Tuesday, February 17, 2026

D.K.Shivakumar

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..

Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ. ಇನ್ನೂ ಒಂದು...

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...

ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..

Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್‌ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರವನ್ನ...

ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...

ವಿದ್ಯುತ್ ದರ ಹೆಚ್ಚಳಕ್ಕೆ ಬಿಜೆಪಿ ವಿರೋಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ..!

Hubballi News: ವಿದ್ಯುತ್ ದರ ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ದರ ಹೆಚ್ಚಳ ಮಾಡಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿ...

ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..

Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು. ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ...

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...
- Advertisement -spot_img

Latest News

ರಶ್ಮಿಕಾ-ದೇವರಕೊಂಡ ಮದ್ವೆ ಆಮಂತ್ರಣ ವೈರಲ್

ಸಿನಿಮಾ ತಾರೆಯರ ವಿಷಯದಲ್ಲಿ ಆಗಾಗ ಒಂದಷ್ಟು ಸುದ್ದಿಗಳು ಹರಿದಾಡುವುದು ಸಹಜ. ಅದೆಷ್ಟು ಸರಿನೋ, ತಪ್ಪೋ ಗೊತ್ತಿಲ್ಲ. ಆದರೆ, ಕೆಲವು ಸುದ್ದಿಗಳು ಆಗಾಗ ಹರಿದಾಡುವುದು ನಿಜ. ಇಲ್ಲೀಗ...
- Advertisement -spot_img