Bengaluru News: ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, 25 ಕನ್ನಡಿಗರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ.
ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾರತ ರತ್ನ ಸಿ.ಎನ್.ಆರ್ ರಾವ್, ಪದ್ಮವಿಭೂಷಣ ಎಸ್.ಎಂ.ಕೃಷ್ಣ, ಡಿ.ವೀರೆಂದ್ರ ಹೆಗ್ಡೆ, ಬಿ.ಸರೋಜಾದೇವಿ, ಪದ್ಮಶ್ರೀ ತುಳಸಿಗೌಡ, ಸಂಸದರಾದ ತೇಜಸ್ವಿ ಸೂರ್ಯ, ಕ್ರಿಕೇಟಿಗ...
New York News: ಪ್ರತಿಷ್ಠಿತ ವೀವರ್ಕ್ ಕಂಪನಿ ದಿವಾಳಿಯ ಸ್ಥಿತಿಗೆ ಬಂದಿದ್ದು, ದಿವಾಳಿ ತಡೆಗೆ ಮನವಿ ಅರ್ಜಿ ಸಲ್ಲಿಸಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ, ಕಂಪನಿ ಈ ಸ್ಥಿತಿಗೆ ಬಂದಿದ್ದು, ಈ ಹಿಂದೆ ಕಂಪನಿ ನಷ್ಟ ಅನುಭವಿಸುತ್ತಿದೆ ಎಂದು ಸುದ್ದಿಯಾಗಿತ್ತು.
ಒಂದು ಕಾಲದಲ್ಲಿ ಅಮೆರಿಕದ ಅತ್ಯಂತ ಭರವಸೆಯ ಟಾಪ್ ಕಂಪನಿಯಾಗಿದ್ದ ವೀವರ್ಕ್ ಬಳಿ ಈಗ, ಕಂಪನಿ ಉಳಿಸಿಕೊಳ್ಳುವಷ್ಟು ಕೂಡ...
Assam Political News: ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮುಲ್ಲಾ (Aftabuddin Mollah) ಅವರನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್ ಮುಲ್ಲಾ ಅವರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಫ್ತಾಬುದ್ದೀನ್...
Hubballi News: ಹುಬ್ಬಳ್ಳಿ: ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ (Hubballi News) ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಘಟನೆ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಪಾಯಣ್ಣವರ (54) ಮೃತ ದುರ್ದೈವಿ.
ರಾತ್ರಿಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದ ದೇಗುಲದ ಬಳಿ ವಿಷ...
Bengaluru News: ಬೆಂಗಳೂರು: ಗೋಮಾಂಸ ರಫ್ತು ವಿಚಾರದಲ್ಲಿ ಭಾರತವು ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಲ್ಲುತ್ತದೆ ಎಂದು ಸಚಿವ ಸಂತೋಷ್ ಲಾಡ್ (Minister Santosh Lad) ಹೇಳಿಕೆಯನ್ನು ನಟ ಚೇತನ್ ಅಹಿಂಸಾ ಖಂಡಿಸಿದ್ದಾರೆ. ಅಲ್ಲದೆ, ಮೋದಿ ಪರ ಬ್ಯಾಟಿಂಗ್ ಮಾಡಿದ್ದು, ರಫ್ತು ಹೆಚ್ಚಿರುವುದು...
Bengaluru News: ಬೆಂಗಳೂರು: ತಾನು ಪೊಲೀಸ್ ಇನ್ಫಾರ್ಮಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಈ ಖತರ್ನಾಕ್ ಕಿಲಾಡಿಯ ಹೆಸರು ವಸೀಂ. ಕಳೆದ ನಾಲ್ಕು ವರ್ಷಗಳಿಂದ ಈತ ಹೀಗೆ ಪೊಲೀಸರಿಗೆ ವಂಚಿಸಿ ಪಬ್ ಬಾರ್ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ.
ಇಲ್ಲೊಂದು...
New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್ ಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...
Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...
Political News: ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ ಸತೀಶ...
Bengaluru News: ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...