Political News: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ ಕೋಪಕ್ಕೆ ಕಾರಣವಾಗಿದೆ.
ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ...
Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....
Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ...
Kolar crime news: ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಹುಡುಗನನ್ನು ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ.
ಕಾರ್ತಿಕ್ ಸಿಂಗ್ (17) ಕೊಲೆಯಾದ ಹುಡುಗ. ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ...
Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ.
ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು...
Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ...
Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಈಗ ವಿಶ್ವಕಪ್ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್ ಪಾಂಡ್ಯ...
Bengaluru: ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಕಾರ್ತಿಕ್ಅಲಿಯಾಸ್ ಎಸ್ಕೇಪ್ ಕಾರ್ತೀಕ್ ಎಂಬಾತನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಹೆಣ್ಣೂರು ಪೊಲೀಸರು ಕಾರ್ತಿಕ್ ಬಂಧಿಸಿದ್ದರು. ಹೆಣ್ಣೂರು, ಗೋವಿಂದ ರಾಜನಗರ, ಕೊತ್ತನೂರು ಪೊಲೀಸ್ ಠಾಣೆ ಸೇರಿದಂತೆ ಪೊಲೀಸರು ಆರೋಪಿ ಬಂಧಿಸಿ...
Bagalakote News: ಬಾಗಲಕೋಟೆ: ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ...
Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...