Thursday, October 30, 2025

D.K.Shivakumar

JPC ರೈತರಿಂದ ಅರ್ಜಿ ತೆಗೆದುಕೊಂಡು ನಾಟಕ ಮಾಡ್ತಿದೆ; ಡಿಸಿಎಂ ಡಿ.ಕೆ ಶಿವಕುಮಾರ

Hubli News: ಹುಬ್ಬಳ್ಳಿ: ಜಂಟಿ ಸಂಸದೀಯ ಕಮಿಟಿ ಅಂದ್ರೆ ಅದಕ್ಕೆ ಒಂದು ಬದ್ಧತೆಯಿದೆ. ಇದು ಒಂದು ನಾಟಕ ಕಂಪನಿ, ಕಮೀಟಿ ರಾಜ್ಯಕ್ಕೆ ಭೇಟಿ ನೀಡಬೇಕು ಅಂದ್ರೆ ಸರ್ಕಾರಕ್ಕೆ, ಅಧಿಕಾರಿಗಳಿ, ಸದಸ್ಯರಿಗೆ ತಿಳಿಸಬೇಕು. ಜಂಟಿ ಸಂಸದೀಯ ಕಮಿಟಿ ಅಧ್ಯಕ್ಷ ಪಾರ್ಟಿ ಕೆಲಸಕ್ಕೆ ಬಂದು ರೈತರಿಂದ ಅಹವಾಲು ‌ಸ್ವೀಕಾರ ಮಾಡುತ್ತಿದ್ದಾರೆಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. https://youtu.be/eBaqY66aTZo ಇನ್ನು...

ನನ್ನ ಎದುರು ತಗ್ಗಿ ಬಗ್ಗಿ ಇರಬೇಕು: ಅನುದಾನದ ಬಗ್ಗೆ ಕೇಳಿದ್ದಕ್ಕೆ ತೇಜಸ್ವಿ ಸೂರ್ಯಗೆ ಡಿಕೆಶಿ ಪ್ರತಿಕ್ರಿಯೆ

Political News: ನಾಗಸಂದ್ರದಿಂದ ಮಾದಾವರದವರೆಗೂ ಮೆಟ್ರೋ ಸೌಕರ್ಯ ಮುಂದುವರೆದಿದ್ದು, ನಾಳೆಯಿಂದ ಈ ಮಾರ್ಗದ ಮೂಲಕ ಚಲಿಸಬಹುದಾಗಿದೆ. ಹಾಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವರು ಮೆಟ್ರೋ ಮಾರ್ಗದ ಪರಿಶೀಲನೆ ನಡೆಸಿದರು. https://youtu.be/95K7wRaTkLI ಈ ವೇಳೆ ತೇಜಸ್ವಿ ಸೂರ್ಯ ಜಯನಗರವನ್ನು ಬಿಟ್ಟು, ಉಳಿದ ಕ್ಷೇತ್ರಗಳಿಗೆ ಅನುದಾನ ನೀಡಿದ್ದರ ಬಗ್ಗೆ ಪ್ರಶ್ನಿಸಿದ್ದು, ಯಾಕೆ ಹೀಗೆ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

Political News: ಜಯನಗರಕ್ಕೂ ಅನುದಾನ ಕೊಡಿ-ಸಿ.ಕೆ.ರಾಮಮೂರ್ತಿ ಮನವಿ

Political News: ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ...

ಜಯನಗರ ಹೊರತುಪಡಿಸಿ ಬೆಂಗಳೂರು ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಮಂಜೂರು: ವಿವಾದ ಹುಟ್ಟುಹಾಕಿದ ಡಿಸಿಎಂ ಆದೇಶ

Political News: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿ ಹಣ ಬಿಡುಗಡೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆದೇಶ ನೀಡಿದ್ದು, ಜಯನಗರ ಹೊರತುಪಡಿಸಿ, ಬೆಂಗಳೂರು ರಸ್ತೆ ಅಭಿವುೃದ್ಧಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಈ ಆದೇಶ ಈಗ ವಿವಾದ ಹುಟ್ಟು ಹಾಕಿದೆ. https://youtu.be/TEK9Ch_ajR0 ಜಯನಗರ...

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img