Friday, February 20, 2026

D.K.Shivakumar

ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...

ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ...

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ‌ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ...

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...

ಬಾಕಿ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಬೆಲ್ಟ್ ನಿಂದ ಹಲ್ಲೆ; ಇಬ್ಬರು ಅರೆಸ್ಟ್

Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ...

ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ ; ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನ..!

Hassan News: ಹಾಸನ :  ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...

ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್

Gadaga News: ಗದಗ: ಅನ್ನಭಾಗ್ಯ,ಇದು ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ. ಬಡವರು ಹಸಿವಿನಿಂದ ಬಳಲಬಾರದು ಅಂತ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದಾರೆ. ಬಡವರ ಹೊಟ್ಟೆ ಸೇರುತ್ತೋ ಇಲ್ವೋ ಗೋತ್ತಿಲ್ಲ ಕಳ್ಳರ ಹೊಟ್ಟೆಯನ್ನ ಮಾತ್ರ ತುಂಬಿಸ್ತಿದೆ. ಅಕ್ಕಿ ಕಳ್ಳರಿಗೆ ಶಾಕ್ ನೀಡಲು ಗದಗ ಜಿಲ್ಲಾಡಳಿತ ಸಿದ್ಧವಾಗಿದೆ. ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್ ಬಡ ಜನರ ಹಸಿವಿನಿಂದ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img