Friday, July 11, 2025

D.K.Shivakumar

ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!

Mumbai News: ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ರಾಜ್ವೀರ್ ಕಾಂತ್ ಹಾಗೂ ತೆಲಂಗಾಣ ಮೂಲದ ಕಾಮರ್ಸ್ ಓದುತ್ತಿರುವ ವಿದ್ಯಾರ್ಥಿ ಗಣೇಶ್ ರಮೇಶ್ ವನಪರ್ಧಿ (19) ಬಂಧಿತರು. ಈ ಇಬ್ಬರು ಬೇರೆ ಬೇರೆ ರಾಜ್ಯದಿಂದಲೇ 500 ಕೋಟಿ...

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..?

Health Tips: ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ನಾವು ಈಗಾಗಲೇ ನಿಮಗೆ ಪರಿಹಾರಗಳನ್ನು ತಿಳಿಸಿದ್ದೇವೆ. ಅದೇ ರೀತಿ ಇಂದು ವೈದ್ಯರಾದ ಡಾ.ಆಂಜೀನಪ್ಪ ಅವರು ಬೇಸಿಗೆಯಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಬರುವುದು ಹೆಚ್ಚು. ಹಾಗಾಗಿ ನಾವು ತಂಪಾದ ಆಹಾರ, ಬೀದಿ ಬದಿಯ ಆಹಾರವನ್ನು ಸೇವಿಸಲೇಬಾರದು ಅಂತಾರೆ ವೈದ್ಯರು....

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಪೌರ ಕಾರ್ಮಿಕರ ಕಡೆಗಣನೆ ಆರೋಪ: ಐಡಿ ಕಾರ್ಡ್ ಹಿಂದಿರುಗಿಸಿ ಪ್ರತಿಭಟನೆ

Hassan Political News: ಹಾಸನ: ಹಾಸನ ಜಿಲ್ಲಾಡಳಿತದಿಂದ ಎಡವಟ್ಟುಗಳ ಸುರಿಮಳೆಯೇ ಆಗಿದೆ. ಹಾಸನಾಂಬೆಯ ಪೂಜಾ ಸಮಾರಂಭಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ಹಲವರನ್ನು ಮರೆತಂತಿದೆ. ಮತ್ತು ಹಲವರನ್ನು ಕಡೆಗಣಿಸಿದಂತಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರಾದ ಸ್ವರೂಪ್ ಪ್ರಕಾಶ್ ಅವರನ್ನು ಕೂಡ ಹಾಸನ ಜಿಲ್ಲಾಧಿಕಾರಿ, ಹಾಸನಾಂಬೆಯ ಪೂಜೆಗೆ ಕರೆದಿರಲಿಲ್ಲ. ಅದಕ್ಕಾಗಿ ಜೆಡಿಎಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ...

ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ‌ ಪಕ್ಷದಿಂದ ಈಗಾಗಲೇ ಬರ ಅಧ್ಯಯನ‌ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ‌ ನಡೆಸುತ್ತಿದೆ. ಬರ ವಿಚಾರದ‌ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ...

ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ

Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್..

Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ‌ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ. ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ‌ಪಾಲಿಕೆ...

ನಾಯಕನಹಟ್ಟಿಯಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡ್ಡಿ ಪ್ರೀಮಿಯರ್ ಲೀಗ್

ನಾಯಕನಹಟ್ಟಿ: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಯಕನಹಟ್ಟಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡಿ ಪ್ರೀಮಿಯರ್ ಲೀಗ್ ನಡೆಯಿತು. ಎಸ್ ಟಿ ಎಸ್ ಸರ್ ಶಾಲಾ ಆವರಣದಲ್ಲಿ ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಇವರ ಸಹಾಯದೊಂದಿಗೆ ಪ್ರೊ ಮಾದರಿಯ 18 ವರ್ಷದೊಳಗಿನ ತಾಲೂಕು ಮಟ್ಟದ ಪುರುಷರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಆರಂಭಿಸಲಾಯಿತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ತಾಲೂಕಿನ...

ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್

Hubballi News: ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ ಕೇಳಿಬಂದಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ...

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...

ಟೆಲಿಕಾಂ ಅಧಿಕಾರಿಗಳ ಹೆಸರಲ್ಲಿ ಧೋಖಾ

Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ...
- Advertisement -spot_img

Latest News

ಪ್ರತಿ ತಿಂಗಳು ಬರಲ್ಲ ‘ಗೃಹಲಕ್ಷ್ಮೀ’ ಹಣ!

2 ಸಾವಿರ. ಪ್ರತಿ ತಿಂಗಳು ಮನೆ ಯಜಮಾನಿಯರಿಗೆ 2 ಸಾವಿರ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಹಣಕ್ಕೆ ಲಕ್ಷಾಂತರ ಗೃಹಿಣಿಯರು ಕಾಯುತ್ತಿದ್ದಾರೆ. ಆದರೆ ಕಳೆದ 3 ತಿಂಗಳಿಂದ...
- Advertisement -spot_img