Saturday, July 12, 2025

D.K.Shivakumar

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...

‘ಸಿದ್ದರಾಮಯ್ಯ ಬಹಳ ಚಾಣಾಕ್ಷ. ಅವರಲ್ಲೇ ಗದ್ದಲ ಸೃಷ್ಟಿಸ್ತಾ ಇದ್ದಾರೆ’

Hubballi Political News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ.  ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

Bengaluru Political News:  ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ.  ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ...

‘ಡಿಸಿಎಂಗೆ ಕಡಿವಾಣ ಹಾಕಲು, ಡಿನ್ನರ್ ಮೀಟಿಂಗ್ ಶರುವಾಗಿದೆ’

Bengaluru political news: ಬೆಂಗಳೂರಿನಲ್ಲಿಂದು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳಾಗಿದೆ. ಚಕ್ರ ಮುಂದಕ್ಕೆ ಹೋಗ್ತಿಲ್ಲ. ಆಶ್ವಾಸನೆ ಈಡೇರಿಸಲು ಪರದಾಡ್ತಿದೆ. ಸಿದ್ದರಾಮಯ್ಯ ಅವರಿಗೆ ಎರಡನೇ ಅವಧಿಯಲ್ಲಿ ಸರ್ಕಾರದ ಮೇಲೆ ಹಿಡಿತ ಇಲ್ಲ. ಪಕ್ಷದ ಮೇಲೂ ಹಿಡಿತ ಇಲ್ಲ. ಗೃಹ ಲಕ್ಷ್ಮಿ ಯೋಜನೆ ಅರ್ಧದಷ್ಟು...

ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ: ಅಲ್ಲೇ ಮಲಗಿದ್ದ ವ್ಯಕ್ತಿ ಸುಟ್ಟು ಕರಕಲು

Tumakuru News: ತುಮಕೂರು: ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟು, ಕರಕಲಾಗಿದ್ದಾನೆ. ತುಮಕೂರಿನ ಕ್ಯಾತಸಂದ್ರದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಘಟನೆ ನಡೆದ ಕಾರಣಕ್ಕೆ, ಕೊಠಡಿಯಲ್ಲೇ ಮಲಗಿದ್ದ ವ್ಯಕ್ತಿ, ಮಲಗಿದ್ದಲ್ಲೇ, ಸುಟ್ಟು ಹೋಗಿದ್ದಾನೆ. ಘಟನೆ ತಿಳಿದ ತಕ್ಷಣ, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿನ ನಂದಿಸಿದ್ದಾನೆ. ಬಳಿಕ ಕೊಠಡಿಯಲ್ಲಿ...

ಅಪಘಾತ “ಫಾಸ್ಟ್‌ಫುಡ್” ವ್ಯಾಪಾರಿಯ ಇಡೀ ಕುಟುಂಬವೇ ಸಾವು..

kalaburagi News: ಕಲಬುರಗಿ: ಲಾರಿಗೆ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ನಡೆದಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ದುದನಿಯಿಂದ...

ಬೈಕ್ ಅಪಘಾತ ಧಾರವಾಡದ ಯುವಕ ಸಾವು

Hubballi News: ಹುಬ್ಬಳ್ಳಿ: ಹಿಂದಿನಿಂದ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿಜಾಮುದ್ದಿನ ಕಾಲೋನಿ ಫಸ್ಟ್ ಕ್ರಾಸ್ ನಿವಾಸಿ ಇಜಾಝ ಹಾವೇರಿಪೇಟ (20) ಎಂಬ ಯುವಕ, ಸಾವನ್ನಪ್ಪಿದ್ದು, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೊಟೇಲ್ ಬಳಿ, ಈ ಘಟನೆ ನಡೆದಿದೆ. ಮೃತ ದೇಹ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ...

ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ: ಅವಮಾನವಾಗಿದ್ದಕ್ಕಾ ಈ ನಿರ್ಧಾರ..?

Hassan News: ಹಾಸನದ ರಾಜೀವ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಇದೇ ಕಾಲೇಜಿನ ಆವರಣದಲ್ಲಿ ನಡೆದಿದೆ. ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಡಿಪ್ಲೋಮೋ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನ್ಯ(19), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಳು ಎಂಬ ಆರೋಪ ಹಿನ್ನೆಲೆಯಲ್ಲಿ ಉಪನ್ಯಾಸಕರು ಬುದ್ಧಿವಾದ ಹೇಳಿದ್ದರು. ಎಲ್ಲರ ಮುಂದೆ ಅವಮಾನ ಆಯ್ತು...

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Koppala News: ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ...

ಸೆಲ್ಫಿ, ಪೋಟೊ ಶೂಟ ಸ್ಪಾಟ ಆದ ಗದಗ ಜಿಲ್ಲಾಡಳಿತ ಭವನ

Gadag News: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗ ನಗರದ ಕಾಟನ್ ಸೇಲ್ ಸೋಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಆ ಹಿನ್ನೆಲೆ ಐವತ್ತು ವರ್ಷಗಳ ಹಿಂದೆ ಜರುಗಿದ ಕರ್ನಾಟಕ ನಾಮಕರಣ ಸಂಭ್ರಮೋತ್ಸವದ ಐತಿಹಾಸಿಕ ಕಾರ್ಯಕ್ರಮದ ಮರುಸೃಷ್ಟಿಯ ಕಾರ್ಯಕ್ರಮಕ್ಕೆ ಗದಗ-ಬೆಟಗೇರಿ ಅವಳಿ ನಗರ ದೀಪಾಲಂಕಾರ ಹಾಗೂ ಚಿತ್ತಾರಗಳೊಂದಿಗೆ ಮದು...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img