Thursday, July 9, 2026

D.K.Shivakumar

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...

ಸಾಮಾನ್ಯ ಕಾನೂನು ಹಾಗೂ ಡ್ರಗ್ಸ್ ಕುರಿತು ಹುಬ್ಬಳ್ಳಿ – ಧಾರವಾಡ ಪೊಲೀಸರಿಂದ ಜಾಗೃತಿ

Hubballi News: ಹುಬ್ಬಳ್ಳಿ : ಗೃಹ ಸಚಿವರ ನಿರ್ದೇಶನದ ಮೇಲೆ ಮತ್ತು ಪೋಲಿಸ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ, ಮೇರೆಗೆ ಹುಬ್ಬಳ್ಳಿ ಪ್ರೇರಣಾ ಕಾಲೇಜ ಸೇರಿದಂತೆ ಇತರ ಶಾಲಾ ಕಾಲೇಜುಗಳಲ್ಲಿ ಹುಬ್ಬಳ್ಳಿ - ಧಾರವಾಡ ಪೋಲೀಸರು ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನೂಗಳ, ಪೋಸ್ಕೊ , ಡ್ರಗ್ಸ್ ಜಾಗೃತಿ , ಸೈಬರ್ ಅಪರಾಧಗಳಂಥಹ ವಿವಿಧ ವಿಷಯಗಳ ಬಗ್ಗೆ...

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಕೆ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ಈ ಬಾರಿ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಸಿ ಎಂಬ ಅಭಿಯಾನವನ್ನು ನಡೆಸುತ್ತಿರುವ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಶ್ರೀ ಜಗದೀಶ್ ಶೆಟ್ಟರ್ ಬೆಂಬಲ ಸೂಚಿಸಿದರು. ಮಣ್ಣಿನ ಗಣಪತಿಗಳನ್ನು ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ನಿಮ್ಮ ನಗರಗಳಲ್ಲಿ ಮತ್ತು ಮನೆಗಳಲ್ಲಿ ಸ್ಥಾಪನೆ ಮಾಡಿ ಪೂಜಿಸಿ....

ಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ..

Political News: ಹುಬ್ಬಳ್ಳಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ಜೆಡಿಎಸ್ ಪಕ್ಷದ ಮುಖಂಡರು ಹಳೇ ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ಹಾಗೂ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ 4 ಸಂಘಟನೆಗಳು ಮನವಿ ಸಲ್ಲಿಸಿವೆ- ಈಶ್ವರ ಉಳ್ಳಾಗಡ್ಡಿ

Hubballi- Dharwad News: ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣೇಶನ ಪ್ರತಿಷ್ಠಾಪನೆ ನಡೆಸಲು 4 ಸಂಘಟನೆಗಳು ಮನವಿ ಸಲ್ಲಿಸಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದ್ರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಆಯುಕ್ತರು, ಮಹಾನಗರ ಪಾಲಿಕೆಯ ಒಡೆತನದ ರಾಣಿಚನ್ನಮ್ಮ ವೃತ್ತದ ಹತ್ತಿರವಿರುವ ಮಹಾನಗರ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...

‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...

ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ...

‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡ್ತಿಲ್ಲ. ತಪ್ಪಿತಸ್ತರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡ್ತಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣ...

‘ಕಾಂಗ್ರೆಸ್ ಯೋಜನೆಯಲ್ಲಿ 1% ಕೂಡ ಭ್ರಷ್ಟಾಚಾರ ನಡೆಯಲು ಚಾನ್ಸ್ ಇಲ್ಲಾ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವರ್ಗಾವಣೆ ಧಂದೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್,  ವರ್ಗಾವಣೆ ಮಾಡ್ತಾ ಇದ್ದೇವೆ ಪ್ರತಿ ಹೊಸ ಸರ್ಕಾರ ಬಂದಾಗ ಆಗುತ್ತೆ. ಅವರು ಹರಾಜು ಪ್ರಕ್ರಿಯೆ ಅಂತ ಆರೋಪ ಮಾಡ್ತಾ ಇದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದೇವೆ ದುಡ್ಡು ತೊಗೊಂಡು ಮಾಡಿದ್ದೇವಾ? ಎಂದು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img