Thursday, February 19, 2026

D.K.Shivakumar

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...

ಬಸವೇಶ್ವರ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲವೆಂದು ಶಾಸಕ ರಾಜು ಕಾಗೆ ಅಸಮಾಧಾನ..

Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....

ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!

Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...

ರೈತರು ಬಿತ್ತುವ ಬಿತ್ತನೆ ಬೀಜಗಳ ದರ ಹೆಚ್ಚಳ ಮಾಡಿದ ಸರ್ಕಾರ, ರೈತ ಕಂಗಾಲು

Hubballi News: ಹುಬ್ಬಳ್ಳಿ: ಉಪ್ಪಿನಬೆಟಗೇರಿ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಯನ್ನು ಜಾರಿಗೆ ತಂದಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸರ್ಕಾರ ಬೇರೆ ಬೇರೆ ಮೂಲಗಳಿಂದ ತೆರಿಗೆ ವಸೂಲಿ ಮಾಡುತ್ತಿದೆ. ಇದೀಗ ರೈತರು ಬಿತ್ತುವ ಬಿತ್ತನೆ ಬೀಜಗಳ ದರ ಹೆಚ್ಚಳ ಮಾಡಿದೆ. ಅಮ್ಮಿನಬಾವಿ ಹೋಬಳಿ ಮಟ್ಟದ ಉಪ್ಪಿನಬೆಟಗೇರಿ ಗ್ರಾಮದ ಸುತ್ತ...

ಪರಿಸರ ಜಾಗೃತಿಗಾಗಿ ಪಾದಯಾತ್ರೆ: ಮಾದರಿಯಾದ ಅಯೋಧ್ಯೆಯ ಯುವಕ

Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ. ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...

‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು. ನಗರದಲ್ಲಿ ಬುಧವಾರ ಮಾತನಾಡಿದ ಅವರು,...

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ’

Bengaluru: ಬೆಂಗಳೂರು: ಕರ್ನಾಟಕದ ಪರಿಸರ ರಾಯಭಾರಿ, ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಿಮ್ಮಕ್ಕ ಸಾವನ್ನಪ್ಪಿದ್ದಾರೆಂದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಾಲು ಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್, ಒಂದು ವೀಡಿಯೇ ಹಂಚಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಿಮ್ಮಕ್ಕನಿಗೆ, ತಿಂಡಿ ತಿನ್ನಿಸುವ...

ವಿಶೇಷ ಚೇತನರ ಬದುಕು, ಬವಣೆ ಹಾಗೂ ಸಾಧನೆ ಕಂಡು ಭಾವುಕರಾದ ಸಚಿವ ಸಂತೋಷ್ ಲಾಡ್

Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...

ಡಿಸಿಎಂ ಆಗ್ತಾರಾ ಜಗದೀಶ್ ಶೆಟ್ಟರ್? ಸಿಎಂಗೆ ಪತ್ರ ಬರೆದಿದ್ಯಾರು?

Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....

12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..

Hubballi News: ಹುಬ್ಬಳ್ಳಿ: ಯುವಕರಿಬ್ಬರು 12 ಗಂಟೆಯಲ್ಲಿ 120 ಕಿಮೀ ಯಲ್ಲಮ್ಮ ಗುಡ್ಡದವರಿಗೆ ಪಾದಯಾತ್ರೆ ನಡೆಸಿ ಹರಕೆ ತೀರಿಸಿದ್ದಾರೆ. ಕಲಘಟಗಿ ತಾಲೂಕಿನ ಜಿ ಬಸವನಕೊಪ್ಪ ಗ್ರಾಮದ ಯುವಕರೇ ಸಾಧನೆ ಮಾಡಿದವರು. ಹರಕೆಯಂತೆ ಗ್ರಾಮದ ಮಹಾಂತೇಶ್ ಹಾಗೂ ಗಂಗಪ್ಪ ಗಿರೆಪ್ಪಗೌಡ ಎಂಬ ಇಬ್ಬರು ಯುವಕರು ಯಲ್ಲಮ್ಮನಗುಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದರು.‌ ಇಬ್ಬರು ಯುವಕರು ಕೇವಲ 12 ಗಂಟೆಯಲ್ಲಿ ಗ್ರಾಮದಿಂದ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img