Saturday, February 21, 2026

D.K.Shivakumar

10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ‌ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ. 2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ‌ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ

Mysuru News: ಮೈಸೂರು: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ‌ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ...

ಕುಸುಗಲ್ ಗಿರಮಿಟ್ ಸವಿದ ಸಚಿವ ಸಂತೋಷ ಲಾಡ್..!

Hubballi Political News: ಹುಬ್ಬಳ್ಳಿ: ಕುಸುಗಲ್ ಗ್ರಾಮಕ್ಕೆ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್‌.ಎಚ್.ಕೋನರೆಡ್ಡಿ ಕುಸುಗಲ್ ಗ್ರಾಮದ ಸ್ಪೆಷಲ್ ಗಿರಮಿಟ್ ಸವಿದಿದ್ದಾರೆ. ಮಳೆಯಿಂದ ಬರ ಪರಿಶೀಲನೆ ಮೊಟಕುಗೊಂಡಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಮುನ್ನ ಇಲ್ಲಿನ ಸ್ಪೆಷಲ್ ಗಿರಮಿಟ್ ಸವಿಯುವ ಮೂಲಕ ಗ್ರಾಮೀಣ ಭಾಗದ ರುಚಿಯನ್ನು...

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

‘ಮುಖ್ಯಮಂತ್ರಿ ಆಗೋದಕ್ಕೆ ನಮ್ಮ ಪಕ್ಷವನ್ನು ಯಾಕೆ ಒಡೆಯುವುದಕ್ಕೆ ಹೋಗ್ತೀರಿ..?’

Hassan Political News: ಹಾಸನ : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದ ಬಳಿಕ, ಎಂಎಲ್‌ಸಿ ಬೋಜೇಗೌಡರು, ಮಾಧ್ಯಮದವರೊಂದಿಗೆ ಮಾತನಾಡಿದರು. ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ಸಭೆ ನಡೆಯುತ್ತೆ. ಮಾಜಿ ಶಾಸಕರು ಮಾಜಿ ಸಚಿವರು ಹಾಗೂ ಶಾಸಕರು, ಹಾಸನದಲ್ಲಿ ಎಂಟನೇ ತಾರೀಕು...

ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ

Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img