Wednesday, February 18, 2026

D.K.Shivakumar

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...

ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....

‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ.  ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ...

‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್...

ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮವನ್ನುದ್ದೇಶಿಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಳೀನ್ ಕುಮಾರ್ ಕಟೀಲು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ಅದು ಅವರ ಪಕ್ಷದ  ಆಂತರಿಕ ವಿಚಾರ. ಇದಕ್ಕೆ ನಾನ ಏನೂ ಮಾತಾಡಲಿ‌ ..? ಬಿಜೆಪಿ ಗೊಂದಲದಲ್ಲಿದೆ, ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ...

ಪರೋಕ್ಷವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಬಿಜೆಪಿಯಲ್ಲಿನ ಅಸಮಾಧಾನ ಯಾವಾಗ ಸ್ಫೋಟ ಆಗುತ್ತೆ ಎಂದು ಗೊತ್ತಾಗಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನ ಸೆಳೆಯುತ್ತಿಲ್ಲ. ಅಲ್ಲೆ ಬಿರುಕು, ಅಸಮಾಧಾನ ಆಗುತ್ತಿದೆ ಎಂದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಜನಪ್ರತಿನಿಧಿಯಾಗಿ ಕೆಲಸ...

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ’

Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img