Thursday, February 19, 2026

D.K.Shivakumar

ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ನಾಯಕರಿಂದ ಪ್ರೊಟೆಸ್ಟ್

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ  ಕೆ.ಎಂ.ಎಪ್  ಖರೀದಿಸುವಂತೆ ಒತ್ತಾಯಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ಮಾಡುತ್ತಿದ್ದು, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೆಕ್ಕೆಜೋಳ ಸುರಿದು ಆಕ್ರೋಶ...

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...

ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್

Chithradurga News: ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿಹಟ್ಟಿ ಯ ವಿಜ್ಞಾನ ಶಿಕ್ಷಕ ಕೆ. ಟಿ ನಾಗಭೂಷಣ್ ಇವರು ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ಪಡೆದಿದ್ದಾರೆ. ದಿನಾಂಕ:8-10-2023 ಭಾನುವಾರದಂದು ಬೆಂಗಳೂರಿನ ಚಾಮರಾಜ ಪೇಟೆಯ ಅಭಿನವ್ ವಿಹಾರ ಭವನದಲ್ಲಿ ನಡೆದ ಇಂಟರ್ ನ್ಯಾಷನಲ್ ರೋಟರಿಯ 20 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ...

ಅದ್ಧೂರಿಯಾಗಿ ನೆರವೇರಿದ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವ ಯಾತ್ರೆ..

Chithradurga news: ಚಿತ್ರರದುರ್ಗ: ಏಷ್ಯಾದಲ್ಲಿಯೇ ಹೆಚ್ಚು ಜನ ಸೇರುವ ಎರಡನೇ ಅದ್ದೂರಿ ಶೋಭಾ ಯಾತ್ರೆ ಅಂದರೆ ಅದು ನಮ್ಮ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದ ಯಾತ್ರೆ. ಎಲ್ಲರ ಬಾಯಲ್ಲೂ ಗಣಪತಿ ಬಪ್ಪ ಮೋರೆಯಾ ಎಂಬ ಮಂತ್ರಘೋಷ ದಿಂದ ಪ್ರಾರಂಭವಾಗಿ, ಬಿಗಿ ಪೋಲಿಸ್ ಭದ್ರತೆ ಯೊಂದಿಗೆ ಅದ್ದೂರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಈ ಯಾತ್ರೆಗೆ ಜನ...

ಹಾಸನದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್‌ಗೆ ಬಂದ 20ಕ್ಕೂ ಹೆಚ್ಚು ಜೆಡಿಎಸ್ ಮುಸ್ಲೀಂ ಮುಖಂಡರು..

Hassan News: ಹಾಸನ: ಹಾಸನದಲ್ಲೂ ಆಪರೇಷನ್ ಹಸ್ತ ಜೋರಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುನಿಸಿಕೊಂಡು, ಹಲವು ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಹೊರಟಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಕೆಲ ಮುಸ್ಲೀಂ ಮುಖಂಡರು ಅಸಮಾಧಾನ ಹೊಂದಿದ್ದರು. ಹಾಗಾಗಿ, ಮಾಜಿ ಸಚಿವ ಬಿ ಶಿವರಾಂ ನೇತೃತ್ವದಲ್ಲಿ, ಅವರೆಲ್ಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 20ಕ್ಕೂ ಅಧಿಕ ಕಾರ್ಯಕರ್ತರು...

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು, ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು

 Dharwad News: ಧಾರವಾಡ: ಡಿಸಿ ಕಚೇರಿ ಮುಂದೆ ಕಾವೇರಿ ನದಿ ನೀರಿಗಾಗಿ ಕರವೇ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡದಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಧಾನಿ  ಮಧ್ಯ ಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗಾಗಿ ಪ್ರಧಾನಿ ಮೋದಿಯವರಿಗೆ, ರಕ್ತದಲ್ಲಿ ನೂರಾರು ಪತ್ರ ಬರೆದು, ಪತ್ರ ಚಳುವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ...

ಬಿಜೆಪಿ ಜೆಡಿಎಸ್ ಮೈತ್ರಿ ಮದುವೆಯ ನಂಟು: ಮಾಜಿ ಶಾಸಕ ಪ್ರೀತಂಗೌಡ

Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....

3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ

Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು. ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ...

ಕ್ಷೀರಭಾಗ್ಯದ ಹಾಲಿನ ಪೌಡರ್ ಸಾಗಾಟ ಮಾಡುವ ವೇಳೆ ಸಿಕ್ಕಿಬಿದ್ದ ಅಡುಗೆ ಸಹಾಯಕಿ

Bagalakote News: ಬಾಗಲಕೋಟೆ: ಕ್ಷೀರಭಾಗ್ಯದ ಹಾಲಿನ ಪೌಡರ್ ಸಾಗಾಟ ಮಾಡುವ ವೇಳೆ ಅಡುಗೆ ಸಹಾಯಕಿಯೊಬ್ಬಳು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಬಾಗಲಕೋಟೆಯ ಸರ್ಕಾರಿ ಆದರ್ಶ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ನಡೆದಿದೆ. ಸವಿತಾ ಸಂಕ್ಯಾನವರ್ ಸಿಕ್ಕಿಬಿದ್ದ ಅಡುಗೆ ಸಹಾಯಕಿ. ಬಾಗಲಕೋಟೆಯ ನವನಗರದ 43ನೇ ಸೆಕ್ಟರ್ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಳು. ಶಾಲೆಗೆ ಬಂದಿದ್ದ ಹಾಲಿನ ಪೌಡರ್...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img