Tuesday, May 5, 2026

D.K.Shivakumar

Summer Special: ಹವ್ಯಕ ಶೈಲಿ ತಂಬುಳಿ ರೆಸಿಪಿ: Part 1

ಬೇಸಿಗೆಯಲ್ಲಿ ಆದಷ್ಟು ನಾವು ದೇಹಕ್ಕೆ ತಂಪು ನೀಡುವ ಆಹಾರವನ್ನೇ ಸೇವಿಸಬೇಕು. ಹಾಗಾಗಿ ನಾವಿಂದು ಹವ್ಯಕ ಶೈಲಿಯ ತಂಬುಳಿ ರೆಸಿಪಿ ಹೇಳಲಿದ್ದೇವೆ. ಶುಂಠಿ ತಂಬುಳಿ: ಒಂದು ಕಪ್ ತೆಂಗಿನತುರಿ, ಚಿಕ್ಕ ತುಂಡು ಶುಂಠಿ, ಉಪ್ಪು, 1 ಹಸಿಮೆಣಸಿನಕಾಯಿ, ಅರ್ಧ ಕಪ್ ಮೊಸರು. ಇವಿಷ್ಟು ಶುಂಠಿ ತಂಬುಳಿ ಮಾಡಲು ಬೇಕಾಗುವ ಸಾಮಗ್ರಿ. ಮೊದಲು ತೆಂಗಿನ ತುರಿ, ಶುಂಠಿ, ಹಸಿಮೆಣಸು,...

ಈ ಬಾರಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಲಿದ್ದೇವೆ: ವಿನೋದ್ ಅಸೂಟಿ

Political News: ಧಾರವಾಡ : ಧಾರವಾಡ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಯಾಗಿ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಾನು ಕುರುಬ ಸಮುದಾಯ ಆಬ್ಯರ್ಥಿಯಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿದ್ದೇನೆ. ಎಲ್ಲ‌ ಸಮುದಾಯದವರನ್ನ ಸಮನಾಗಿ ತೆಗೆದುಕ್ಕೊಂಡು ಹೋಗೋ ಪಕ್ಷ ಅಂದ್ರೆ ಕಾಂಗ್ರೆಸ್ ಪಕ್ಷ ಎಂದಿದ್ದಾರೆ. ಒಂದೆ ಸಮುದಾಯದ ಮತ ಬಿದ್ದರೆ ಗೆಲ್ಲುತ್ತೆವೆ...

ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು...

ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು...

ನಾನು ಮಾಂಸಾಹಾರವನ್ನೇ ಸೇವಿಸುವುದಿಲ್ಲ: ಗೋಮಾಂಸ ಇಷ್ಟವೆಂಬ ಆರೋಪಕ್ಕೆ ಕಂಗನಾ ತಿರುಗೇಟು..

Political News: ವಿಜಯ್ ವಾಡೆತ್ತಿವಾರ್ ಎಂಬ ಕಾಂಗ್ರೆಸ್ ನಾಯಕರೊಬ್ಬರು ಭಾಷಣದ ವೇಳೆ, ಕಂಗನಾ ತಮಗೆ ಗೋಮಾಂಸ ಎಂದರೆ ಬಲು ಇಷ್ಟ ಎಂದಿದ್ದರು ಎಂದು ಹೇಳಿದ್ದರು. ಇದಕ್ಕೆ ಕಂಗನಾ ತಿರುಗೇಟು ನೀಡಿದ್ದುಸ ತಾನು ಗೋಮಾಂಸ ಸೇವನೆ ಮಾಡುವುದೇ ಇಲ್ಲವೆಂದು ಹೇಳಿದ್ದಾರೆ. ನನ್ನ ಬಗ್ಗೆ ಇಂಥ ಮಾಹಿತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿ. ನಾನು ಮಾಂಸಾಹಾರವನ್ನೇ ಸೇವಿಸುವುದಿಲ್ಲ. ಅಲ್ಲದೇ, ನಾನು...

Summer Special: ಮಸ್ಕ್‌ ಮೆಲನ್ ಮಿಲ್ಕ್ ಶೇಕ್ ರೆಸಿಪಿ

Recipe: ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರ ಸೇವಿಸುವುದು ತುಂಬಾ ಮುಖ್ಯ. ಎಳನೀರು, ಮಜ್ಜಿಗೆ, ಶರ್ಬತ್, ಹೀಗೆ ತರಹೇವಾಗಿ ಪೇಯಗಳನ್ನು ನಾವು ಸೇವಿಸಬಹುದು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ನೀಡುವ ಮಸ್ಕ್‌ ಮೆಲನ್ ಮಿಲ್ಕ್‌ ಶೇಕ್ ರೆಸಿಪಿ ತಿಳಿಸಲಿದ್ದೇವೆ. ಒಂದು ಕಪ್ ಮಸ್ಕ್‌ಮೆಲನ್, 1 ಗ್ಲಾಸ್ ಹಾಲು, ಸಕ್ಕರೆ ಅಥವಾ ಬೆಲ್ಲ, ಐಸ್‌ಕ್ಯೂಬ್ಸ್, ಡ್ರೈಫ್ರೂಟ್ಸ್,...

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಗುಂಡೂರಾವ್ ಪತ್ನಿ ತಬ್ಬು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಪತ್ನಿ ತಬ್ಬು ಆಕ್ರೋಶ ಹೊರಹಾಕಿದ್ದು, ಯತ್ನಾಳ್ ಅವರು ಇನ್ನು ಎಷ್ಟು ದಿನ ಮುಸ್ಲಿಂ ವಿರೋಧಿ ಕಾರ್ಡ್ ಪ್ಲೇ ಮಾಡುತ್ತಾರೆ..? ಇವರ ಮಾತನ್ನು ಕೇಳಿ ಕೇಳಿ...

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

Political News: ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಹಲವು ದಿನಗಳಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರುತ್ತಿರುವ ದಿಂಗಾಲೇಶ್ವರ ಶ್ರೀಗಳು, ಜೋಶಿ ಲಿಂಗಾಯಿತರನ್ನು ತುಳಿಯುತ್ತಿದ್ದಾರೆ. ಅವರ ವಿರುದ್ಧ ನಾವು ಸಮರ ಸಾರುತ್ತೇವೆ. ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು...

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

News: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img