Sunday, April 12, 2026

D.K.Shivakumar

ನನ್ನ ಸರ್ಕಾರದ ತಪ್ಪುಗಳಿದ್ದರೆ ಬರೆಯಿರಿ, ಕಾಗೆ ಸುದ್ದಿ ಬೇಡ: ಮಾಧ್ಯಮಕ್ಕೆ ಸಿಎಂ ಕರೆ

Mandya Political News: ಮಂಡ್ಯ: ಕಾಗೆ ಚರ್ಚೆಗಳಿಂದ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ಅದರ ಬದಲು ನನ್ನ ಸರ್ಕಾರದ ತಪ್ಪುಗಳಿದ್ದರೆ ಅದನ್ನು ನೀವು ಬರೆಯಿರಿ, ತೋರಿಸಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಲಹೆ ನೀಡಿದರು. ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ...

ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...

ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ...

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ‌ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ...

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...

ಬಾಕಿ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಬೆಲ್ಟ್ ನಿಂದ ಹಲ್ಲೆ; ಇಬ್ಬರು ಅರೆಸ್ಟ್

Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ...

ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ ; ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನ..!

Hassan News: ಹಾಸನ :  ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img