Saturday, February 14, 2026

D.K.Shivakumar

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

Political News: ಜಯನಗರಕ್ಕೂ ಅನುದಾನ ಕೊಡಿ-ಸಿ.ಕೆ.ರಾಮಮೂರ್ತಿ ಮನವಿ

Political News: ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ...

ಜಯನಗರ ಹೊರತುಪಡಿಸಿ ಬೆಂಗಳೂರು ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಮಂಜೂರು: ವಿವಾದ ಹುಟ್ಟುಹಾಕಿದ ಡಿಸಿಎಂ ಆದೇಶ

Political News: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿ ಹಣ ಬಿಡುಗಡೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆದೇಶ ನೀಡಿದ್ದು, ಜಯನಗರ ಹೊರತುಪಡಿಸಿ, ಬೆಂಗಳೂರು ರಸ್ತೆ ಅಭಿವುೃದ್ಧಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಈ ಆದೇಶ ಈಗ ವಿವಾದ ಹುಟ್ಟು ಹಾಕಿದೆ. https://youtu.be/TEK9Ch_ajR0 ಜಯನಗರ...

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...

ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ. ಕೆ. ಶಿವಕುಮಾರ್

Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...

ಯುವತಿಯನ್ನು ಬರ್ಬರವಾಗಿ ಕೊಂದ ದುಷ್ಟ: ಆರೋಪಿ ಕರ್ನಾಟಕ ಮೂಲದ ದಾವೂದ್ ಎಸ್ಕೇಪ್

Mumbai News: ಮುಂಬೈನಲ್ಲಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಮುಂಬೈ ಮೂಲದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಕರ್ನಾಟಕ ಮೂಲದ ದಾವುದ್ ಎಂಬಾತ ಈ ಯುವತಿಯ ಕೊಲೆ ಮಾಡಿದ್ದು, ಎದೆ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬೀದಿಗೆ ಬಿಸಾಕಿದ್ದಾನೆ. ನಾಯಿಗಳು ಶವವನ್ನು ಎಳೆದಾಡಿದಾಗ, ಸಾವಿನ ಸತ್ಯ ಹೊರಗೆ ಬಂದಿದೆ. https://youtu.be/H0gMJgZNLr0 22 ವರ್ಷದ ಯತಶ್ರೀ ಸಾವಿಗೀಡಾದ ಯುವತಿಯಾಗಿದ್ದು, ಮುಂಬೈನಲ್ಲೇ...

ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಸಿದ್ದಾಲಜಿ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿರುವ ಟ್ವೀಟ್ ಇಂತಿದೆ. •ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img