Friday, July 10, 2026

D.K.Shivakumar

ಧಾರವಾಡದಲ್ಲೊಂದು ಮಿನಿ ವಾರಾಣಸಿ: ಇಲ್ಲಿದೆ ಹಲವು ವಿಶೇಷ

Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ. ಧಾರವಾಡ...

ಹಬ್ಬಕ್ಕೆ ವಿಶೇಷ ರೈಲು, ಹುಬ್ಬಳ್ಳಿ-ಮಂಗಳೂರು- ಬೆಂಗಳೂರು ಪ್ರಯಾಣ ಸುಲಭ!

Hubballi News: ರೈಲು ಒಟ್ಟು ಹತ್ತೊಂಬತ್ತು ಕೋಚ್‌ಗಳನ್ನು ಹೊಂದಿರುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಅಲ್ಲದೇ ಈ ರೈಲಿನ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ದಸರಾ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೈಋತ್ಯ ರೈಲ್ವೆ (SWR) ದಸರಾ ವಿಶೇಷ ರೈಲು ಸೇವೆಗಳನ್ನು ಆರಂಭಿಸಿದೆ. ಹುಬ್ಬಳ್ಳಿ-ಮಂಗಳೂರು-ಬೆಂಗಳೂರಿನ ಪ್ರಯಾಣಿಕರಿಗಂತೂ ಈ ವಿಶೇಷ ರೈಲುಗಳು ಉತ್ತಮ ಸೌಲಭ್ಯ...

ದಸರಾ ಹಬ್ಬದ ಪ್ರಯುಕ್ತ ವಿಶೇಷ ಆಚರಣೆ: ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ನಿರ್ಗತಿಕ ಬಡ ಮಕ್ಕಳಿಗೆ ಹಬ್ಬ ಗೊತ್ತಾಗಲಿ, ಎಲ್ಲರಂತೆ ಅವರು ಹಬ್ಬ ಮಾಡಲಿ ಅನ್ನುವ ಕಾರಣಕ್ಕೆ ಇವತ್ತು ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಾಲಾಯ್ತು. ಮಾತೃ ಛಾಯಾ ಬಾಲ ಕಲ್ಯಾಣ ಕೇಂದ್ರದ ಜೊತೆ ಅಕ್ಕ ಪಕ್ಕದ ನಿವಾಸಿಗಳೆಲ್ಲ ಸೇರಿ ಆ ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಿದರು. ಹುಬ್ಬಳ್ಳಿ ಮಾತೃ ಛಾಯಾ...

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ

Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ...

ಕುಂದಗೋಳದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಂಗನವಾಡಿ ಕಾರ್ಯಕರ್ತೆಯರು.

Hubballi News: ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ವರ್ಗಾವಣೆಗೊಂಡ ಕುಂದಗೋಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನ್ನಪೂರ್ಣ ಸಂಗಳದರನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಗನವಾಡಿ...

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..

Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ...

1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

Ballary News: ಬಳ್ಳಾರಿ: ಬಳ್ಳಾರಿಯಲ್ಲಿ 1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದು ಹಲವು ದಿನಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಕ್ಕಲಕೋಟೆ ಸುಂದರೇಶ ಅವರ ಮಾರ್ಗದರ್ಶನದಲ್ಲಿ, ಸಿರಿಗೇರಿ ಪೋಲೀಸರು ಪಡಿತರ ಅಕ್ಕಿ ತುಂಬಿದ ಲಾರಿ ವಶಪಡಿಸಿಕೊಂಡಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಶಪುರ ಗ್ರಾಮದ  ಸ್ಪೈಸಿ ಡಾಬಾದ ಬಳಿ ಘಟನೆ...

‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...

ಕೊಲೆ ಮಾಡಿ ಕಾಣೆಯಾದಳೆಂದು ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌..

Belagavi crime News: ಬೆಳಗಾವಿ : ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು ಮೂರು ವರ್ಷದ ಬಳಿಕ ಅಂದರ್ ಆದ ಘಟನೆ ಬೆಳಗಾವಿಯ, ಮೂಡಲಗಿಯಲ್ಲಿ ನಡೆದಿದೆ. ಶೀವಲೀಲಾ ವಿಠ್ಠಲ್ ಬಂಗಿ (32) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಕೊಲೆಗೈದವರು, ಈಕೆ ಕಾಣೆಯಾಗಿದ್ದಾಳೆಂದು ಕಥೆ ಕಟ್ಟಿದ್ದರು. ಆದರೆ ಕೊನೆಗೂ ಸತ್ಯ ಹೊರಬಿದ್ದಿದ್ದು, ಆ ಮಹಿಳೆ ಕಾಣೆಯಾಗಿಲ್ಲ. ಬದಲಾಗಿ ಆಕೆಯ...

ಹುಬ್ಬಳ್ಳಿಯ ಐಇಎಂಎಸ್ಎಮ್‌ಬಿಎ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Hubballi News: ಹುಬ್ಬಳ್ಳಿ: ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್‌ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img