Sunday, July 12, 2026

D.K.Shivakumar

ಮಗನ ಕುಡಿತದ ಚಟಕ್ಕೆ ಬಲಿಯಾದ ತಂದೆ, ಕ್ಷುಲ್ಲಕ ಕಾರಣಕ್ಕೆ ಕೊಲೆ

Chithradurga News: ಚಿತ್ರದುರ್ಗ: ಕುಡಿದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನು ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಭತ್ತಯ್ಯನಹಟ್ಟಿ ಗ್ರಾಮದ ವರವು ಕಾವಲಿನ ಜಮೀನಿನಲ್ಲಿ ಈ ಘಟನೆ ನಡೆದಿದೆ. ಕುಡಿತದ ಚಟ ಕಲಿತ ಮಗ ಭಾನುವಾರ ತಡರಾತ್ರಿ ತಂದೆ ಜೊತೆ ಜಗಳ ಮಾಡಿದ್ದಾನೆ.  ಬೆಳಿಗ್ಗೆ ಈ...

ಹಣ ಮಾಡುವ ಸ್ವಹಿತಾಸಕ್ತಿಯಿಂದ ಹುಬ್ಬಳ್ಳಿ ಪಾಲಿಕೆಯ ಸುತ್ತಮುತ್ತಲ ಹಳ್ಳಿಗಳ ಸೇರ್ಪಡೆಗೆ ಕಾರ್ಪೊರೇಟರ್ಗಳ ಸಂಚು?

Hubballi News: ಹುಬ್ಬಳ್ಳಿ:ಅದು ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆ. ಆ ಪಾಲಿಕೆ ನಿತ್ಯ ಒಂದಲ್ಲಾ ಒಂದು ಸುದ್ದಿಯಲ್ಲಿರತ್ತೆ. ಹೇಗೆ ದೊಡ್ಡ ಪಾಲಿಕೆಯೋ, ಅದೇ ರೀತಿ ಪಾಲಿಕೆಯಲ್ಲಿ ವಿವಾದಕ್ಕೇನೂ ಕಮ್ಮಿ ಇಲ್ಲ ಎಂಬಂತಾಗಿದೆ. ಇದೀಗ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಣ್ಣು ರಿಯಲ್ ಎಸ್ಟೇಟ್ (Real estate) ಮೇಲೆ ಮೇಲೆ ಬಿದ್ದಿದೆ..ಪಾಲಿಕೆ ಸುತ್ತಮುತ್ತಲಿನ ಗ್ರಾಮಗಳನ್ನು...

ರೌಡಿಶೀಟರ್ ಕೇಸ್ ಹಾಕುವ ಬೆದರಿಕೆ, ಹುಬ್ಬಳ್ಳಿ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಹೆಚ್. ಸಾತೇನಹಳ್ಳಿ ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ ಹಾಕೋದಾಗಿ ಬೆದರಿಕೆ ಹಾಕಿದ್ದಾರೆ...

10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ‌ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ. 2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ‌ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ

Mysuru News: ಮೈಸೂರು: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ‌ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ...

ಕುಸುಗಲ್ ಗಿರಮಿಟ್ ಸವಿದ ಸಚಿವ ಸಂತೋಷ ಲಾಡ್..!

Hubballi Political News: ಹುಬ್ಬಳ್ಳಿ: ಕುಸುಗಲ್ ಗ್ರಾಮಕ್ಕೆ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್‌.ಎಚ್.ಕೋನರೆಡ್ಡಿ ಕುಸುಗಲ್ ಗ್ರಾಮದ ಸ್ಪೆಷಲ್ ಗಿರಮಿಟ್ ಸವಿದಿದ್ದಾರೆ. ಮಳೆಯಿಂದ ಬರ ಪರಿಶೀಲನೆ ಮೊಟಕುಗೊಂಡಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಮುನ್ನ ಇಲ್ಲಿನ ಸ್ಪೆಷಲ್ ಗಿರಮಿಟ್ ಸವಿಯುವ ಮೂಲಕ ಗ್ರಾಮೀಣ ಭಾಗದ ರುಚಿಯನ್ನು...

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img