Friday, July 10, 2026

D.K.Shivakumar

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್...

ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

Bengaluru News: ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ...

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ. ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು...

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರ ಕೈಯಲ್ಲೆ ಇನ್ಕಮ್  ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...

ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....

‘ಪೆಂಡಿಂಗ್ ಇರೋ ಬಿಲ್‌ಗಳಿಗೆ ಎನ್ಓಸಿ ಪಡೆಯೋದಕ್ಕೂ 5%, 10% ಕಮಿಷನ್ ಕೊಡಬೇಕಿದೆ ‘

Hassan Political News: ಹಾಸನ: ಗುತ್ತಿಗೆದಾರರಿಂದ ಲಂಚ ಸ್ವೀಕಾರ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ ಹಾಸನ ಶಾಸಕ ಸ್ವರೂಪ್, ಹಾಸನದಲ್ಲೂ ಅನೇಕ ಕಾಮಗಾರಿಗಳು ಮುಗಿದಿವೆ. ಆದರೂ ನಮಗೆ ಇನ್ನೂ ಹಸ್ತಾಂತರ ಆಗಿಲ್ಲ ಎಂದು ಹೇಳಿದ್ದಾರೆ. ಕೇಳಿದ್ರೆ ಕಂಟ್ರಾಕ್ಟರ್‌ಗಳು ಬಿಲ್ ಪಾವತಿಯಾಗಿಲ್ಲ ಅದಕ್ಕೆ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗುತ್ತಿಗೆರಾರರನ್ನ ಕೇಳಿದ್ರೆ ನಾವು ಮನೆ, ಮಠ ಮಾರಿಕೊಂಡು ಬೀದಿಗೆ ಬಂದಿದ್ದೇವೆ ಎನ್ನುತ್ತಿದ್ದಾರೆ....

ಆನೇಕಲ್ ಪಟಾಕಿ‌ ದುರಂತ: ಎಚ್ಚೆತ್ತುಕೊಂಡ ಅಧಿಕಾರಿಗಳಿಂದ ಶೆರೆವಾಡ ಪಟಾಕಿ ಗೋಡೌನ್ ಮೇಲೆ ದಾಳಿ…

Hubballi News: ಹುಬ್ಬಳ್ಳಿ: ಆನೇಕಲ್ ಪಟಾಕಿ ದುರಂತದ ಬಳಿಕ ಧಾರವಾಡ ಜಿಲ್ಲೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.‌ ಕಳೆದ ಎರಡು ದಿನಗಳ ಹಿಂದೆ ಧಾರವಾಡದಲ್ಲಿ ಹಲವು ಕಡೆ ದಾಳಿ ನಡೆಸಿದ್ದ ಅಧಿಕಾರಿಗಳು ಇಂದು ಹುಬ್ಬಳ್ಳಿಯಲ್ಲಿ ಅಕ್ರಮ ಪಟಾಕಿ ಗೋಡೌನ್ ಮೇಲೆ ಸುಮಾರು 70 ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಶೆರೆವಾಡ ಗ್ರಾಮದಲ್ಲಿರುವ ಗೋಡೌನ್ ಮೇಲೆ ಕಂದಾಯ ಇಲಾಖೆ,ಪೊಲೀಸ್...

ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...

ಲೋಕಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ದಾವಣಗೆರೆ ಅಬಕಾರಿ ಡಿಎಸ್‌ಪಿ ಪರಾರಿ

Hubballi News: ಹುಬ್ಬಳ್ಳಿ : ಲೋಕಾಯುಕ್ತ ಪೊಲೀಸರು ದಾವಣಗೆರೆಯಲ್ಲಿ ದಾಳಿ ನಡೆಸಿದ ಸಮಯದಲ್ಲಿ ನಾಪತ್ತೆಯಾದ ಡಿವೈಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತಮ್ಮ ಸ್ವಗ್ರಾಮ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿದ್ದಾರೆಂಬ ಜಾಡು ಹಿಡಿದು ಬಂದ ಲೋಕಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿರುವ ತಾಲೂಕಿನ ಇಂಗಳಹಳ್ಳಿ ಮೂಲದ ರವಿ ಮರಿಗೌಡರ ಎಂಬ ಅಧಿಕಾರಿಯೇ ಪರಾರಿಯಾದ ಅಧಿಕಾರಿಯಾಗಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img