Wednesday, February 18, 2026

D.K.Shivakumar

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ. ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

‘ಗಣಿಗಾರಿಕೆ ನನ್ನ ವೃತ್ತಿಯಲ್ಲ, ಜಿಲೆಟಿನ್‌ ಸ್ಪೋಟಿಸಲು ಲೈಸೆನ್ಸ್ ಇದೆ’

Political News: ಬೆಂಗಳೂರು: ಸ್ಪೋಟಕ ವಸ್ತುಗಳನ್ನು ಬಳಸಿ, ಕಲ್ಲು ಬಂಡೆಗಳನ್ನು ಕೊರೆಸುತ್ತಾರೆ ಎಂದು ದೂರ ಬಂದ ಅನ್ವಯ, ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.. ಆದರೆ, ಗಣಿಗಾರಿಕೆ ವೃತ್ತಿ ನಾನು ಮಾಡಿಲ್ಲವೆಂದು ಮುನಿರತ್ನ ಹೇಳಿದ್ದಾರೆ. ಮನೆಗೆ ಪಾಯ ತೆಗೆಯಲು ಹಿಟಾಚಿ ಬಳಸಿದ್ದೇನೆ. ಹಾಗಾಗಿ ಜಿಲೆಟನ್ ಸ್ಪೋಟಿಸಲು ಲೈಸೆನ್ಸ್ ಇದೆ. ಅದು ಗಣಿಗಾರಿಕೆ ಅಲ್ಲ....

ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಭಾಗಿ..

Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್‌ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...

ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...

ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರಾಜುಗೌಡ ಗರಂ

Yadgiri News: ಯಾದಗಿರಿ: ವಿಧಾನಸಭೆ ಸೋಲಿನ ಬಳಿಕ, ಹಲವು ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಹೇಳಿಕೆಗಳನ್ನ ಕೊಟ್ಟಿದ್ದು, ಇದರಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. 123 ಜನ ಇದ್ದವರು ಈಗ 65ಕ್ಕೆ ಬಂದಿಳಿದಿದ್ದೇವೆ. ನಿಮ್ಮ ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಪಕ್ಷಕ್ಕೆ ಯಾಕೆ ನಷ್ಟ ಮಾಡುತ್ತೀರಿ ಎಂದು ಸ್ವಂತ...

ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ರಾಜೂಗೌಡ ಭೇಟಿ

Yadagiri News: ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಒಂದು ದಶಕಗಳ ಬಳಿಕ ಬಸವಸಾಗರ ಜಲಾಶಯದ ಡೆಡ್ ಸ್ಟೋರೆಜ್ ಉಂಟಾಗಿದ್ದು, ಜನರು ಹಾಗೂ...

ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

Crime News: ಹಾಸನ: ಚೆನ್ನಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡ(30) ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿ ಜೈಲಿನಲ್ಲಿರುವ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದ ಕೃಷ್ಣನನ್ನು, ಬಿ.ಎಂ.ರಸ್ತೆಯಲ್ಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃಷ್ಣನನ್ನು ಬೆನ್ನಟ್ಟಿದ್ದು, ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಕೆಲ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img