Thursday, February 19, 2026

D.K.Shivakumar

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ

Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು...

‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’

Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...

ಜಗತ್ತಿಗೆ ಭಾರತವೇ ದೊಡ್ಡಣ್ಣ.! G-20 ನಮಗೇನು ಲಾಭ.?

Karnataka Tv Special: ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡ್ತಿದೆ.. ಜಗತ್ತಿನ ದೊಡ್ಡ ದೊಡ್ಡ ನಾಯಕರು, ಘಟಾನುಘಟಿ ನಾಯಕರು ಭಾರತದಲ್ಲೇ ಇದ್ದಾರೆ.. ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವವೇ ಭಾರತದಲ್ಲಿದೆ.. ಇದಕ್ಕೆ ಕಾರಣ ಜಿ-20 ಶೃಂಗಸಭೆ.. ದಿಲ್ಲಿಯ ಪ್ರಗತಿ ಮೈದಾನದಲ್ಲಿ ನಿರ್ಮಿಸಿರೋ ಇಂಟರ್‌ನ್ಯಾಷನಲ್‌ ಎಕ್ಸಿಬಿಷನ್‌ ಕಮ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜಿ20 ಶೃಂಗಸಭೆ...

ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆ ಆಲಿಸಿ ಚಕ್ಕಡಿ ರಸ್ತೆ ಸರದಾರ ಎನಿಸಿಕೊಂಡ ಶಾಸಕ ಕೋನರಡ್ಡಿ

Political News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ ಜನರಿಗೆ ಗ್ರಾಮ ವಾಸ್ತವ್ಯದ ಮೂಲಕ ಹತ್ತಿರವಾಗುತ್ತಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ, ಅವರ ಜೋತೆಗೆ ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ...

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ...

‘ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ, ಅದಕ್ಕೆಲ್ಲ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ...

ಮಾಜಿ ಪ್ರಧಾನಿ ದೇವೇಗೌಡರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕಥೆ ಸಫಲ..

political News: ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಜೊತೆ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದು, ಮಾತುಕತೆ ಸಫಲವಾಗಿದೆ. ಜೊತೆಗೆ ಕ್ಷೇತ್ರ ಹಂಚಿಕೆಯ ಒಪ್ಪಂದ ಕೂಡ ಮಾಡಲಾಗಿದೆ. ದೆಹಲಿಯಲ್ಲಿ ಅಮಿತ್ ಷಾ ಜೊತೆ ಮಾತುಕತೆ ನಡೆಸಿದ ದೇವೇಗೌಡರು. ಲೋಕಸಭೆ ಚುನಾವಣೆಯೂ ಮುನ್ನ, ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿದ್ದಾರೆ. ಇವರೊಂದಿಗೆ ಜೆ.ಪಿ. ನಡ್ಡಾ...

20 ವರ್ಷದಿಂದ ಜೆಡಿಎಸ್‌ನಲ್ಲಿದ್ದ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ..?

ಶಿವಮೊಗ್ಗ: ತಮ್ಮ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಬರಲು ಕೈ ಪಾಳಯ ಬಿಗ್ ಆಫರ್ ನೀಡುತ್ತಿದ್ದು. ಹಲವರು ತಮ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿಯಲ್ಲೂ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಇದೀಗ 20 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಡಿಸಿಎಂ ಡಿಕೆಶಿಯವರನ್ನ ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ...

‘ಪಿಹೆಚ್ ಡಿ ಮಾಡಿ ಸನಾತನ ಧರ್ಮ ಇಲ್ಲಾ ಅಂತಾ ಪ್ರೂ ಮಾಡ್ಲಿ’- ಟೆಂಗಿನಕಾಯಿ

Hubballi News: ಹುಬ್ಬಳ್ಳಿ: I.N.D.I.A ಪಕ್ಷಗಳ ಘಟಬಂಧಗಳ ಹಿಡೆನ್ ಅಜೇಂಡಾ, ಉದಯನಿಧಿ ಸ್ಟಾಲಿನ್ ಹೇಳಿದ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು, ಹು-ಧಾ ಸೇಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟಂಗಿನಕಾಯಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನದ ಧರ್ಮ ಅನ್ನೋದಕ್ಕೆ ಹುಟ್ಟು ಅನ್ನೋದು ಇಲ್ಲಾ, ಹನ್ನೇರಡನೆ ಶತಮಾನದಲ್ಲಿಯೇ ಬಸವಣ್ಣವರು ಇದ್ದರು. ಶಿವಾಜಿ ಮಹಾರಾಜ ಹಿಂದು ಧರ್ಮದ ರಕ್ಷಣೆಗಾಗಿ ಹೋರಾಟ...

“ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ್ ಭಾಗಿ

Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img