Sunday, December 28, 2025

D.K.Shivakumar

‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

‘ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕರೆ ಮಾಡ್ತಿನಿ, ಅಷ್ಟು ಭಯದ ವಾತಾವರಣವಿದೆ ‘

ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕಾಲ್ ಮಾಡ್ತೀನಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರೆಡಿಯೋ ಸಿಟಿ 91.1 ಎಫ್ ಎಮ್ ನ "ನೋ ಪಾಲಿಟಿಕ್ಸ್ ಪ್ಲಿಸ್" ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಡಿಕೆಶಿ, ರಾಜಕೀಯದ ಬಗ್ಗೆ ಹಲವು ಮಾತುಗಳನ್ನಾಡಿದ್ದಾರೆ. ಎಫ್‌ಎಂನ ಆರ್‌ಜೆಯಾಗಿದ್ದ ನೇತ್ರಾ ಹೇಗಿದ್ದೀರಿ ಸರ್ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇನ್ನೂ ಬದ್ಕಿದಿನಿ...

ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್: ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ..

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಅಲ್ಲದೇ ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಚುನಾವಣೆಗೆ ನಿಲ್ಲಲಿರುವ ಕ್ಷೇತ್ರವಾದ ಶಿಗ್ಗಾವಿಯಲ್ಲಿ ಅಭ್ಯರ್ಥಿಯನ್ನ ಬದಲಾಯಿಸಲಾಗಿದೆ. ಮೊದಲು ಮೊಹಮ್ಮದ್ ಯುಸೂಫ್ ಸವಣೂರು ಅವರನ್ನ ನಿಲ್ಲಿಸಲಾಗಿತ್ತು. ಆದ್ರೆ ಈಗ ಅವರನ್ನ ಬದಲಾಯಿಸಿ, ಯಾಸೀರ್ ಅಹಮದ್...

ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...

‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’

ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...

‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’

ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img