Monday, July 13, 2026

D.K.Shivakumar

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವ ಮಹಾದೇವಪ್ಪ

Political News: ಧಾರವಾಡ : ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ...

ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್….!

Hubballi News: ಹುಬ್ಬಳ್ಳಿ: ಇತ್ತಿಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ...

25 ಕನ್ನಡಿಗರಿಗೆ ಸಂದ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ’ ಪ್ರಶಸ್ತಿ..

Bengaluru News: ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್ ಅವರು, 25 ಕನ್ನಡಿಗರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ. ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾರತ ರತ್ನ ಸಿ.ಎನ್.ಆರ್‌ ರಾವ್, ಪದ್ಮವಿಭೂಷಣ ಎಸ್.ಎಂ.ಕೃಷ್ಣ, ಡಿ.ವೀರೆಂದ್ರ ಹೆಗ್ಡೆ, ಬಿ.ಸರೋಜಾದೇವಿ, ಪದ್ಮಶ್ರೀ ತುಳಸಿಗೌಡ, ಸಂಸದರಾದ ತೇಜಸ್ವಿ ಸೂರ್ಯ, ಕ್ರಿಕೇಟಿಗ...

ಬಾಗಿಲು ಮುಚ್ಚುವ ಪರಿಸ್ಥಿತಿಗೆ ಬಂದ ಪ್ರತಿಷ್ಠಿತ ವೀವರ್ಕ್ ಕಂಪೆನಿ: ದಿವಾಳಿ ತಡೆಗೆ ಅರ್ಜಿ ಸಲ್ಲಿಕೆ

New York News: ಪ್ರತಿಷ್ಠಿತ ವೀವರ್ಕ್ ಕಂಪನಿ ದಿವಾಳಿಯ ಸ್ಥಿತಿಗೆ ಬಂದಿದ್ದು, ದಿವಾಳಿ ತಡೆಗೆ ಮನವಿ ಅರ್ಜಿ ಸಲ್ಲಿಸಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ, ಕಂಪನಿ ಈ ಸ್ಥಿತಿಗೆ ಬಂದಿದ್ದು, ಈ ಹಿಂದೆ ಕಂಪನಿ ನಷ್ಟ ಅನುಭವಿಸುತ್ತಿದೆ ಎಂದು ಸುದ್ದಿಯಾಗಿತ್ತು. ಒಂದು ಕಾಲದಲ್ಲಿ ಅಮೆರಿಕದ ಅತ್ಯಂತ ಭರವಸೆಯ ಟಾಪ್ ಕಂಪನಿಯಾಗಿದ್ದ ವೀವರ್ಕ್ ಬಳಿ ಈಗ, ಕಂಪನಿ ಉಳಿಸಿಕೊಳ್ಳುವಷ್ಟು ಕೂಡ...

ಅರ್ಚಕರು, ಸಂತರು ಅತ್ಯಾಚಾರಿಗಳು ಎಂದ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಬಂಧನ

Assam Political News: ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ (Aftabuddin Mollah) ಅವರನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್‌ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಅವರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ. ಅಫ್ತಾಬುದ್ದೀನ್‌...

ನೈಟ್‌ ಡ್ಯೂಟಿ ಮುಗಿಸಿ ವಿಷ ಸೇವಿಸಿದ ಎಎಸ್‌ಐ!

Hubballi News: ಹುಬ್ಬಳ್ಳಿ: ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ (Hubballi News) ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಘಟನೆ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಪಾಯಣ್ಣವರ (54) ಮೃತ ದುರ್ದೈವಿ. ರಾತ್ರಿಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದ ದೇಗುಲದ ಬಳಿ ವಿಷ...

ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ

Bengaluru News: ಬೆಂಗಳೂರು: ಗೋಮಾಂಸ ರಫ್ತು ವಿಚಾರದಲ್ಲಿ ಭಾರತವು ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (‌PM Narendra Modi) ಅವರಿಗೆ ಸಲ್ಲುತ್ತದೆ ಎಂದು ಸಚಿವ ಸಂತೋಷ್‌ ಲಾಡ್‌ (Minister Santosh Lad) ಹೇಳಿಕೆಯನ್ನು ನಟ ಚೇತನ್‌ ಅಹಿಂಸಾ ಖಂಡಿಸಿದ್ದಾರೆ. ಅಲ್ಲದೆ, ಮೋದಿ ಪರ ಬ್ಯಾಟಿಂಗ್‌ ಮಾಡಿದ್ದು, ರಫ್ತು ಹೆಚ್ಚಿರುವುದು...

ಪೊಲೀಸ್ ಇನ್‌ಫಾರ್ಮರ್ ಎಂದು ಪೊಲೀಸರಿಗೇ ವಂಚಿಸಿದ ಖತರ್‌ನಾಕ್!‌

Bengaluru News: ಬೆಂಗಳೂರು: ತಾನು ಪೊಲೀಸ್‌ ಇನ್‌ಫಾರ್ಮಮರ್‌ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಈ ಖತರ್ನಾಕ್ ಕಿಲಾಡಿಯ ಹೆಸರು ವಸೀಂ. ಕಳೆದ ನಾಲ್ಕು ವರ್ಷಗಳಿಂದ ಈತ ಹೀಗೆ ಪೊಲೀಸರಿಗೆ ವಂಚಿಸಿ ಪಬ್ ಬಾರ್‌ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ. ಇಲ್ಲೊಂದು...

ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್‌ ಕ್ಷಮೆಯಾಚನೆಗೆ ಪಟ್ಟು

New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್‌ ಕುಮಾರ್‌ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್‌ ಕುಮಾರ್‌ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...

ದಾಳಿ ಮಾಡಿದ ಚಿರತೆಯನ್ನು ಹಿಮ್ಮೆಟ್ಟಿಸಿ ಪುಟ್ಟ ಮಗಳನ್ನು ರಕ್ಷಿಸಿದ ಅಪ್ಪ…!

Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್‌ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img