Sunday, December 28, 2025

D.K.Shivakumar

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಮೋದಿ ವಿಷದ ಹಾವೆಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ..

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ವಿರುದ್ಧ ಹೇಳಿಕೆ ಕೊಟ್ಟಿದ್ದು, ಮೋದಿ ಸರ್ಪ ಇದ್ದ ಹಾಗೆ, ಅವರನ್ನ ನೆಕ್ಕಿ ನೋಡಿದ್ರೆ, ಮುಗೀತು, ಸತ್ತೇ ಹೋಗ್ತೀರಿ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದು ನನ್ನ ಸುದೀರ್ಘ ರಾಜಕೀಯ ಜೀವನದ ನಡವಳಿಕೆಯೂ ಅಲ್ಲ. ನಾನು ಯಾವಾಗಲೂ ಸ್ನೇಹಿತರು ಮತ್ತು ವಿರೋಧಿಗಳ...

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...

ಮಹಿಳೆಯರೊಂದಿಗೆ ಪ್ರಚಾರಕ್ಕಿಳಿದ ಮಂಜುಳಾ ಲಿಂಬಾವಳಿ..

ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು. ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ...

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

‘ರಾಜಕಾರಣಿಗಳ ಬದುಕು ಖುಷಿ-ಖುಷಿಯಾಗಿರುತ್ತದೆಂದು ನೀವು ಅಂದುಕೊಂಡಿರಬಹುದು. ಆದರೆ..’

ಸಾಮಾನ್ಯವಾಗಿ ಸಿನಿಮಾ ನಟ ನಟಿಯರ ದಿನಚರಿ ಹೇಗಿರತ್ತೆ ಅಂತಾ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರತ್ತೆ. ಅದೇ ರೀತಿ ರಾಜಕಾರಣಿಗಳ ದಿನಚರಿ ಕೂಡ ವಿಭಿನ್ನವಾಗಿರತ್ತೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ಎಂ ಜೊತೆ ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಹೇಳಿದ್ದಾರೆ. ನೀವು ಎಷ್ಟು ಗಂಟೆಗೆ ಏಳ್ತೀರಿ, ನಿಮ್ಮ ದಿನಚರಿ ಹೇಗಿರತ್ತೆ ಅಂತಾ ಕೇಳಿದಾಗ, ಅದಕ್ಕೆ...

ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು

ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು,  ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ.  ಸ್ಥಳದಲ್ಲಿ ಸ್ವಲ್ಪ ಬಿಗುವಿನ‌ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://karnatakatv.net/mandya-is-ready-to-welcome-yogi/ https://karnatakatv.net/c-t-ravi-outrage-againsst-jds-leaders/ https://karnatakatv.net/c-t-ravi-campaign-in-hassan/

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತಾ ಕ್ಯಾಂಪೇನ್ ಮಾಡಿದ ಮೋಹನ್ ಬಾಬು..

ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ  ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ‌ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಿತ್ತೂರು ಕರ್ನಾಟಕದಲ್ಲಿ ಹಾರಲಿದೆ ಕೇಸರಿ ಬಾವುಟ.

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್‌ 20, ಜೆಡಿಎಸ್‌ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img