Friday, February 20, 2026

D.K.Shivakumar

ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ವಿಚಾರವಾಗಿ ಗಲಾಟೆ: ಪುರಸಭೆ ಸದಸ್ಯನ ಮೇಲೆ ಹಲ್ಲೆ

Mysuru News: ಮೈಸೂರು : ಹುಣಸೂರಿನಲ್ಲಿ ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ಮಾಡುವ ವಿಚಾರಗಿ ಗಲಾಟೆ ನಡೆದಿದ್ದು, ಪುರಸಭೆ ಸದಸ್ಯ ಮಂಜು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಅರ್ (FIR) ದಾಖಲಾಗಿದೆ. ಗಾಯಗೊಂಡ ಪುರಸಭೆ ಸದಸ್ಯ ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ...

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಇಂದಿನಿಂದಲೇ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಅರಂಭ

Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸಮರ್ಥವಾಗಿದೆ: ಮುನಿಯಪ್ಪ

Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ...

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಮೆಹಬೂಬ್ ನಗರ (ತೆಲಂಗಾಣ): ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಇನ್ಸ್ಟೆಕ್ಟರ್ ಒಬ್ಬರ ಮರ್ಮಾಂಗಕ್ಕೆ ಚೂರಿಯಿಂದ ಚುಚ್ಚಿ ಕತ್ತರಿಸಿದ ಘಟನೆ ತೆಲಂಗಾಣ ರಾಜ್ಯ ಮೆಬಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವಿನ ಗಲಾಟೆ ಇದಾಗಿದ್ದರೂ, ಪ್ರಕರಣ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಮೆಹಬೂಬ್ನಗರ ಠಾಣೆಯ ಇನ್ಸ್ಪೆಕ್ಟರ್ ಇಫ್ತಿಕಾರ್...

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಮೊಹಮ್ಮದ್ ಶಮಿ

Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...

ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತ‌ಹರಿಸಿದ ಕಾಂಗ್ರೆಸ ‌ಶಾಸಕ

Political News: ಧಾರವಾಡ: ದುಂದುವೆಚ್ಚಕ್ಕೆ ಕಡಿವಾಣ ಹಾಕುವ‌ ಮೂಲಕ ಬರದಿಂದ ತತ್ತಿರಿಸಿ‌ ಹೋಗಿರುವ ಕರುನಾಡಿನ‌ ಜನರ ಸಮಸ್ಯೆಗೆ ಮಿಡಿಯುವ ಮೂಲಕ ಹಾಲಿ‌ ಶಾಸಕ ಹಾಗೂ ಮಾಜಿ‌ ಸಚಿವ ವಿನಯ ಕುಲಕರ್ಣಿ ಇಡಿ‌ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ‌ ಸಹಾಯ ಮಾಡಿ ಎನ್ನುವ ಮೂಲಕ‌ ಬಡವರ ಪರ ಕಾಳಜಿ ಮೆರೆದಿದ್ದಾರೆ. ನನ್ನ...

‘ನಾವೆಲ್ಲರೂ ಕನ್ನಡ ನಾಡವನ್ನು ಕಟ್ಟೋಣ ಮತ್ತು ಉಳಿಸೋಣ’

ನಾಯಕನಹಟ್ಟಿ : ನಾವೆಲ್ಲರೂ ಕನ್ನಡದಲ್ಲಿ ಮಾತನಾಡಬೇಕು. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾರ್ವಜನಿಕರು ಬಂದಾಗ ತೆಲುಗು ಭಾಷೆಯಲ್ಲಿ ಮಾತನಾಡಿಸದೆ, ಕನ್ನಡದಲ್ಲಿ ಮಾತನಾಡಿಸಿ ಎಂದು ಪಟ್ಟಣ ಪಂಚಾಯತ್ ಸದಸ್ಯರಾದ ರವಿಕುಮಾರ್ ಹೇಳಿದರು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದವರು ಪ್ರತಿಯೊಬ್ಬರೂ ಮೊದಲು ನಮ್ಮ ಕನ್ನಡ ಭಾಷಣ ಪ್ರೀತಿಸಬೇಕು. ಮತ್ತು ಚೆನ್ನಾಗಿ ಮಾತನಾಡಬೇಕು ನಾವೆಲ್ಲರೂ...

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...
- Advertisement -spot_img

Latest News

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...
- Advertisement -spot_img