Mysuru Political News: ಮೈಸೂರು: ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...
Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು...
Bengaluru News: ಬೆಂಗಳೂರು: ಕೋಲಾರದಿಂದ ರಾತ್ರಿ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ಜಿಲ್ಲೆ ಮುಳಬಾಗಿಲು ತಾಲೂಕಿನ ನವಕ್ಕಲ್ ಬಂಡೆ ನಿವಾಸಿ ಮಹಮ್ಮದ್ ಆಸೀಫ್ (27), ಮಹಮ್ಮದ್ ವಾಸೀಂ (22) ಹಾಗೂ ಸೈಯದ್ ಆಸೀಫ್ (25) ಬಂಧಿತರು. ಆರೋಪಿಗಳಿಂದ ₹22.30...
Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರಾಜು ಕಾಗೆ, ನರ್ಸ್...
Kolar crime news: ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿದೆ.
ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು...
Bengaluru: ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ...
Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...
Anekal Crime news: ಆನೇಕಲ್: ಬೆಂಗಳೂರು ನಗರದಲ್ಲಿ ಮರ್ಯಾದೆಗೆ ಯುವತಿಯೊಬ್ಬಳ ಹತ್ಯೆ ನಡೆದಿದೆ. ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್ನಲ್ಲಿ ನಡೆದಿದೆ. ಪಲ್ಲವಿ ಕೊಲೆಯಾದ ಯುವತಿ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮೂಲದ ಗಣೇಶ್ ಮಗಳು ಪಲ್ಲವಿ ಶಾಲೆಗೆ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....
Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ.
ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು ಸಚಿವರಾಗುವ ಅರ್ಹತೆ ಇದ್ದವರು...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...