Tuesday, April 21, 2026

D.K.Shivakumar

ಅಂಜಲಿ ಹ*ತ್ಯೆ ಆರೋಪಿ ಅರೆಸ್ಟ್: ಪ್ರಕರಣದ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ. ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...

ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ನಿನ್ನೆ ರಾತ್ರಿ ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ, ಪೊಲೀಸರ ವಿರುದ್ಧ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ. ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ಆರೋಪಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ...

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ...

ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. •ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ...

ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ

Political News: ನಂದಿನಿ ಸಂಸ್ಥೆ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಪ್ರಾಯೋಜಕತ್ವ ಪಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ...

ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ನಾಯಕರೇ ಎಲ್ಲಿದ್ದೀರಾ: ದಿಂಗಾಲೇಶ್ವರ ಸ್ವಾಮೀಜಿ ಕಿಡಿ

Hubli News: ಹುಬ್ಬಳ್ಳಿ: ರಾಜಕೀಯಕ್ಕಾಗಿ ನೇಹಾ ಕೊಲೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕಾರಣಿಗಳು ಈಗ ಎಲ್ಲಿ ಹೋಗಿದ್ದಾರೆ..? ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ರಾಜ್ಯದ ನಾಯಕರು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೃತಳಾದ ಅಂಜಲಿ ಅಂಬಿಗೇರ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸರ ವೈಫಲ್ಯ...

ಕೊ* ಪ್ರಕರಣಗಳಲ್ಲಿ ಸರ್ಕಾರದ ಲೋಪ ಹೆಚ್ಚಾಗಿ ಕಾಣುತ್ತಿದೆ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ...

Anjali Case: ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ: ಮೂಜಗು ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ....

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...

ಅಂಜಲಿ ಅಂಬಿಗೇರ ಕೊ* ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ....
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img