Monday, April 20, 2026

D.K.Shivakumar

ಮಾರಕಾಸ್ತ್ರ ಹೊಂದಿದ್ದ ನಾಲ್ವರ ಬಂಧನ – ಹುಬ್ಬಳ್ಳಿಯಲ್ಲಿ ಬಗೆದಷ್ಟು ಕೈ ಪ್ರಕರಣ ಬಯಲು

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹೊಂದಿದ್ದ ನಾಲ್ವರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕಸಬಾಪೇಟ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಗರ ಓಣಿಯ ಮಹಮ್ಮದಸಾಧಿಕ ಬಾಬಾಸಾಧಿಕ್ ಬೇಪಾರಿ (28), ದಾದಾಪೀರ್ ಚೌಧರಿ (28), ಕೋಳೆಕರ ಪ್ಲಾಟ್‌ನ ಆಸೀಫ್ ಹಜರತಬಿಲಾಲ್ ಬೇಪಾರಿ (26), ಬುಲ್ಲೋಜರ ನಗರದ ಮೋಹಿನಖಾನ್ ಧಾರವಾಡ (24) ಬಂಧಿತರು. ಹಳೇಹುಬ್ಬಳ್ಳಿಯ ಗೌಸಿಯಾಟೌನ್ ಗಾರ್ಡನ್ ಹತ್ತಿರ ಅಪರಾಧ ಮಾಡುವ ಉದ್ದೇಶದಿಂದ ತಲವಾರ...

ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. https://karnatakatv.net/connection-of-hubli-police-with-criminals-arvind-bellads-shocking-statement/ https://karnatakatv.net/murdered-young-woman-anjalis-sister-tried-to-commit-suicide-treated-at-kims-hospital/ https://karnatakatv.net/deteriorated-law-and-order-in-hubli-law-and-order-dcp-p-rajiv-beheaded/

ತುರ್ತಾಗಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರ ಎಲ್ಲಾ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿನ 223 ತಾಲೂಕುಗಳು ಬರಗಾಲದಿಂದ ದನ ಕರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ...

ಹಲ್ಲೆ, ಹ*ತ್ಯೆ, ಆತ್ಮಹ*ತ್ಯೆ ಕಾಂಗ್ರೆಸ್ ಸರ್ಕಾರದ ಟ್ರೇಡ್ ಮಾರ್ಕ್ ಆಗಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ. ಹಲ್ಲೆ, ಹತ್ಯೆ ಹಾಗೂ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರ ಟ್ರೇಡ್ ಮಾರ್ಕ ಆಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ನಗರದ ವೀರಾಪುರು ಓಣಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಅವರ...

ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB: ವಿಶ್ ಮಾಡಿದ ಸಿಎಂ, ಡಿಸಿಎಂ

Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ‌ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...

ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...

ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂಜಲಿ...

ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ ಒಂದು ತಿಂಗಳುಗಳಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ ಅಂತಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ತೆ ಡಿಸಿಪಿ ಪಿ ರಾಜೀವ್ ಅಮಾನತ್ತು ಮಾಡಿ‌ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ. ಸರಕಾರದಿಂದ ದಿಟ್ಟ ಕ್ರಮಕೈಕೊಂಡಿದೆ. ಎರಡು ದಿನಗಳ...

ಅರಣ್ಯ ಇಲಾಖೆಯಿಂದ ಲಕ್ಷ ಲಕ್ಷ ಲೂಟಿ: ಆರ್ ಟಿ ಐ ಕಾರ್ಯಕರ್ತ ಸುರೇಂದ್ರ ಉಗಾರೆ

Dharwad News: ಧಾರವಾಡ :ಧಾರವಾಡ ವಿಭಾಗದ ಅರಣ್ಯ ಇಲಾಖೆಯ "ರೂಟ್ ಸ್ಟಾಕ್' ಯೋಜನೆ 83,90,867 ರೂ ಅನುದಾನವನ್ನ ದುರ್ಬಳಕೆ ಮಾಡಿ ಕಾಮಗಾರಿ ಮುಗಿಸದೆ ಲಕ್ಷಾಂತರ ರೂಪಾಯಿಯನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಿದ್ದಾರೆ. ಜೊತೆಗೆ ಈ ಕುರಿತು ಲೋಕಾಯುಕ್ತ ಮತ್ತು ಅರಣ್ಯ ಇಲಾಖೆಯ ಸಚಿವರಿಗೂ ದೂರು ಕೊಟ್ಟು ತಪ್ಪಿತಸ್ಥ ಅಧಿಕಾರಿಗಳ‌ ಮೇಲೆ ಕ್ರಮಕ್ಕೆ ಆಗಹಿಸಿ ಆರ್...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
- Advertisement -spot_img

Latest News

5000 ಸಂಗೀತಾ ಫ್ಯಾಮಿಲಿ!: ನಿಮ್ಗೆ ಯಾರು ಇನ್ಸ್ಪಿರೇಷನ್?: Sangeetha.com MD ಸುಭಾಷ್ ಚಂದ್ರ Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರಿಗೆ ಯಾರು ಇನ್‌ಸ್ಪೈರ್ ಅನ್ನೋ ಬಗ್ಗೆ ಹೇಳಿದ್ದಾರೆ. https://youtu.be/JMuiWRIzA2E ಸುಭಾಷ್ ಚಂದ್ರ ಅವರು ಈ ಬಗ್ಗೆ...
- Advertisement -spot_img