Wednesday, July 2, 2025

D.K.Shivakumar

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...

‘ಹಾಸನ ನೋಡಿದ್ರೆ ಸಿನಿಮಾ ನೋಡಿದ ಹಾಗಾಗುತ್ತೆ’: JDS ಟಿಕೇಟ್ ಗೊಂದಲದ ಬಗ್ಗೆ ಸುರೇಶ್ ವ್ಯಂಗ್ಯ..

ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ.  ಕಾಂಗ್ರೆಸ್ ಇದ್ದ ಕಡೆ ಬಡವರ...

‘ಜೆಡಿಎಸ್‌ನಲ್ಲಿ ದೇವೇಗೌಡರು, ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು’

ಹಾಸನ: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಶಿವರಾಮೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಶಿವಲಿಂಗೇಗೌಡರಿಗೆ ಯಾವುದೇ ಸರ್ಕಾರ ಇದ್ದರು ಮಂತ್ರಿಗಳ ಹತ್ತಿರ ಅಧಿಕಾರಿಗಳ ಹತ್ತಿರ ಕೆಲಸ‌ ಮಾಡಿಸುತ್ತಾನೆ. ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಲು ಕುಮಾರಸ್ವಾಮಿ, ಬಿಜೆಪಿ ಕಾರಣ. ಕುಮಾರಸ್ವಾಮಿಗೆ ಇಂದೂ ಕೂಡ ಯೋಜನೆ ಬಗ್ಗೆ ನಂಬಿಕೆ ಇಲ್ಲ. ಈ ಯೋಜನೆಯಿಂದ ಬಯಲು...

ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರತ್ತೆ: ಭವಿಷ್ಯ ನುಡಿದ ಸಿದ್ದರಾಮಯ್ಯ..

ಹಾಸನ: ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ...

‘ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’

ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್

ಬೆಂಗಳೂರು: ಕಾಂಗ್ರೆಸ್ ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಮಂದಿಗೆ ಟಿಕೇಟ್ ನೀಡಿದ್ದ ಕಾಂಗ್ರೆಸ್, 2ನೇ ಲೀಸ್ಟ್‌ನಲ್ಲಿ 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಿದೆ. ಧಾರವಾಡ ಕ್ಷೇತ್ರದಿಂದ ವಿನಯ್ ಕುಲ್ಕರ್ಣಿಗೆ ಟಿಕೇಟ್ ಸಿಕ್ಕಿದೆ. ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಬಾದಾಮಿ- ಭೀಮಸೇನ ಚಿಮ್ಮನ್‌ಕಟ್ಟಿ, ಗುರುಮಟ್ಕಲ್- ಬಾಬುರಾವ್ ಚಿಂಚನಸೂರು, ಗಂಗಾವತಿ-...

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img