ಒಂದು ಸ್ಥಾನ ಬರುವುದಿಲ್ಲ’

Hassan Political News: ಹಾಸನ: ಹಾಸನದಲ್ಲಿಂದು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸದಾನಂದಗೌಡ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸ್ವ ಪಕ್ಷ ಬಿಜೆಪಿ ವಿರುದ್ಧ ಮಾತ್ನಾಡಿದ ಎಸ್ ಟಿ ಸೋಮಶೇಖರ್ ವಿಚಾರದ ಬಗ್ಗೆ ಸದಾನಂದ ಗೌಡರು ಮಾತನಾಡಿದ್ದು, ಅವರು ನಮ್ಮ ವ್ಯಾಪ್ತಿಗೆ ಬರುವ ಶಾಸಕರಾಗಿದ್ದಾರೆ. ಅವರು ಯಾವ ದೃಷ್ಟಿಯಿಂದ ಹೇಳಿದ್ದಾರೆ ಗೊತ್ತಿಲ್ಲ. ಕರೆದು ಅವರಲ್ಲಿ ಮಾತ್ನಾಡುವೆ...

‘ಬ್ರ್ಯಾಂಡ್ ಬೆಂಗಳೂರು ಸಿಂಗಾಪುರ ಮಾಡ್ತೀವಿ ಅಂತಾರೆ ಆದರೆ ಕುಡಿಯೋಕೆ ನೀರಿಲ್ಲ’

Hassan Political News: ಹಾಸನ: ಹಾಸನದಲ್ಲಿಂದು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸದಾನಂದಗೌಡ, ಬರ ಅಧ್ಯಯನದ ಬಗ್ಗೆ ಮಾತನಾಡಿದ್ದಾರೆ. 14 ತಂಡಗಳ ಮೂಲಕ ಬರ ಅಧ್ಯಯನ ಮಾಡಿ ರಾಜ್ಯ ಕೇಂದ್ರ ಬರ ಪರಿಹಾರ ಕೊಡಬೇಕ ಅಂತ ಕೇಂದ್ರ ಮತ್ತು ರಾಜ್ಯಕ್ಕೆ ಒತ್ತಡ ಹಾಕ್ತೀವಿ. ಆದ್ರೆ ಯಾರು ಮೂಲ ಕರ್ತವ್ಯ ಮಾಡಬೇಕು ಅವ್ರ ವೈಫಲ್ಯ ಬಗ್ಗೆ...

‘ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಅನ್ನೋದು ಪಾರ್ಲಿಮೆಂಟ್ ಚುನಾವಣೆಯ ಇನ್ನೊಂದು ಡ್ರಾಮಾ’

Hassan Political News: ಹಾಸನ: ಹಾಸನಕ್ಕೆ ಇಂದು ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಶಾಸಕರ ಜೊತೆ ಸೇರಿ, ಹಾಸನಾಂಬೆಯ ದರ್ಶನ ಮಾಡಿದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಾಕೆ ಬ್ರೇಕ್ ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್, ಮಾಡ್ತಾ ಇದ್ದೀರಾ..? 136 ಸಿಟ್ ಇದ್ರುನೂ..? ಗಾಜಿನ ಮನೆಯಲ್ಲಿ ಕುತಿರೋರು ನೀವು. ಹೆಗಣ...

ಖ್ಯಾತ ಜಾನಪದ ಕಲಾವಿದ ವಸಂತರಾವ್ ನಿಧನ

Hubballi News: ಹುಬ್ಬಳ್ಳಿ: ಅನೇಕ ಜಾನಪದ ಕಲೆಯನ್ನ ಬೆಳಕಿಗೆ ತಂದು ಸಾಕಷ್ಟು ಭಜನೆ, ಜಗ್ಗಲಗಿ ಅನೇಕ ಮೇಳಗಳನ್ನು ಮಾಡಿದ ವಸಂತರಾವ್ ಅವರು ಮಂಗಳವಾರ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಾರು ಸಾವಿರಕ್ಕೂ ಹೆಚ್ಚು ಜಾನಪದ ಕಲೆಗಳಲ್ಲಿ ಭಾಗವಹಿಸಿ ಸಾಕಷ್ಟು ಕಾರ್ಯಕ್ರಮ ನೀಡಿದ್ದಾರೆ. ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡು...

ಹಾಸನಾಂಬೆಯ ಮಡಿಲಲ್ಲಿ ಒಗ್ಗಟ್ಟು ತೋರಿಸಿದ ಜೆಡಿಎಸ್ ಶಾಸಕರು

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಜೆಡಿಎಸ್ ಸೈನ್ಯ, ದೇವಿಯ ಮಡಿಲಲ್ಲಿ ಒಗ್ಗಟ್ಟು ಪ್ರದರ್ಶಿಸಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ, ಜೆಡಿಎಸ್ ನಾಯಕರೆಲ್ಲ ಸೇರಿ ಹಾಸನಾಂಬೆಯ ದರ್ಶನ ಮಾಡಿ, ಬಳಿಕ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೇ, ಜೆಡಿಎಸ್ ಶಾಸಕರಿಗೆ ಜಿಲ್ಲಾಡಳಿತ ವತಿಯಿಂದ, ಅದ್ಧೂರಿ ಸನ್ಮಾನವೂ ನಡೆಯಿತು. ಈ ವೇಳೆ...

‘ಕಾಂಗ್ರೆಸ್‌ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ,  ಆಪರೇಶನ್ ಹಸ್ತದಲ್ಲಿಯೇ ಆಪರೇಶನ್ ಹಸ್ತ ಮಾಡೋ ಟೀಮ್ ರೆಡಿಯಾಗಿದೆ. ಕಾಂಗ್ರೆಸ್ ಈ ಟೀಮ್ ರೆಡಿ ಮಾಡಿಕೊಂಡಿದೆ ಎಂದು ಟೆಂಗಿನಕಾಯಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ. ಇದರಲ್ಲಿ ಬಿಜೆಪಿ ಇನ್ವಾಲ್ ಮೆಂಟ್ ಇಲ್ಲ. ಕಾಂಗ್ರೆಸ್ ನಲ್ಲಿ ಬಣ...

ಕಿಯೋನಿಕ್ಸ್ ಎಂಡಿಗೆ ಕಡ್ಡಾಯ ರಜೆ: ಯಾರೇ ಇದ್ದರೂ ಕ್ರಮ ಆಗಲಿ ಎಂದ ಸಚಿವ ಮಹಾದೇವಪ್ಪ

Dharwad Political News: ಧಾರವಾಡ: ಕಿಯೋನಿಕ್ಸ್ ಎಂಡಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಿಯೋನಿಕ್ಸ್ ಭ್ರಷ್ಟಾಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕಮೀಷನ್ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಗುತ್ತಿಗೆದಾರರು ದೂರು ಕೊಟ್ಟಿದ್ದಾರೆ. ದೂರಿನ ಆಧಾರದ ಮೇಲೆ...

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವ ಮಹಾದೇವಪ್ಪ

Political News: ಧಾರವಾಡ : ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ...

ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್….!

Hubballi News: ಹುಬ್ಬಳ್ಳಿ: ಇತ್ತಿಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img