Saturday, April 11, 2026

D.K.Shivakumar

ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ

Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್‌ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು. ಸರಕಾರ...

ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

Political News: ಬೆಂಗಳೂರು: ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ. ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ....

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Bengaluru:ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್...

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ...

ಬ್ಯುಸಿನೆಸ್ ಮಾಡಲು ಹೋಗಿ ಕೈ ಸುಟ್ಟುಕೊಂಡ ಮಹಿಳೆಯರು: ಲಕ್ಷಾಂತರ ರೂಪಾಯಿ ಮಕ್ಮಲ್ ಟೋಪಿ

Hubballi News: ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಲೇ ಇದೆ. ಹಣ ಹೂಡಿಕೆ ಮಾಡುವ ಮೂಲಕ ದುಪ್ಪಟ್ಟು ಲಾಭ ಪಡೆಯಲು ಹೋಗಿ ಜನರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಅಂತಹುದೇ ಪ್ರಕರಣವೊಂದು ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ನಿದ್ದೆಗೆಡಿಸಿದೆ. ಗಿರಿಜಾ ಹಿರೇಮಠ ಹಾಗೂ ವಿಜೇತಾ, ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್...

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

Bidar News: ಬೀದರ್: ಬೀದರ್‌ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img