Sunday, September 8, 2024

D.K.Shivakumar

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

ಪಠ್ಯಪರಿಷ್ಕರಣೆ ವಿವಾದ: ಕಾಂಗ್ರೆಸ್ ನಿಂದ ಜೂನ್.9ರಂದು ಪ್ರತಿಭಟನೆ

https://www.youtube.com/watch?v=fMz6zS33A9Y ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

‘ದೂರು ನಿಜವಾಗಿದ್ದರೆ ಸಿಎಂ ರಾಜೀನಾಮೆ ನೀಡಲಿ’

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಕೇಂದ್ರಕ್ಕೆ ದೂರು ಸಲ್ಲಿಸಿದ್ದು, ಆರೋಪ ನಿಜವಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img