Thursday, April 30, 2026

D.K.Shivakumar

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು. ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...

ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ ಅನ್ನೋದು ನೂರಕ್ಕೆ ನೂರು ಸತ್ಯ. ಅದನ್ನು ಅಲ್ಲಗಳೆಯುವುದಿಲ್ಲ. ಆದರೆ ಈಗ ಕಾರ್ಯಕರ್ತರಲ್ಲಿ ಮನವಿ ಮಾಡುವುದೇನೆಂದರೆ, ಕಳೆದ ವಿಧಾನಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು, ಈ ಲೋಕಸಭೆ ಚುನಾವಣೆ ದೇಶದ...

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾಧಿಸಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಎರಡೂ ಕ್ಷೇತ್ರದಲ್ಲಿ ಗೆದ್ದಿರುವುದು ನನ್ನ ಕ್ಯಾಪೆಸಿಟಿಯಿಂದಲ್ಲ. ಬದಲಾಗಿ ನಮ್ಮ ಕಾರ್ಯಕರ್ತರ ಶ್ರಮದಿಂದ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾದಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇನ್ನು ಲೋಕಸಭೆ...

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

Political News: ಹುಬ್ಬಳ್ಳಿಯ ನೇಹಾ ಕೊಲೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಷ್ ಬೇಸರ ಹೊರಹಾಕಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಅವರ ಹತ್ಯೆ ಅತ್ಯಂತ ಕಳವಳಕಾರಿಯಾಗಿದೆ. ಅವರ ಕುಟುಂಬದ ದುಃಖದಲ್ಲಿ ಓರ್ವ ಹೆಣ್ಣಾಗಿ, ತಾಯಿಯಾಗಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ. ಕುಟುಂಬದ ಕುಡಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ಅವರಿಗೆ ಸ್ಥೈರ್ಯ ತುಂಬುವ ಕೆಲಸ ನಡೆಯಬೇಕೇ ವಿನಃ,...

ನೇಹಾಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ: ಸಿಎಂ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಮಗಳು ನೇಹಾ ಕೊಲೆ ಪ್ರಕರಣದ ಬಗ್ಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ. ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ...

ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ

Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ...

ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...

ಹತ್ತು ತಿಂಗಳಿನಿಂದ ನೆನಪಿನ ಶಕ್ತಿ ಕಳೆದುಕೊಂಡಿದ್ದರಾ?: ದೇವೇಗೌಡರಿಗೆ ಸುಧಾಕರ್ ಪ್ರಶ್ನೆ..

Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ. ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...

ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ

Kolar News: ಕೋಲಾರ: ಕೋಲಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಕೊಟ್ಟಿದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಹೆಲ್ತ್, ಲೇಬರ್ಸ್, ನಿರುದ್ಯೋಗ ಯುವಕರಿಗೆ ಭತ್ಯೆ‌. ರಾಜ್ಯ ಗ್ಯಾರಂಟಿಗಳೊಂದಿಗೆ ಕೇಂದ್ರ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಇದ್ರಿಂದ ಬಿಜೆಪಿ ಕೋಪಗೊಂಡಿದೆ. ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತದೆ...

ನೇಹಾ ಹ* ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಆಗಬಾರದು: ಬಸವ ಜಯಮೃತ್ಯುಂಜಯ ಸ್ವಾಮೀಜಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನ‌ಕೃತ್ಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಘಟನೆಗಳು ನಡೆದಿವೆ. ಸಮಾಜಕ್ಕೆ ಆಸ್ತಿ ಆಗುವ ಹೆಣ್ಣುಮಗುವನ್ನು ಹತ್ಯೆ ಮಾಡಲಾಗಿದೆ. ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಈ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img