Saturday, December 27, 2025

D.K.Shivakumar

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...

ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ. ಕೆ. ಶಿವಕುಮಾರ್

Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...

ಯುವತಿಯನ್ನು ಬರ್ಬರವಾಗಿ ಕೊಂದ ದುಷ್ಟ: ಆರೋಪಿ ಕರ್ನಾಟಕ ಮೂಲದ ದಾವೂದ್ ಎಸ್ಕೇಪ್

Mumbai News: ಮುಂಬೈನಲ್ಲಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಮುಂಬೈ ಮೂಲದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಕರ್ನಾಟಕ ಮೂಲದ ದಾವುದ್ ಎಂಬಾತ ಈ ಯುವತಿಯ ಕೊಲೆ ಮಾಡಿದ್ದು, ಎದೆ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬೀದಿಗೆ ಬಿಸಾಕಿದ್ದಾನೆ. ನಾಯಿಗಳು ಶವವನ್ನು ಎಳೆದಾಡಿದಾಗ, ಸಾವಿನ ಸತ್ಯ ಹೊರಗೆ ಬಂದಿದೆ. https://youtu.be/H0gMJgZNLr0 22 ವರ್ಷದ ಯತಶ್ರೀ ಸಾವಿಗೀಡಾದ ಯುವತಿಯಾಗಿದ್ದು, ಮುಂಬೈನಲ್ಲೇ...

ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಸಿದ್ದಾಲಜಿ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿರುವ ಟ್ವೀಟ್ ಇಂತಿದೆ. •ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ...

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...

ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರಧಾನ; ಗಣ್ಯರು ಭಾಗಿ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ಹುಬ್ಬಳ್ಳಿಯ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಅಧ್ಯಕ್ಷರಾದ ಆಯೇಷಾ ಖಾನುಂ, ಕ.ಕಾ.ನಿ.ಪ ಸಂಘ ಬೆಂಗಳೂರು ಉಪಾಧ್ಯಕ್ಷರಾದ...

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ: 75 ಸಾವಿರ ದಂಡ ವಿಧಿಸಿದ ಕೋರ್ಟ್

Hubli News: ಹುಬ್ಬಳ್ಳಿ : ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್ ದಂಡ ವಿಧಿಸಿ, 75 ಸಾವಿರ ಪಾವತಿಸಿಕೊಂಡಿದೆ. ಗೌಳಿಗಲ್ಲಿಯ ಅನಿಲ ಕೋಳೇಕರ, ಕಮರಿಪೇಟೆಯ ಸುನೀಲ ಮೇತ್ರಾಣಿ ಮತ್ತು ಪಡದಯ್ಯನ ಹಕ್ಕಲದ ಅಶ್ವಿನಿ ಕಲಾ ಅವರಿಂದ ತಲಾ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img