Monday, April 27, 2026

D.K.Shivakumar

ಬಾಗಲಕೋಟೆ: ಪ್ರಜಾಧ್ವನಿ ಸಮಾವೇಶದಲ್ಲಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಮತಯಾಚನೆ

Bagalakote News: ಬಾಗಲಕೋಟೆ, ಮೇ 2: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ನಾಯಕರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ ಸಂಸತ್ತಿನಲ್ಲಿ...

ಕಾಂಗ್ರೆಸ್ 60 ವರ್ಷ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ: ಕೇಂದ್ರ ಸಚಿವ ಜೋಶಿ..!

Hubli News: ಹುಬ್ಬಳ್ಳಿ: ಮಾಸ್ ರೆಪಿಸ್ಟ್ ಅಂತ ರಾಹುಲ್ ಗಾಂಧಿ ಬಹಳಷ್ಟು ದೊಡ್ಡದಾಗಿ ಭಾಷಣ ಮಾಡುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ನಿಮ್ಮ ಸರ್ಕಾರ‌ ಏನು ಮಾಡತ್ತಿದೆ. ಎಫ್ ಐ ಆರ್ ಯಾಕೆ ತಡವಾಯಿತು ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ನ ಒಬ್ಬನೇ ಒಬ್ಬ ಉತ್ತರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು...

ಸರ್ಕಾರ ಇಚ್ಚೆಸಿದರೇ ತನಿಖೆಗೆ ನಾನು ಮಾರ್ಗದರ್ಶನ ನೀಡುತ್ತೇನೆ: ಅಬ್ದುಲ್ ಅಜೀಂ

Hubli News: ಹುಬ್ಬಳ್ಳಿ: ಇಲ್ಲಿನ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ನೇಹಾ ನಿವಾಸಕ್ಕೆ ಇಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಖಂಡನೀಯ, ನೇಹಾ ಕುಟುಂಬದೊಂದಿಗೆ ಹಿಂದೂಳಿದ ವರ್ಗವಿದೆ. ಈ ಬಗ್ಗೆ...

ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಪ್ರಜ್ವಲ್ ವಿಚಾರದಲ್ಲಿ ಸಿದ್ದರಾಮಯ್ಯ ಬೇಕು ಅಂತಲೇ ಮಾಡುತ್ತಿದ್ದಾರೆ. ತಡವಾಗಿ ಎಫ್ ಐ ಆರ್ ಮಾಡಲಾಗಿದೆ. ಇಷ್ಟು ದಿನ ಆರಾಮವಾಗಿ ಮಲಗಿ ಈಗ ಬಿಜೆಪಿ ಬಗ್ಗೆ ಮಾತನಾಡಿತ್ತಿರಿ. ನಾಚಿಕೆ, ಮಾನ ಮರ್ಯಾದೆ ಇದ್ದಿದ್ದರೇ ಈ ರೀತಿಯ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ...

ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಜಾರಿ: ವಿನೋದ ಅಸೂಟಿ

Dharwad News: ಧಾರವಾಡ: ಕೂಲಿ ಹಾಗೂ ಅಸಂಘಟಿತ ಕಾರ್ಮಿಕರ ಪರವಾಗಿರುವ ಪಕ್ಷ ಕಾಂಗ್ರೆಸ್. ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿಗಳನ್ನು ನಮ್ಮ ಪಕ್ಷ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕ್ರಮಸಂಖ್ಯೆ 2 ಕ್ಕೆ ಹೆಚ್ಚಿನ ಮತ ನೀಡಿ ನನಗೆ ಆಶೀರ್ವದಿಸಬೇಕೆಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಮನವಿ ಮಾಡಿಕೊಂಡರು. ಧಾರವಾಡ ಲೋಕಸಭಾ ವ್ಯಾಪ್ತಿಯ...

ದತ್ತು ಪುತ್ರನೊಂದಿಗೆ ಸಲ್ಲಾಪ: ರೆಡ್‌ಹ್ಯಾಂಡ್‌ ಆಗಿ ಗಂಡನ ಎದುರು ಸಿಕ್ಕಿಬಿದ್ದ ಮಹಿಳಾ ರಾಜಕಾರಣಿ

International News: ರಾಜ್ಯದಲ್ಲಿ ಸದ್ಯ ಚಾಲ್ತಿಯಲ್ಲಿರುವ ಪ್ರಕರಣ ಅಂದ್ರೆ ಅದು ಪ್ರಜ್ವಲ್ ರೇವಣ್ಣ ಪ್ರಕರಣ. ಆದರೆ ಥೈಲ್ಯಾಂಡ್‌ನಲ್ಲಿ ಓರ್ವ ಮಹಿಳಾ ರಾಜಕಾರಣಿ ತನ್ನ ದತ್ತುಪುತ್ರನೊಂದಿಗೆ ಸರಸದಲ್ಲಿ ತೊಡಗಿರುವಾಗ, ಗಂಡನ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. ಆದರೆ ನಿಜವಾದ ಶಾಕಿಂಗ್ ವಿಷಯ ಅಂದ್ರೆ, ಆಕೆಯ ದತ್ತು ಪುತ್ರ ಸನ್ಯಾಸಿ ಅನ್ನೋದು. ಇನ್ನು ಈಕೆ ದತ್ತುಪುತ್ರನೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ...

ಜಾಸ್ತಿ ಪ್ರೀತಿಗೊಂದು ಹಾಡು! ಇದು ಧರ್ಮ ಕೀರ್ತಿರಾಜ್ ಸಿನಿಮಾ

Movie News: ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....

ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ “ದ ಜಡ್ಜ್ ಮೆಂಟ್” ಚಿತ್ರ ಬಿಡುಗಡೆ.

Movie News: G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ "ದ ಜಡ್ಜ್ ಮೆಂಟ್" ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು...

ಶ್ರೀಕೃಷ್ಣನ ರೆಕಾರ್ಡ್ ಮುರಿಯಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ: ಆರ್‌.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ

Political News: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಬಗ್ಗೆ ಸಚಿವ ಆರ್.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಶ್ರೀಕೃಷ್ಣನ ರೆಕಾರ್ಡ್ ಬ್ರೇಕ್ ಮಾಡಬೇಕು ಅಂದುಕೊಂಡಿದ್ದ. ಆದರೆ ಇದು ಗಿನ್ನಿಸ್ ದಾಖಲೆಯಾಗಬಹುದೆನೋ ಎಂದು ತಿಮ್ಮಾಪುರ್ ಹೇಳಿದ್ದಾರೆ. ಶ್ರೀಕೃಷ್ಣನಲ್ಲಿ ಸ್ತ್ರೀಯರು ಭಕ್ತಿಯಿಂದ ಲೀನವಾಗುತ್ತಿದ್ದರು, ಆದರೆ ಇಲ್ಲಿ ಹಾಗಲ್ಲ, ಪ್ರಜ್ವಲ್ ಶ್ರೀಕೃಷ್ಣ ರೆಕಾರ್ಡ್...

ಸ್ವಾಮೀಜಿಗಳಿಗೆ ಶಾಲ್ ಹಾಕಿ ಮಾಲೆ ಹಾಕಿ ದೊಡ್ಡ ಪಾಕೆಟ್ ಕೊಡುತ್ತಿದ್ದಾರೆ: ಬಿಜೆಪಿ ವಿರುದ್ಧ ವಿನಯ್ ಗಂಭೀರ ಆರೋಪ

Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ,  ಶಿಗ್ಗಾಂವಿ ಭಾಗ ಸೇರಿದಂತೆ ಎಲ್ಲ ಕಡೆಯಲ್ಲೂ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img