Thursday, February 19, 2026

D.K.Shivakumar

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ. ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು...

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರ ಕೈಯಲ್ಲೆ ಇನ್ಕಮ್  ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...

ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....

‘ಪೆಂಡಿಂಗ್ ಇರೋ ಬಿಲ್‌ಗಳಿಗೆ ಎನ್ಓಸಿ ಪಡೆಯೋದಕ್ಕೂ 5%, 10% ಕಮಿಷನ್ ಕೊಡಬೇಕಿದೆ ‘

Hassan Political News: ಹಾಸನ: ಗುತ್ತಿಗೆದಾರರಿಂದ ಲಂಚ ಸ್ವೀಕಾರ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ ಹಾಸನ ಶಾಸಕ ಸ್ವರೂಪ್, ಹಾಸನದಲ್ಲೂ ಅನೇಕ ಕಾಮಗಾರಿಗಳು ಮುಗಿದಿವೆ. ಆದರೂ ನಮಗೆ ಇನ್ನೂ ಹಸ್ತಾಂತರ ಆಗಿಲ್ಲ ಎಂದು ಹೇಳಿದ್ದಾರೆ. ಕೇಳಿದ್ರೆ ಕಂಟ್ರಾಕ್ಟರ್‌ಗಳು ಬಿಲ್ ಪಾವತಿಯಾಗಿಲ್ಲ ಅದಕ್ಕೆ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗುತ್ತಿಗೆರಾರರನ್ನ ಕೇಳಿದ್ರೆ ನಾವು ಮನೆ, ಮಠ ಮಾರಿಕೊಂಡು ಬೀದಿಗೆ ಬಂದಿದ್ದೇವೆ ಎನ್ನುತ್ತಿದ್ದಾರೆ....

ಆನೇಕಲ್ ಪಟಾಕಿ‌ ದುರಂತ: ಎಚ್ಚೆತ್ತುಕೊಂಡ ಅಧಿಕಾರಿಗಳಿಂದ ಶೆರೆವಾಡ ಪಟಾಕಿ ಗೋಡೌನ್ ಮೇಲೆ ದಾಳಿ…

Hubballi News: ಹುಬ್ಬಳ್ಳಿ: ಆನೇಕಲ್ ಪಟಾಕಿ ದುರಂತದ ಬಳಿಕ ಧಾರವಾಡ ಜಿಲ್ಲೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.‌ ಕಳೆದ ಎರಡು ದಿನಗಳ ಹಿಂದೆ ಧಾರವಾಡದಲ್ಲಿ ಹಲವು ಕಡೆ ದಾಳಿ ನಡೆಸಿದ್ದ ಅಧಿಕಾರಿಗಳು ಇಂದು ಹುಬ್ಬಳ್ಳಿಯಲ್ಲಿ ಅಕ್ರಮ ಪಟಾಕಿ ಗೋಡೌನ್ ಮೇಲೆ ಸುಮಾರು 70 ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಶೆರೆವಾಡ ಗ್ರಾಮದಲ್ಲಿರುವ ಗೋಡೌನ್ ಮೇಲೆ ಕಂದಾಯ ಇಲಾಖೆ,ಪೊಲೀಸ್...

ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...

ಲೋಕಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ದಾವಣಗೆರೆ ಅಬಕಾರಿ ಡಿಎಸ್‌ಪಿ ಪರಾರಿ

Hubballi News: ಹುಬ್ಬಳ್ಳಿ : ಲೋಕಾಯುಕ್ತ ಪೊಲೀಸರು ದಾವಣಗೆರೆಯಲ್ಲಿ ದಾಳಿ ನಡೆಸಿದ ಸಮಯದಲ್ಲಿ ನಾಪತ್ತೆಯಾದ ಡಿವೈಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತಮ್ಮ ಸ್ವಗ್ರಾಮ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿದ್ದಾರೆಂಬ ಜಾಡು ಹಿಡಿದು ಬಂದ ಲೋಕಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿರುವ ತಾಲೂಕಿನ ಇಂಗಳಹಳ್ಳಿ ಮೂಲದ ರವಿ ಮರಿಗೌಡರ ಎಂಬ ಅಧಿಕಾರಿಯೇ ಪರಾರಿಯಾದ ಅಧಿಕಾರಿಯಾಗಿದ್ದಾರೆ. ದಾವಣಗೆರೆಯಲ್ಲಿ...

ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಹುಬ್ಬಳ್ಳಿ: ನಗರದ ಗೂಡ್ಶೆಡ್ ರಸ್ತೆಯ ಬಿಆರ್ಟಿಎಸ್ ಬಸ್ ನಿಲ್ದಾಣ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರ ತಂಡ ಬಂಧಿಸಿದೆ. ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಂಡ, ಬಂಧಿತರಿಂದ 24,700 ರೂ. ಮೌಲ್ಯದ 494 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ ಧಾರವಾಡ ಹೈಕೋರ್ಟ್‌

Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ‌ ಜಿಲ್ಲೆಯ ಶಿಗ್ಗಾವಿಯಲ್ಲಿ‌ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...

ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು

Dharwad News: ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ...
- Advertisement -spot_img

Latest News

ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ವಜಾ ಮಾಡಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್‌ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ...
- Advertisement -spot_img